ShareChat
click to see wallet page
search
"ಕೆಂಚ ಕರಿಕನ ನೆನೆದಡೆ ಕರಿಕನಾಗಬಲ್ಲನೆ ..? "ಕರಿಕ ಕೆಂಚನ ನೆನೆದಡೆ ಕೆಂಚನಾಗಬಲ್ಲನೆ...? "ದರಿದ್ರನು ಸಿರಿವಂತನ ನೆನೆದಡೆ ಸಿರಿವಂತನಾಗಬಲ್ಲನೆ..? "ಸಿರಿವಂತ ದರಿದ್ರನ ನೆನೆದಡೆ ದರಿದ್ರನಾಗಬಲ್ಲನೆ ..? "ಮುನ್ನಿನ ಪುರಾತರ ನೆನೆದು ಧನ್ಯನಾದೆಹೆನೆಂಬ ಮಾತಿನ ರಂಜಕರನೇನೆಂಬೆ..? ಕೂಡಲಸಂಗಮದೇವಾ.. ✍️ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//
ಬಸವಣ್ಣನವರ ವಚನಗಳು - JGnbasoeouorocBeBDDSDoDSDSD JGnbasoeouorocBeBDDSDoDSDSD - ShareChat