ShareChat
click to see wallet page
search
"ಆನೊಬ್ಬನು: ಸುಡುವರೈವರು! ಮೇಲೆ ಕಿಚ್ಚು ಘನ: ನಿಲಲುಬಾರದು! ಕಾಡ ಬಸವನ ಹುಲಿ ಕೊಂಡೊಯ್ವರೆ ಆರಯ್ಯಲಾಗದೆ, ಕೂಡಲ ಸಂಗಮದೇವಾ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ShareChat