ದೊಡ್ಡಬಳ್ಳಾಪುರ: ಬಸವಣ್ಣ ಈ ಜಗತ್ತು ಕಂಡ ಒಬ್ಬ ಶ್ರೇಷ್ಠ ಮೌಲ್ಯಾಧಾರಿತ ದಾರ್ಶನಿಕ
ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ಮತ್ತು ಸಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು ಬಸವಣ್ಣ (Basavanna). ಸಕಲ ಜೀವಾತ್ಮರಿಗೆ ಲೇಸು ಬಯಸುವುದು ಅವರ ಜೀವನದ ಮುಖ್ಯ ತತ್ವವಾಗಿತ್ತು ಎಂದು ಕನ್ನಡ ಜಾಗೃತ ಪರಿಷತ್ತು ಟ್ರಸ್ಟಿ ಎಸ್.ಮಹಾಬಲೇಶ್ವರ್ ತಿಳಿಸಿದರು.