Gayatri Hobbies
467 views 12 hours ago
ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನಭಾರತದ 'ಬ್ರಿಡ್ಜ್ ಮ್ಯಾನ್' ಎಂದೇ ಪ್ರಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಗಿರೀಶ್, ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ 120ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿ ಹಳ್ಳಿಗಳಿಗೆ ಕೊಂಡಿಯಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. #💔ಪದ್ಮಶ್ರೀ ಪುರಸ್ಕೃತ, ತೂಗು ಸೇತುವೆಗಳ ಸರದಾರ ಇನ್ನಿಲ್ಲ🥲
37 likes
28 shares

More like this