ಮೇ 20ರಿಂದ ಅನಿರ್ದಿಷ್ಟಾವಧಿ KSRTC ಮುಷ್ಕರ: ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಸ್ಥಗಿತ ಸಾಧ್ಯ. - ಸಮಗ್ರ ಸುದ್ದಿ
ಚಿತ್ರದುರ್ಗ ಮೇ. 17 ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ನೌಕರರ ಬೇಡಿಕೆಗಳನ್ನು ಮೀನಾಮೇಷ ಎಣಿಸುತ್ತಿದೆ. ಇದರ ಬಗ್ಗೆ ಹಲವಾರು ಬಾರಿ ಪ್ರತಿಭಟನೆ/ಮನವಿ/ಧರಣಿ ನಡೆಸಿದರೂ ಸಹ ಸರ್ಕಾರ ಯಾವುದಕ್ಕೂ ಗಮನ…