ಶಾಲಾ-ಕಾಲೇಜುಗಳ ಸಮವಸ್ತ್ರ ನಿಯಮ ಬದಲು: ಹಿಜಾಬ್, ರುದ್ರಾಕ್ಷಿ ಹಾಗೂ ಜನಿವಾರ ಧಾರಣೆಗೆ ರಾಜ್ಯ ಸರ್ಕಾರದ ಗ್ರೀನ್ ಸಿಗ್ನಲ್ - ಸಮಗ್ರ ಸುದ್ದಿ
ರಾಜ್ಯದಲ್ಲಿ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಶಾಲಾ-ಕಾಲೇಜುಗಳ ಸಮವಸ್ತ್ರ ನಿಯಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‘ಹಿಜಾಬ್ ನಿಷೇಧ’ ಆದೇಶವನ್ನು ವಾಪಸ್ ಪಡೆದಿರುವ ಸರ್ಕಾರ,…