ಶ್ರೀ ಗುರು ಬಸವ ಲಿಂಗಾಯ ನಮಃ.. "ಅಗ್ನಿಯ ಸಂಗದಿಂದೆ ಕಾನನ ಕೆಟ್ಟಂತೆ, ಜ್ಯೋತಿಯ ಸಂಗದಿಂದ ಕತ್ತಲೆ ಕೆಟ್ಟಂತೆ, ಪರುಷದ ಸಂಗದಿಂದ ಕಬ್ಬಿಣ ಕೆಟ್ಟಂತೆ, ಲಿಂಗಾನುಭಾವಿಗಳ ಸಂಗದಿಂದೆ ಎನ್ನ ಹುಟ್ಟು ಹೊಂದುಗಳು ನಷ್ಟವಾಗಿ ಕೆಟ್ಟುಹೋದುವು ನೋಡಾ ಅಖಂಡೇಶ್ವರಾ.. ✍🏻 ಷಣ್ಮುಖ ಶಿವಯೋಗಿಗಳ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


