ShareChat
click to see wallet page
search
"ಎನ್ನ ವಾಮ ಕ್ಷೇಮ ನಿಮ್ಮದಯ್ಯಾ! "ಎನ್ನ ಹಾನಿ ವೃದ್ಧಿ ನಿಮ್ಮದಯ್ಯಾ! "ಎನ್ನ ಮಾನಾಪಮಾನವೂ ನಿಮ್ಮದಯ್ಯಾ! ಬಳ್ಳಿಗೆ ಕಾಯಿ ದಿಮ್ಮಿತೆ, ಕೂಡಲಸಂಗಮದೇವ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಬಸವಣ್ಣನವರ ವಚನಗಳು - ShareChat