"ಬಸವಣ್ಣನ ನೆನೆದೆನ್ನ ತನು ಬಯಲಾಯಿತ್ತು..
"ಬಸವಣ್ಣನ ನೆನೆದೆನ್ನ ಮನ ಬಯಲಾಯಿತ್ತು..
"ಬಸವಣ್ಣನ ನೆನೆದೆನ್ನ ಭಾವ ಬಯಲಾಯಿತ್ತು..
"ಕಲಿದೇವಯ್ಯ ನಿಮ್ಮ ಶರಣ, ಮಹಾಮಹಿಮ ಸಂಗನಬಸವಣ್ಣನ ನೆನೆನೆನೆದು..
ಎನ್ನ ಸರ್ವಾಂಗ ಲಿಂಗವಾಯಿತ್ತೆಂದರಿದೆನಯ್ಯಾ..
✍️ ವೀರ ಗಣಾಚಾರಿ ಮಡಿವಾಳ ಮಾಚಿದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ವಚನಗಳು #ಬಸವಣ್ಣನವರ ವಚನಗಳು


