ಒಳಮೀಸಲಾತಿ ಜಾರಿ: ಸರ್ಕಾರಕ್ಕೆ ಕೃತಜ್ಞತೆ; ಸಣ್ಣಪುಟ್ಟ ಲೋಪ ಸರಿಪಡಿಸಲು ಮಾಜಿ ಸಚಿವ ಎಚ್. ಆಂಜನೇಯ ಆಗ್ರಹ - ಸಮಗ್ರ ಸುದ್ದಿ
ಚಿತ್ರದುರ್ಗ, ಏ.30: ಪೋಟೋ ಮತ್ತು ವರದಿ ಮಾರುತಿ ಸಣ್ಣ ಸಹಾಯ ಮಾಡಿದರೆ ಕೃತಜ್ಞತೆ ಸಲ್ಲಿಸುವ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಯೊಂದಿಗೆ ಬಹುದೊಡ್ಡ ಸಹಾಯ ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸೇರಿ ಸಚಿವ ಸಂಪುಟದ ಸದಸ್ಯರನ್ನು ಗೌರವಿಸಲು ಶೀಘ್ರದಲ್ಲಿ…