"ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ" "ಕುಲವುಂಟೆ ಜಂಗಮವಿದ್ದೆಡೆಯಲ್ಲಿ" "ಎಂಜಲುಂಟೆ ಪ್ರಸಾದವಿದ್ದೆಡೆಯಲ್ಲಿ" "ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ" "ನಿಷ್ಕಳಂಕ ನಿಜೈಕ್ಯ ತ್ರಿವಿಧ ನಿರ್ಣಯ, ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದಿಲ್ಲ".. ✍🏻 ಮಹಾತ್ಮಾ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳//


