ShareChat
click to see wallet page
search
"ಹಾವಿನ ಹೆಡೆಗಳ ಕೊಂಡು ಕೆನ್ನೆಯ ತುರಿಸಿಕೊಂಬಂತೆ, "ಉರಿವ ಕೊಳ್ಳಿಯ ಕೊಂಡು ಮಂಡೆಯ ಸಿಕ್ಕ ಬಿಡಿಸುವಂತೆ, "ಹುಲಿಯ ಮೀಸೆ ಹಿಡಿದುಕೊಂಡು ಒಲೆದುಯ್ಯಲನಾಡುವಂತೆ, "ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದರೆ ಸುಣ್ಣದಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ"! ✒️ ಧರ್ಮಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ವಚನಗಳು - ShareChat