ಮಾಹೇಶ್ವರನ ಜ್ಞಾನಿಸ್ಥಲ..
ಸ್ವಾಮಿ ನೀನು, ಶಾಶ್ವತ ನೀನು, ಎತ್ತಿದೆ ಬಿರುದ ಜಗವೆಲ್ಲರಿಯಲು ಮಹಾದೇವ, ಮಹಾದೇವ, ಮಹಾದೇವ ಇಲ್ಲಿಂದ ಮುಂದೆ ಶಬ್ದವಿಲ್ಲ, ಪಶುಪತಿ ಜಗಕ್ಕೇಕೋ ದೇವ, ಸ್ವರ್ಗ ಮರ್ತ್ಯ ಪಾತಾಳದೊಳಗೆ ಒಬ್ಬನೇ ದೇವ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು


