ShareChat
click to see wallet page
search
ಮಾಹೇಶ್ವರನ ಜ್ಞಾನಿಸ್ಥಲ.. ಸ್ವಾಮಿ ನೀನು, ಶಾಶ್ವತ ನೀನು, ಎತ್ತಿದೆ ಬಿರುದ ಜಗವೆಲ್ಲರಿಯಲು ಮಹಾದೇವ, ಮಹಾದೇವ, ಮಹಾದೇವ ಇಲ್ಲಿಂದ ಮುಂದೆ ಶಬ್ದವಿಲ್ಲ, ಪಶುಪತಿ ಜಗಕ್ಕೇಕೋ ದೇವ, ಸ್ವರ್ಗ ಮರ್ತ್ಯ ಪಾತಾಳದೊಳಗೆ ಒಬ್ಬನೇ ದೇವ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು
ಬಸವಣ್ಣನವರ ವಚನಗಳು - ShareChat