ಕಾಯಕವೇ ಕೈಲಾಸ..
865 views • 2 months ago
"ಕಾಯವಿಕಾರ ಕಾಡಿಹುದಯ್ಯಾ, ಮನೋವಿಕಾರ ಕೂಡಿಹುದಯ್ಯಾ, ಇಂದ್ರಿಯವಿಕಾರ ಸುಳಿವುದಯ್ಯಾ!ಸುಳಿವಿನೊಳಗೆ ಸುಳಿಯುತ್ತಲಿದ್ದೇನೆ, ಸಿಲುಕಿಸದಿರಯ್ಯಾ ಅನ್ಯ ಚಿತ್ತವಿರಿಸದಿರಯ್ಯಾ; ನಿಮ್ಮ ಚಿತ್ತವಿರಿಸಯ್ಯಾ. ಅನುಪಮ ಸುಖಸಾರಾಯ ಶರಣರಲ್ಲಿ ಕೂಡಲಸಂಗಮದೇವಯ್ಯಾ, ಇದನೆ ಬೇಡುವೆನಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು
9 likes
10 shares