VidyaVijendra Prabhu B R on Instagram: "ಹೆಗೂರಿನ ಇತಿಹಾಸ ಪ್ರಸಿದ್ಧ ಮತ್ತಿತಾಳೇಶ್ವರ ದೇವರ ರಥೋತ್ಸವ ಶಿವರಾತ್ರಿ ಹಬ್ಬದಂದು ವಿಜೃಂಭಣೆಯಿಂದ ನಡೆಯಿತು. ಚರ್ಮದ ತೊಂದರೆಯುಳ್ಳವರು ದೇವರಿಗೆ ಹರಕೆ ಹೊತ್ತು ಪೂಜೆ ಸಲ್ಲಿಸಿದರೆ ಚರ್ಮದ ಕಾಯಿಲೆ ಗುಣವಾಗುತ್ತದೆ ಎನ್ನುವುದು ಇಲ್ಲಿನ ಇತಿಹಾಸವಾಗಿದ್ದು ದೇವರಿಗೆ ವಿಶೇಷ ಪೂಜೆ ಕಾರ್ಯ ಜರುಗುತ್ತವೆ."
472 likes, 6 comments - vijendraprabhubrprabhu on February 15, 2026: "ಹೆಗೂರಿನ ಇತಿಹಾಸ ಪ್ರಸಿದ್ಧ ಮತ್ತಿತಾಳೇಶ್ವರ ದೇವರ ರಥೋತ್ಸವ ಶಿವರಾತ್ರಿ ಹಬ್ಬದಂದು ವಿಜೃಂಭಣೆಯಿಂದ ನಡೆಯಿತು.
ಚರ್ಮದ ತೊಂದರೆಯುಳ್ಳವರು ದೇವರಿಗೆ ಹರಕೆ ಹೊತ್ತು ಪೂಜೆ ಸಲ್ಲಿಸಿದರೆ ಚರ್ಮದ ಕಾಯಿಲೆ ಗುಣವಾಗುತ್ತದೆ ಎನ್ನುವುದು ಇಲ್ಲಿನ ಇತಿಹಾಸವಾಗಿದ್ದು ದೇವರಿಗೆ ವಿಶೇಷ ಪೂಜೆ ಕಾರ್ಯ ಜರುಗುತ್ತವೆ.".