#😭ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರದ ಹೀರೋ ಈಗ ದಿನಗೂಲಿ ಕಾರ್ಮಿಕ!💔 ಸಿನಿಮಾ ಎಲ್ಲರನ್ನು ಕೈಬೀಸಿ ಕರೆಯುತ್ತೆ. ಆದರೆ ಕೆಲವರನ್ನು ಮಾತ್ರ ಕೈ ಹಿಡಿದು ನಡೆಸುತ್ತದೆ. ಒಂದೇ ಒಂದು ಚಿತ್ರದಿಂದ ಗಮನ ಸೆಳೆದವರು ಬಳಿಕ ಮೂಲೆ ಗುಂಪಾಗಿರುವ ಸಾಕಷ್ಟು ಉದಾಹರಣೆಗಳಿವೆ. ಸಿನಿಮಾ ಎಲ್ಲರಿಗೂ ಅಲ್ಲ ಎನ್ನುವ ಮಾತಿದೆ. ಅದು ನಿಜ ಕೂಡ.ಏಕಾಏಕಿ ಇದೊಂದು ಚಿತ್ರದ ನಟನೆಯಿಂದ ಎಲ್ಲರ ಗಮನ ಸೆಳೆದು ಬಳಿಕ ಮತ್ತೆರಡು ಸಿನಿಮಾಗಳಲ್ಲಿ ಹೀರೊ ಆಗಿ ನಟಿಸಿದರೂ ಪ್ರಯೋಜನವಾಗಿರಲಿಲ್ಲ. ಹಾಗಾಗಿ ಸಿನಿಮಾ ಸಹವಾಸ ಬಿಟ್ಟು ಈಗ ಹಳ್ಳಿಯಲ್ಲಿ ಜೀವನೋಪಾಯಕ್ಕಾಗಿ ಕೂಲಿ ಕೆಲಸ ಮಾಡುತ್ತಿದ್ದಾರೆ. ವ್ಯವಸಾಯ ಮಾಡಿಕೊಂಡಿರುವ ನಟ ಮರ ಹೊರುವ ಕಷ್ಟದ ಕೆಲಸಗಳನ್ನು ಮಾಡುತ್ತಾರೆ. ಅಂದ ಹಾಗೆ ಈತ ಮತ್ಯಾರು ಅಲ್ಲ ತಿಥಿ ಚಿತ್ರದ ನಟ ಅಭಿಷೇಕ್ ಹೆಚ್. ಎನ್.ಎಲ್ಲದಕ್ಕೂ ಸೈ, ನಾನು ಇಲ್ಲಿ ಏನಾದರೂ ಸಾಧಿಸಿಯೇ ತೀರುತ್ತೇನೆ ಎಂದು ಬಂದವರು ಗೆಲ್ಲುತ್ತಾರೆ.ಆ ರೀತಿ ಬಂದವರೆಲ್ಲಾ ಗೆದ್ದಿದ್ದಾರೆ ಅನ್ನುವುದಕ್ಕೆ ಸಾಧ್ಯವಿಲ್ಲ. ಪರಿಶ್ರಮದ ಜೊತೆಗೆ ಅದೃಷ್ಟ ಕೂಡ ಬೇಕು. ಬರೀ ಅದೃಷ್ಟದಿಂದಲೇ ಇಲ್ಲಿ ಸಾಧನೆ ಶಿಖರ ಏರಿದವರು ಇದ್ದಾರೆ. ಅದನ್ನೆಲ್ಲಾ ಪಕ್ಕಕ್ಕಿಟ್ಟರೆ ಇಲ್ಲೊಬ್ಬ ನಟ ಕೂಲಿ ಕೆಲಸ ಮಾಡುತ್ತಿದ್ದಾರೆ. ಈತ ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದರು ಎನ್ನುವುದು ಅಷ್ಟೇ ನಿಜ. ಆ ಸಿನಿಮಾ ದೇಶ ವಿದೇಶಗಳಲ್ಲಿ ಸದ್ದು ಮಾಡಿತ್ತು.
#🚨ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ🚨 ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ, ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಪಡೆದಿರುವ ನಟ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಇದೀಗ ಕುಣಿದಾಡಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿ ಜಗತ್ತಿನಾದ್ಯಂತ ಸೌಂಡ್ ಮಾಡುತ್ತಾ, ತನ್ನದೇ ಭಾರಿ ಹವಾ ಹುಟ್ಟುಹಾಕಿ ಶತ್ರುಗಳ ಎದೆಯಲ್ಲಿ ಭಯ ಹುಟ್ಟಿಸುತ್ತಿದೆ.ಹೀಗಿದ್ದಾಗಲೇ ಡೆವಿಲ್ ಸಿನಿಮಾ ಕೂಡ ಭರ್ಜರಿಯಾಗಿ ರಿಲೀಸ್ ಆಗಿ ಅಬ್ಬರಿಸಲು ಸಿದ್ಧವಾಗಿದೆ. ಇಂತಹ ಸಮಯದಲ್ಲೇ, ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ, ನಟ ಸುದೀಪ್ & ಯಶ್ ಸಾಥ್ ಕೊಟ್ಟರಾ...ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹೀಗೆ ಸದ್ಯ ಕರ್ನಾಟಕದ ಮೂಲೆ ಮೂಲೆಯಲ್ಲಿ ಕೂಡ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅಬ್ಬರಿಸುತ್ತಾ ದೊಡ್ಡ ಸಂಭ್ರಮ ಪಡ್ತಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಈಗ ಒಂದೇ ಒಂದು ಸಿನಿಮಾ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಾ ಇದ್ದು, ಡೆವಿಲ್ ಸಿನಿಮಾ ಕ್ರೇಜ್ ಕಂಡು ಪರಭಾಷೆ ಸಿನಿಮಾಗಳು ಕೂಡ ಕರ್ನಾಟಕ ಬಿಟ್ಟು ಓಡಿ ಹೋಗುತ್ತಿವೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗ ಕೂಡ, ನಿದ್ದೆ ಬಿಟ್ಟು ರಾತ್ರಿ & ಹಗಲು ಡೆವಿಲ್ ಸಿನಿಮಾಗಾಗಿ ಕೆಲಸ ಮಾಡುತ್ತಾ ಇದ್ದಾರೆ. ಹೀಗಿದ್ದಾಗಲೇ, ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ, ನಟ ಸುದೀಪ್ & ಯಶ್ ಸಾಥ್ ಕೊಟ್ಟರಾ...
#🔥ಡಿ ಬಾಸ್ ದರ್ಶನ್ ಡೆವಿಲ್ ಸಿನಿಮಾ ಟ್ರೈಲರ್ ರಿಲೀಸ್ 💥🎦 #🤩 ನನ್ನ ನೆಚ್ಚಿನ ಸೆಲೆಬ್ರಿಟಿ 🎬 #😎ಡಿ ಬಾಸ್
#🔥ಡಿ ಬಾಸ್ ದರ್ಶನ್ ಡೆವಿಲ್ ಸಿನಿಮಾ ಟ್ರೈಲರ್ ರಿಲೀಸ್ 💥🎦 #😎ಡಿ ಬಾಸ್ #🤩 ನನ್ನ ನೆಚ್ಚಿನ ಸೆಲೆಬ್ರಿಟಿ 🎬 #🤩 ನನ್ನ ನೆಚ್ಚಿನ ಸೆಲೆಬ್ರಿಟಿ 🎬
#😭ಕನ್ನಡದ ಖ್ಯಾತ ನಿರ್ದೇಶಕ ನಿಧನ 💔😟 ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ಎದುರಾಗಿದೆ. ಭರವಸೆಯ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದ ಸಂಗೀತ್ ಸಾಗರ್ ಅವರು ಚಿತ್ರೀಕರಣದ ಸ್ಥಳದಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ನಾಳೆ (ಡಿಸೆಂಬರ್ 5) ಸಿನಿಮಾ ಚಿತ್ರೀಕರಣಕ್ಕೆ ತೆರೆ ಬೀಳಬೇಕಿತ್ತು ಎನ್ನುವಾಗಲೇ ಈ ದುರಂತ ಸಂಭವಿಸಿದ್ದು, ಚಿತ್ರತಂಡಕ್ಕೆ ಆಘಾತ ಉಂಟಾಗಿದೆ.ಘಟನೆ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಗ್ರಾಮದಲ್ಲಿ ನಡೆದಿದೆ. ಸಂಗೀತ್ ಸಾಗರ್ ಅವರು ತಮ್ಮ ಮುಂಬರುವ ಸಿನಿಮಾ 'ಪಾತ್ರಧಾರಿ'ಯ (Paatradhari) ಚಿತ್ರೀಕರಣದಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿದ್ದರು. ಕಳೆದ 20 ದಿನಗಳಿಂದ ಹರಿಹರಪುರ ಮತ್ತು ತೀರ್ಥಹಳ್ಳಿ ತಾಲೂಕುಗಳ ಸುತ್ತಮುತ್ತ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು.ಘಟನೆ ನಡೆದ ದಿನ, ಸಂಗೀತ್ ಸಾಗರ್ ಅವರು ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ದೃಶ್ಯವೊಂದರ ಕುರಿತು ಆಯಕ್ಷನ್ ಹೇಳುತ್ತಿದ್ದರು. ಈ ವೇಳೆಗೆ ಅವರು ತೀವ್ರ ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಚಿತ್ರತಂಡದ ಸದಸ್ಯರು ಅವರನ್ನು ಹತ್ತಿರದ ಕೊಪ್ಪ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿರ್ದೆಶಕ ಸಂಗೀತ್ ಸಾಗರ್ ವಿಧಿವಶರಾಗಿದ್ದಾರೆ. #😞 ಮೂಡ್ ಆಫ್ ಸ್ಟೇಟಸ್
#🏏ಕ್ರಿಕೆಟ್'ಗೆ "ಗುಡ್ ಬೈ" ಹೇಳಿದ Kohli! BCCIಗೆ ತಲೆನೋವಾಯ್ತು ಕಿಂಗ್ ನಿರ್ಧಾರ❌ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ಗೆ ಮರಳಿದ್ದಾರೆ. ಎರಡನೇ ಏಕದಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗ, ಕೊಹ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರವು ಈಗ ಕ್ರಿಕೆಟ್ ವಲಯಗಳಲ್ಲಿ ಚರ್ಚೆಯ ವಿಷಯವಾಗಿದೆ.ಡಿಸೆಂಬರ್ 24, 2025 ರಿಂದ ಪ್ರಾರಂಭವಾಗುವ ದೇಶೀಯ ಕ್ರಿಕೆಟ್ ಟೂರ್ನಿಯಾದ ವಿಜಯ್ ಹಜಾರೆ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ವಾಸ್ತವವಾಗಿ, 16 ವರ್ಷಗಳ ನಂತರ ಕೊಹ್ಲಿ ಈ ಟೂರ್ನಿಯಲ್ಲಿ ಆಡಲಿದ್ದಾರೆ ಎಂದು ಈ ಹಿಂದೆ ವರದಿಗಳಿದ್ದವು.ದೇಶೀಯ ಕ್ರಿಕೆಟ್ ಬಗ್ಗೆ ವಿರಾಟ್ ಕೊಹ್ಲಿ ಅವರ ನಿಲುವು ಈಗ ಬಿಸಿಸಿಐಗೆ ಹೊಸ ಸವಾಲಾಗಿ ಪರಿಣಮಿಸಿದೆ. ಪ್ರಮುಖ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾಗವಹಿಸುವ ಮನಸ್ಥಿತಿಯಲ್ಲಿಲ್ಲ. ಸಾಮಾನ್ಯವಾಗಿ, ಎಲ್ಲಾ ಸ್ವರೂಪಗಳ ರಾಷ್ಟ್ರೀಯ ಆಟಗಾರರು ದೇಶೀಯ ಕ್ರಿಕೆಟ್ನಲ್ಲಿ ಆಡುವುದು ಕಡ್ಡಾಯವಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಸ್ಟಾರ್ ಆಟಗಾರರು ದೇಶೀಯ ಕ್ರಿಕೆಟ್ನಲ್ಲಿ ಭಾಗವಹಿಸಬೇಕೆಂದು ಬಿಸಿಸಿಐ ಬಯಸುತ್ತದೆ. ಅವರ ಇದರ ಭಾಗವಾಗಿರುವುದರಿಂದ ಯುವ ಆಟಗಾರರಿಗೆ ಸ್ಫೂರ್ತಿಯಾಗಲಿದೆ ಎಂದು ಮಂಡಳಿ ಆಶಿಸುತ್ತದೆ.
ಆದರೆ, ವಿರಾಟ್ ಕೊಹ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸಲು ನಿರಾಕರಿಸಿರುವುದರಿಂದ, ಭಾಗವಹಿಸುವಿಕೆ ಕಡ್ಡಾಯ ಎಂಬ ನಿಯಮವನ್ನು ಬಿಸಿಸಿಐ ಹೇಗೆ ಜಾರಿಗೆ ತರುತ್ತದೆ ಎಂಬುದು ಪ್ರಶ್ನಾರ್ಥಕ ಚಿಹ್ನೆಯಾಗಿದೆ. ವಿರಾಟ್ ಕೊಹ್ಲಿಗೆ ವಿಶೇಷ ವಿನಾಯಿತಿ ನೀಡಲು ಬಿಸಿಸಿಐ ಸಿದ್ಧರಿಲ್ಲ ಎಂದು ಎನ್ಡಿಟಿವಿ ವರದಿ ಬಹಿರಂಗಪಡಿಸಿದೆ. ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ಪಂದ್ಯಾವಳಿಯಲ್ಲಿ ಭಾಗವಹಿಸುವುದನ್ನು ದೃಢಪಡಿಸಿದ್ದಾರೆ ಎಂದು ವರದಿ ಹೇಳುತ್ತದೆ. ರೋಹಿತ್ ಆಡುತ್ತಿರುವಾಗ ವಿರಾಟ್ ಕೊಹ್ಲಿಗೆ ಮಾತ್ರ ವಿಶೇಷ ವಿನಾಯಿತಿ ನೀಡುವುದು ಮಂಡಳಿಯ ನಿಯಮಗಳು ಮತ್ತು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಬಿಸಿಸಿಐ ಮೂಲಗಳು ಭಾವಿಸಿವೆ.
#❤️ಡಾ . ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ 💐ಡಾ. ಪುನೀತ್ ರಾಜ್ಕುಮಾರ್ (17 ಮಾರ್ಚ್ 1975 - ಅಕ್ಟೋಬರ್ 29, 2021), ಪ್ರೀತಿಯಿಂದ ಅಪ್ಪು ಎಂದು ಕರೆಯಲ್ಪಡುವ ಇವರು, ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಭಾರತೀಯ ನಟ, ಹಿನ್ನೆಲೆ ಗಾಯಕ, ಚಲನಚಿತ್ರ ನಿರ್ಮಾಪಕ, ದೂರದರ್ಶನ ನಿರೂಪಕ ಮತ್ತು ಲೋಕೋಪಕಾರಿ. ಅವರು ಪ್ರಸಿದ್ಧ ನಟ ಮತ್ತು ಮ್ಯಾಟಿನಿ ಆರಾಧ್ಯ ದೈವ ಡಾ. ರಾಜ್ಕುಮಾರ್ ಅವರ ಕಿರಿಯ ಮಗ . ಅವರು ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು . ಅವರು 32 ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡರು. ಬಾಲ್ಯದಲ್ಲಿ, ಅವರು ಅನೇಕ ಚಿತ್ರಗಳಲ್ಲಿ ಕಾಣಿಸಿಕೊಂಡರು. ವಸಂತ ಗೀತ (1980), ಭಾಗ್ಯವಂತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983), ಭಕ್ತ ಪ್ರಹಲಾದ (1983), ಯಾರಿವನು (1984) ಮತ್ತು ಬೆಟ್ಟದ ಹೂವು (1985) ಚಿತ್ರಗಳಲ್ಲಿ ಬಾಲನಟನಾಗಿ ಅವರ ಅಭಿನಯವನ್ನು ಪ್ರಶಂಸಿಸಲಾಯಿತು. [ 1 ] ಬೆಟ್ಟದ ಹೂವು ಚಿತ್ರದಲ್ಲಿನ ರಾಮು ಪಾತ್ರಕ್ಕಾಗಿ ಅವರು ಅತ್ಯುತ್ತಮ ಬಾಲ ಕಲಾವಿದನಿಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರು . [ 2 ] ಚಲಿಸುವ ಮೋಡಗಳು ಮತ್ತು ಎರಡು ನಕ್ಷತ್ರಗಳು ಚಿತ್ರಗಳಿಗಾಗಿ ಅವರು ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಅತ್ಯುತ್ತಮ ಬಾಲ ಕಲಾವಿದರಾಗಿ ಗೆದ್ದರು . ಪುನೀತ್ ಅವರ ಮೊದಲ ನಾಯಕ ಪಾತ್ರ 2002 ರ ಅಪ್ಪು ಚಿತ್ರದಲ್ಲಿತ್ತು . ಮೂರು ದಶಕಗಳ ವೃತ್ತಿಜೀವನದಲ್ಲಿ, ಅವರು ಒಂದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ , ನಾಲ್ಕು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು , ಆರು ಫಿಲ್ಮ್ಫೇರ್ ಪ್ರಶಸ್ತಿಗಳು ದಕ್ಷಿಣ ಮತ್ತು ಐದು SIIMA ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿತು . ಕರ್ನಾಟಕ ಸರ್ಕಾರವು ನವೆಂಬರ್ 1, 2022 ರಂದು ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನವನ್ನು ನೀಡಿತು . ಹುಟ್ಟು
ಪುನೀತ್ ರಾಜ್ಕುಮಾರ್
೧೭ ಮಾರ್ಚ್ ೧೯೭೫
ಚೆನ್ನೈ , ತಮಿಳುನಾಡು , ಭಾರತ
ನಿಧನರಾದರು
29 ಅಕ್ಟೋಬರ್ 2021 (ವಯಸ್ಸು 46)
ಬೆಂಗಳೂರು , ಕರ್ನಾಟಕ , ಭಾರತ
ಇತರ ಹೆಸರುಗಳು
ಅಪ್ಪು, ಪವರ್ ಸ್ಟಾರ್,
ವೃತ್ತಿಗಳು
ನಟಗಾಯಕಚಲನಚಿತ್ರ ನಿರ್ಮಾಪಕದೂರದರ್ಶನ ನಿರೂಪಕಲೋಕೋಪಕಾರಿ
ಸಕ್ರಿಯ ವರ್ಷಗಳು
1976–2021
ಸಂಗಾತಿ
ಅಶ್ವಿನಿ ರೇವಂತ್ ( ಮ. 1999 )
ಮಕ್ಕಳು
2
ಪೋಷಕರು
ಡಾ. ರಾಜ್ಕುಮಾರ್ (ತಂದೆ)
ಪಾರ್ವತಮ್ಮ ರಾಜ್ಕುಮಾರ್ (ತಾಯಿ)
ಸಂಬಂಧಿಕರು
ರಾಜ್ಕುಮಾರ್ ಕುಟುಂಬ ನೋಡಿ
ಪ್ರಶಸ್ತಿಗಳು
ಪೂರ್ಣ ಪಟ್ಟಿ
ಗೌರವಗಳು
ಕರ್ನಾಟಕ ರತ್ನ (2022) (ಮರಣೋತ್ತರ) #😞 ಮೂಡ್ ಆಫ್ ಸ್ಟೇಟಸ್ #🧡ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ 🧡 #🌟ಅಪ್ಪು ನೆನಪುಗಳು❤ #🌟ಪವರ್ ಸ್ಟಾರ್ ಅಪ್ಪು 💐




![😭ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರದ ಹೀರೋ ಈಗ ದಿನಗೂಲಿ ಕಾರ್ಮಿಕ!💔 - ರಾಷ್ಟ್ರಪ್ರಶಸ್ತಿವಿಜೇತ ಚಿತ್ರದ ಹೀರೋ ಈಗ ದಿನಗೂಲಿ ಕಾರ್ಮಿಕಣ( appu creation] శరియుక్తి ఆదరి ಎಲ್ಲರನ್ನು ಕೈಬೀಸಿ ಸಿನಿಮಾ 803832 ಮಾತ್ರಕೈ ಹಿಡಿದು ನಡೆಸುತ್ತದೆ: ಒಂದೇ ಒ೦ದು ಚಿತ್ರದಿಂದ ಗಮನ ಸೆಳೆದವರು ಬಳಿಕ ಮೂಲೆ ಸಾಕಷ್ಟು ಉದಾಹರಣೆಗಳಿವೆ ಗುಂಪಾಗಿರುವ ಸಿನಿಮಾ ১৪০. ಎಲ್ಲರಿಗೂ ಎನ್ನುವ అదు ಅಲ್ಲ నిజ ಕೂಡಏಕಾಏಕಿ ಇದೊಂದು ಚಿತ್ರದ ನಟನೆಯಿಂದ ಎಲ್ಲರ ಗಮನ ಸೆಳೆದು ಬಳಿಕ ಮತ್ತೆರಡು ಸಿನಿಮಾಗಳಲ್ಲಿ ಹೀರೊ ನಟಿಸಿದರೂ ಪ್ರಯೋಜನವಾಗಿರಲಿಲ್ಲ; ಹಾಗಾಗಿ ಆಗಿ ಬಿಟ್ಟು ಹಳ್ಳಿಯಲ್ಲಿ సినిమ ಸಹವಾಸ ಈಗ 803 ಜೀವನೋಪಾಯಕ್ಕಾಗಿ ಮಾಡುತ್ತಿದ್ದಾರೆ. ಕೂಲಿ ವ್ಯವಸಾಯ ಮಾಡಿಕೊಂಡಿರುವ ನಟ ಮರ ಹೊರುವ ಕಷ್ಟದ ಕೆಲಸಗಳನ್ನು ಮಾಡುತ್ತಾರೆ ಅಂದ ಹಾಗೆ ಈತ ಮತ್ಯಾರು ಅಲ್ಲತಿಥಿ ಚಿತ್ರದ ನಟ ಅಭಿಷೇಕ್ ಹೆಚ್್ ಎನ್ ರಾಷ್ಟ್ರಪ್ರಶಸ್ತಿವಿಜೇತ ಚಿತ್ರದ ಹೀರೋ ಈಗ ದಿನಗೂಲಿ ಕಾರ್ಮಿಕಣ( appu creation] శరియుక్తి ఆదరి ಎಲ್ಲರನ್ನು ಕೈಬೀಸಿ ಸಿನಿಮಾ 803832 ಮಾತ್ರಕೈ ಹಿಡಿದು ನಡೆಸುತ್ತದೆ: ಒಂದೇ ಒ೦ದು ಚಿತ್ರದಿಂದ ಗಮನ ಸೆಳೆದವರು ಬಳಿಕ ಮೂಲೆ ಸಾಕಷ್ಟು ಉದಾಹರಣೆಗಳಿವೆ ಗುಂಪಾಗಿರುವ ಸಿನಿಮಾ ১৪০. ಎಲ್ಲರಿಗೂ ಎನ್ನುವ అదు ಅಲ್ಲ నిజ ಕೂಡಏಕಾಏಕಿ ಇದೊಂದು ಚಿತ್ರದ ನಟನೆಯಿಂದ ಎಲ್ಲರ ಗಮನ ಸೆಳೆದು ಬಳಿಕ ಮತ್ತೆರಡು ಸಿನಿಮಾಗಳಲ್ಲಿ ಹೀರೊ ನಟಿಸಿದರೂ ಪ್ರಯೋಜನವಾಗಿರಲಿಲ್ಲ; ಹಾಗಾಗಿ ಆಗಿ ಬಿಟ್ಟು ಹಳ್ಳಿಯಲ್ಲಿ సినిమ ಸಹವಾಸ ಈಗ 803 ಜೀವನೋಪಾಯಕ್ಕಾಗಿ ಮಾಡುತ್ತಿದ್ದಾರೆ. ಕೂಲಿ ವ್ಯವಸಾಯ ಮಾಡಿಕೊಂಡಿರುವ ನಟ ಮರ ಹೊರುವ ಕಷ್ಟದ ಕೆಲಸಗಳನ್ನು ಮಾಡುತ್ತಾರೆ ಅಂದ ಹಾಗೆ ಈತ ಮತ್ಯಾರು ಅಲ್ಲತಿಥಿ ಚಿತ್ರದ ನಟ ಅಭಿಷೇಕ್ ಹೆಚ್್ ಎನ್ - ShareChat 😭ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರದ ಹೀರೋ ಈಗ ದಿನಗೂಲಿ ಕಾರ್ಮಿಕ!💔 - ರಾಷ್ಟ್ರಪ್ರಶಸ್ತಿವಿಜೇತ ಚಿತ್ರದ ಹೀರೋ ಈಗ ದಿನಗೂಲಿ ಕಾರ್ಮಿಕಣ( appu creation] శరియుక్తి ఆదరి ಎಲ್ಲರನ್ನು ಕೈಬೀಸಿ ಸಿನಿಮಾ 803832 ಮಾತ್ರಕೈ ಹಿಡಿದು ನಡೆಸುತ್ತದೆ: ಒಂದೇ ಒ೦ದು ಚಿತ್ರದಿಂದ ಗಮನ ಸೆಳೆದವರು ಬಳಿಕ ಮೂಲೆ ಸಾಕಷ್ಟು ಉದಾಹರಣೆಗಳಿವೆ ಗುಂಪಾಗಿರುವ ಸಿನಿಮಾ ১৪০. ಎಲ್ಲರಿಗೂ ಎನ್ನುವ అదు ಅಲ್ಲ నిజ ಕೂಡಏಕಾಏಕಿ ಇದೊಂದು ಚಿತ್ರದ ನಟನೆಯಿಂದ ಎಲ್ಲರ ಗಮನ ಸೆಳೆದು ಬಳಿಕ ಮತ್ತೆರಡು ಸಿನಿಮಾಗಳಲ್ಲಿ ಹೀರೊ ನಟಿಸಿದರೂ ಪ್ರಯೋಜನವಾಗಿರಲಿಲ್ಲ; ಹಾಗಾಗಿ ಆಗಿ ಬಿಟ್ಟು ಹಳ್ಳಿಯಲ್ಲಿ సినిమ ಸಹವಾಸ ಈಗ 803 ಜೀವನೋಪಾಯಕ್ಕಾಗಿ ಮಾಡುತ್ತಿದ್ದಾರೆ. ಕೂಲಿ ವ್ಯವಸಾಯ ಮಾಡಿಕೊಂಡಿರುವ ನಟ ಮರ ಹೊರುವ ಕಷ್ಟದ ಕೆಲಸಗಳನ್ನು ಮಾಡುತ್ತಾರೆ ಅಂದ ಹಾಗೆ ಈತ ಮತ್ಯಾರು ಅಲ್ಲತಿಥಿ ಚಿತ್ರದ ನಟ ಅಭಿಷೇಕ್ ಹೆಚ್್ ಎನ್ ರಾಷ್ಟ್ರಪ್ರಶಸ್ತಿವಿಜೇತ ಚಿತ್ರದ ಹೀರೋ ಈಗ ದಿನಗೂಲಿ ಕಾರ್ಮಿಕಣ( appu creation] శరియుక్తి ఆదరి ಎಲ್ಲರನ್ನು ಕೈಬೀಸಿ ಸಿನಿಮಾ 803832 ಮಾತ್ರಕೈ ಹಿಡಿದು ನಡೆಸುತ್ತದೆ: ಒಂದೇ ಒ೦ದು ಚಿತ್ರದಿಂದ ಗಮನ ಸೆಳೆದವರು ಬಳಿಕ ಮೂಲೆ ಸಾಕಷ್ಟು ಉದಾಹರಣೆಗಳಿವೆ ಗುಂಪಾಗಿರುವ ಸಿನಿಮಾ ১৪০. ಎಲ್ಲರಿಗೂ ಎನ್ನುವ అదు ಅಲ್ಲ నిజ ಕೂಡಏಕಾಏಕಿ ಇದೊಂದು ಚಿತ್ರದ ನಟನೆಯಿಂದ ಎಲ್ಲರ ಗಮನ ಸೆಳೆದು ಬಳಿಕ ಮತ್ತೆರಡು ಸಿನಿಮಾಗಳಲ್ಲಿ ಹೀರೊ ನಟಿಸಿದರೂ ಪ್ರಯೋಜನವಾಗಿರಲಿಲ್ಲ; ಹಾಗಾಗಿ ಆಗಿ ಬಿಟ್ಟು ಹಳ್ಳಿಯಲ್ಲಿ సినిమ ಸಹವಾಸ ಈಗ 803 ಜೀವನೋಪಾಯಕ್ಕಾಗಿ ಮಾಡುತ್ತಿದ್ದಾರೆ. ಕೂಲಿ ವ್ಯವಸಾಯ ಮಾಡಿಕೊಂಡಿರುವ ನಟ ಮರ ಹೊರುವ ಕಷ್ಟದ ಕೆಲಸಗಳನ್ನು ಮಾಡುತ್ತಾರೆ ಅಂದ ಹಾಗೆ ಈತ ಮತ್ಯಾರು ಅಲ್ಲತಿಥಿ ಚಿತ್ರದ ನಟ ಅಭಿಷೇಕ್ ಹೆಚ್್ ಎನ್ - ShareChat](https://cdn4.sharechat.com/bd5223f_s1w/compressed_gm_40_img_705818_1f2ec037_1765180703253_sc.jpg?tenant=sc&referrer=user-profile-service%2FrequestType50&f=253_sc.jpg)

![😭ಕನ್ನಡದ ಖ್ಯಾತ ನಿರ್ದೇಶಕ ನಿಧನ 💔😟 - ಕನ್ನಡದ ಖ್ಯಾತ ನಿರ್ದೇಶಕ ನಿಧನ @ppu creation] ದೊಡ್ಡ 23g8on8 ಎದುರಾಗಿದೆ శెన్నడి ಆಘಾತ భరేవెనియి ಮತ್ತು ನಿರ್ದೇಶಕ Rofez ನಿರ್ದೇಶಕರಾಗಿದ್ದ ಸಂಗೀತ್ மூலல் ಸಾಗರ್ ಚಿತ್ರೀಕರಣದ ಸ್ಥಳದಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ನಾಳೆ (ಡಿಸೆಂಬರ್ 5) ಸಿನಿಮಾ ಚಿತ್ರೀಕರಣಕ್ಕೆ ತೆರೆ ಬೀಳಬೇಕಿತ್ತು ಎನ್ನುವಾಗಲೇ ಸಂಭವಿಸಿದ್ದು , ಚಿತ್ರತಂಡಕ್ಕೆ ಆಘಾತ ದುರಂತ ಈ లంటాగిది ఫటిని జిశ్శమగటురు జిల్లియి ಹರಿಹರಪುರ ಗ್ರಾಮದಲ್ಲಿ ನಡೆದಿದೆ ಸಂಗೀತ್ ಸಾಗರ್ ಅವರು ತಮ್ಮ ಮುಂಬರುವ ಸಿನಿಮಾ 'ಪಾತ್ರಧಾರಿ'ಯ ಚಿತ್ರೀಕರಣದಲ್ಲಿ ಬಿಡುವಿಲ್ಲದೆ (Paatradhari) ದಿನಗಳಿಂದ ತೊಡಗಿಸಿಕೊಂಡಿದ್ದರು శెళిది 20 ತೀರ್ಥಹಳ್ಳಿ ಮತ್ತು ಹರಿಹರಪುರ ತಾಲೂಕುಗಳ ಸುತ್ತಮುತ್ತ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು ಕನ್ನಡದ ಖ್ಯಾತ ನಿರ್ದೇಶಕ ನಿಧನ @ppu creation] ದೊಡ್ಡ 23g8on8 ಎದುರಾಗಿದೆ శెన్నడి ಆಘಾತ భరేవెనియి ಮತ್ತು ನಿರ್ದೇಶಕ Rofez ನಿರ್ದೇಶಕರಾಗಿದ್ದ ಸಂಗೀತ್ மூலல் ಸಾಗರ್ ಚಿತ್ರೀಕರಣದ ಸ್ಥಳದಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ನಾಳೆ (ಡಿಸೆಂಬರ್ 5) ಸಿನಿಮಾ ಚಿತ್ರೀಕರಣಕ್ಕೆ ತೆರೆ ಬೀಳಬೇಕಿತ್ತು ಎನ್ನುವಾಗಲೇ ಸಂಭವಿಸಿದ್ದು , ಚಿತ್ರತಂಡಕ್ಕೆ ಆಘಾತ ದುರಂತ ಈ లంటాగిది ఫటిని జిశ్శమగటురు జిల్లియి ಹರಿಹರಪುರ ಗ್ರಾಮದಲ್ಲಿ ನಡೆದಿದೆ ಸಂಗೀತ್ ಸಾಗರ್ ಅವರು ತಮ್ಮ ಮುಂಬರುವ ಸಿನಿಮಾ 'ಪಾತ್ರಧಾರಿ'ಯ ಚಿತ್ರೀಕರಣದಲ್ಲಿ ಬಿಡುವಿಲ್ಲದೆ (Paatradhari) ದಿನಗಳಿಂದ ತೊಡಗಿಸಿಕೊಂಡಿದ್ದರು శెళిది 20 ತೀರ್ಥಹಳ್ಳಿ ಮತ್ತು ಹರಿಹರಪುರ ತಾಲೂಕುಗಳ ಸುತ್ತಮುತ್ತ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು - ShareChat 😭ಕನ್ನಡದ ಖ್ಯಾತ ನಿರ್ದೇಶಕ ನಿಧನ 💔😟 - ಕನ್ನಡದ ಖ್ಯಾತ ನಿರ್ದೇಶಕ ನಿಧನ @ppu creation] ದೊಡ್ಡ 23g8on8 ಎದುರಾಗಿದೆ శెన్నడి ಆಘಾತ భరేవెనియి ಮತ್ತು ನಿರ್ದೇಶಕ Rofez ನಿರ್ದೇಶಕರಾಗಿದ್ದ ಸಂಗೀತ್ மூலல் ಸಾಗರ್ ಚಿತ್ರೀಕರಣದ ಸ್ಥಳದಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ನಾಳೆ (ಡಿಸೆಂಬರ್ 5) ಸಿನಿಮಾ ಚಿತ್ರೀಕರಣಕ್ಕೆ ತೆರೆ ಬೀಳಬೇಕಿತ್ತು ಎನ್ನುವಾಗಲೇ ಸಂಭವಿಸಿದ್ದು , ಚಿತ್ರತಂಡಕ್ಕೆ ಆಘಾತ ದುರಂತ ಈ లంటాగిది ఫటిని జిశ్శమగటురు జిల్లియి ಹರಿಹರಪುರ ಗ್ರಾಮದಲ್ಲಿ ನಡೆದಿದೆ ಸಂಗೀತ್ ಸಾಗರ್ ಅವರು ತಮ್ಮ ಮುಂಬರುವ ಸಿನಿಮಾ 'ಪಾತ್ರಧಾರಿ'ಯ ಚಿತ್ರೀಕರಣದಲ್ಲಿ ಬಿಡುವಿಲ್ಲದೆ (Paatradhari) ದಿನಗಳಿಂದ ತೊಡಗಿಸಿಕೊಂಡಿದ್ದರು శెళిది 20 ತೀರ್ಥಹಳ್ಳಿ ಮತ್ತು ಹರಿಹರಪುರ ತಾಲೂಕುಗಳ ಸುತ್ತಮುತ್ತ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು ಕನ್ನಡದ ಖ್ಯಾತ ನಿರ್ದೇಶಕ ನಿಧನ @ppu creation] ದೊಡ್ಡ 23g8on8 ಎದುರಾಗಿದೆ శెన్నడి ಆಘಾತ భరేవెనియి ಮತ್ತು ನಿರ್ದೇಶಕ Rofez ನಿರ್ದೇಶಕರಾಗಿದ್ದ ಸಂಗೀತ್ மூலல் ಸಾಗರ್ ಚಿತ್ರೀಕರಣದ ಸ್ಥಳದಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ನಾಳೆ (ಡಿಸೆಂಬರ್ 5) ಸಿನಿಮಾ ಚಿತ್ರೀಕರಣಕ್ಕೆ ತೆರೆ ಬೀಳಬೇಕಿತ್ತು ಎನ್ನುವಾಗಲೇ ಸಂಭವಿಸಿದ್ದು , ಚಿತ್ರತಂಡಕ್ಕೆ ಆಘಾತ ದುರಂತ ಈ లంటాగిది ఫటిని జిశ్శమగటురు జిల్లియి ಹರಿಹರಪುರ ಗ್ರಾಮದಲ್ಲಿ ನಡೆದಿದೆ ಸಂಗೀತ್ ಸಾಗರ್ ಅವರು ತಮ್ಮ ಮುಂಬರುವ ಸಿನಿಮಾ 'ಪಾತ್ರಧಾರಿ'ಯ ಚಿತ್ರೀಕರಣದಲ್ಲಿ ಬಿಡುವಿಲ್ಲದೆ (Paatradhari) ದಿನಗಳಿಂದ ತೊಡಗಿಸಿಕೊಂಡಿದ್ದರು శెళిది 20 ತೀರ್ಥಹಳ್ಳಿ ಮತ್ತು ಹರಿಹರಪುರ ತಾಲೂಕುಗಳ ಸುತ್ತಮುತ್ತ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು - ShareChat](https://cdn4.sharechat.com/bd5223f_s1w/compressed_gm_40_img_464071_211746e3_1764859417548_sc.jpg?tenant=sc&referrer=user-profile-service%2FrequestType50&f=548_sc.jpg)
