
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
ಅಮೆರಿಕದ ಕಾನ್ಸಾಸ್ ರಾಜ್ಯದ ಗವರ್ನರ್ ಅವರು ಏಪ್ರಿಲ್ 20, 2026 ರನ್ನು ಅಧಿಕೃತವಾಗಿ 'ಬಸವ ದಿನ' ಎಂದು ಘೋಷಿಸಿದ್ದು, ಇದು ಬಸವ ತತ್ವದ ಜಾಗತಿಕ ಪ್ರಸಾರಕ್ಕೆ ಸಂದ ಜಯವಾಗಿದೆ. 🌍✨
ಈ ಐತಿಹಾಸಿಕ ಸಾಧನೆಗೆ ಶ್ರಮಿಸಿದ "ಕಾನ್ಸಾಸ್" ಸಿಟಿಯ ಬಸವ ಬಳಗದ ಸದಸ್ಯರಿಗೆ ಬಸವ ಭಕ್ತರ ವತಿಯಿಂದ ಹೃದಯಪೂರ್ವಕ ಅಭಿನಂದನೆಗಳು. 💐🙏
#//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
"ಗುರುಸಾಹಿತ್ಯ ಚೆನ್ನಬಸವಂಗಾಯಿತ್ತು ;
"ಲಿಂಗಸಾಹಿತ್ಯ ಬಸವಂಗಾಯಿತ್ತು ;
"ಜಂಗಮಸಾಹಿತ್ಯ ಅಲ್ಲಮದೇವಂಗಾಯಿತ್ತು ;
"ಪ್ರಸಾದಸಾಹಿತ್ಯ ಬಿಬ್ಬಿಬಾಚರಸಂಗಾಯಿತ್ತು ;
"ಪಾದೋದಕಸಾಹಿತ್ಯ ಹೊಡೆಹುಲ್ಲ ಬಂಕಯ್ಯಂಗಾಯಿತ್ತು ;
"ಭಸ್ಮಸಾಹಿತ್ಯ ಅಕ್ಕನಾಗಮ್ಮಂಗಾಯಿತ್ತು ;
"ರುದ್ರಾಕ್ಷಿಸಾಹಿತ್ಯ ಸರ್ವಪ್ರಮಥರಿಗಾಯಿತ್ತು.
"ಮಂತ್ರಸಾಹಿತ್ಯದವರ ಕಂಡಡೆ, ಕಪಿಲಸಿದ್ಧಮಲ್ಲಿಕಾರ್ಜುನಯ್ಯನಿವರೆ ಎಂದು ಎನ್ನ ಮನ ನಂಬಿತ್ತು ನೋಡಾ, ಮಡಿವಾಳ ಮಾಚಯ್ಯ.. ✍ ಸಿದ್ದರಾಮೇಶ್ವರರ ವಚನ.. ಸ.ವ.ಸಂ:೪ ವ.ಸಂ:೧೯೪೧ #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
ಶ್ರೀ ಗುರು ಬಸವ ಲಿಂಗಾಯನಮಃ.. "ಗಂಗೆಯೆ ಘನ ಮುಟ್ಟಿದ ಪ್ರಾಣಿಗಳೆಲ್ಲಾ ದೇವತೆಗಳೆಂದಡೆ! ಗಂಗೆಯ ಸಂಚಾರ ಸಾವಿರಾರು ಗಾವುದ ಅದರಲ್ಲಿಯ ಪ್ರಾಣಿಗಳು ಅನಂತಾನಂತ ಇಷ್ಟು ಜೀವಿಗಳೆಲ್ಲಾ ದೇವರಾದಡೆ ಸ್ವರ್ಗದಲ್ಲಿ ನಿಯಮಿತ ದೇವತೆಗಳೆಂಬುದು ಅಪ್ರಸಿದ್ಧ ನೋಡಾ ಕಪಿಲಸಿದ್ಧಮಲ್ಲಿಕಾರ್ಜುನಾ.. ✍️ ಬಸವ ಯೋಗಿ ಸಿದ್ದರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏🏻 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಶ್ರೀ ಗುರು ಬಸವ ಲಿಂಗಾಯನಮಃ.. "ಅನ್ನದಾನಿ, ವಸ್ತ್ರದಾನಿ, ಹಿರಣ್ಯದಾನಿಗಳ ಮನೆಯ ಬಾಗಿಲ ಕಾದಿಪ್ಪರಯ್ಯಾ ಬಹುವಿಧದ ವೇಷಧಾರಿಗಳು. ``ವಯೋವೃದ್ಧಾಸ್ತಪೋವೃದ್ಧಾ ವೇದವೃದ್ಧಾ ಬಹುಶ್ರುತಾಃ ಸರ್ವೇ ತೇ ದಾನಿವೃದ್ಧಸ್ಯ ದ್ವಾರೇ ತಿಷ್ಠಂತಿ ಕಿಂಕರಾಃ _ಎಂದುದಾಗಿ ದೈನ್ಯವ ಬಿಟ್ಟಿಪ್ಪ ನಿರಾಭಾರಿಯ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
285. ಎನಗೆನ್ನ ಬಸವಣ್ಣನ ತೊತ್ತು ನಮ್ಮ ತಾಯಿಯಾಗಬೇಕು; ಎನಗೆನ್ನ ಬಸವಣ್ಣನ ತೊಂಡ ನಮ್ಮ ತಂದೆಯಾಗಬೇಕು. ಎನಗೆನ್ನ ಬಸವಣ್ಣನ ತೊತ್ತು ತೊಂಡರು ನಮ್ಮ ತಾಯಿ ತಂದೆಗಳಾದರು; ನಿಮ್ಮ ತಂದೆ ತಾಯಿಗಳಾರು ಹೇಳಾ, ಕಪಿಲಸಿದ್ಧಮಲ್ಲಿನಾಥಯ್ಯಾ. ✍️ ಸಿದ್ಧರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
"ಅಂಗದಿಚ್ಚೆಗೆ ಮದ್ಯ ಮಾಂಸವ ತಿಂಬರು.. "ಕಂಗಳಿಚ್ಚೆಗೆ ಪರವದುವ ನೆನೆವರು.. "ಲಿಂಗಲಾಂಚನ ದಾರಿಯಾದಲ್ಲಿ ಫಲವೇನು..??? "ಲಿಂಗ ಫಥವ ತಪ್ಪಿ ನಡೆವರು.. "ಜಂಗಮ ಮುಖದಿಂದ ನಿಂದೆ ಬಂದರೆ ಮಾರಿಂಗೆ ಹೋಹುದು ತಪ್ಪದು ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
"ನಡೆಯಲರಿಯದೆ, ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು??? ಅವರ ಸುಖವೆನ್ನ ಸುಖ. ಅವರ ದುಃಖವೆನ್ನ ದುಃಖ! ಕೂಡಲಸಂಗನ ಶರಣರ ಮನನೊಂದರೆ ಆನು ಬೆಂದೆನಯ್ಯಾ! ✍️ ವಿಶ್ವಗುರು ಬಸವಣ್ಣ ನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಅಮೇರಿಕದ ಕ್ಯಾನ್ಸಸ್ ನಲ್ಲಿ ಎಪ್ರಿಲ್ ೨೦ ಇನ್ನು ಮುಂದೆ "ಬಸವ ದಿನ" ಆಚರಣೆ.. #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳//
#//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
#//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು











