
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
ಇಷ್ಟಲಿಂಗವನ್ನು ತಯಾರಿಸಲು ಯಾವ ಯಾವ ವಸ್ತುಗಳನ್ನು ಉಪಯೋಗಿಸುವರು.. 👇👇 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಭಕ್ತಿಹೀನನ ದಾಸೋಹವ ಸದ್ಭಕ್ತರು ಸವಿಯರು| ಬೇವಿನ ಹಣ್ಣು ಕಾಗೆಗೆ ಇನಿದಲ್ಲದೆ ಕೋಗಿಲೆಗೆ ಮೆಲಬಾರದು! ಲಿಂಗಸಂಬಂಧವಿಲ್ಲದವರ ನುಡಿ! ಕೂಡಲಸಂಗನ ಶರಣರಿಗೆ ಸಮನಿಸದು| ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಕಲ್ಯಾಣ ದ ಧಾರ್ಮಿಕ ಮತ್ತು ಐತಿಹಾಸಿಕ ಸ್ಥಳಗಳು.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಬಸವ ಕಲ್ಯಾಣದಲ್ಲಿ ಬಸವ ಮಹಾದ್ವಾರದಲ್ಲಿ ಮಹತ್ವವನ್ನು ತಪ್ಪದೇ ಜೂಮ್ ಮಾಡಿ ಓದಿ..! #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
http://vachana.taralabalu.in/index2.php?fbclid=IwdGRzaAP3E31jbGNrA_cTeWV4dG4DYWVtAjExAHNydGMGYXBwX2lkDDM1MDY4NTUzMTcyOAABHly5KFa_VRbtCU7G0Ds8Qrl1uWUxSIFk20VrckC-Si5VtbAGLejnhefuF0nV_aem_Id54GTmcHLbnpg0LaQZr-w&sfnsn=wiwspmo ವಿಶ್ವಗುರು ಬಸವಣ್ಣನವರ ಮತ್ತು ಬಸವಾದಿ ಶರಣ ಶರಣೆಯರ ಹಾಗೂ ಕೆಲವು ಮಹಾತ್ಮರ ೨೨೦೦೦ ಕ್ಕೂ ಹೆಚ್ಚು ವಚನಗಳು ಒಂದೇ ಕಡೆಯಲ್ಲಿ ಈ ಸೈಟ್ ನಲ್ಲಿ ಇರುವವು ಹಾಗೂ ಇತರೆ ಕೆಲವು ಭಾಗಗಳಲ್ಲಿ ಅನುವಾದಿತವು ಆಗಿರುವವು.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
"ಅಡವಿಯಲೊಬ್ಬ ಕಡು ನೀರಡಿಸಿ, ಎಡೆಯಲ್ಲಿ ನೀರ ಕಂಡಂತಾತ್ತಯ್ಯಾ. ಕುರುಡ ಕಣ್ಣ ಪಡೆದಂತೆ, ಬಡವ ನಿಧಾನವ ಹಡೆದಂತಾತ್ತಯ್ಯಾ. ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಶ್ರೀ ಗುರು ಬಸವ ಲಿಂಗಾಯ ನಮಃ.. "ಕಾಬುದು ಜೀವನಲ್ಲ, ಕಾಣಿಸಿಕೊಂಬುದು ಪರಮನಲ್ಲ. ಅಟ್ಟಿ ಮುಟ್ಟಿ ಹರಿದಾಡುವವು ಕರಣಂಗಳಲ್ಲ. ಸುಖವನನುಭವಿಸುವವು ಇಂದ್ರಿಯಂಗಳಲ್ಲ. ಇಂತೀ ಭೇದಂಗಳಲ್ಲಿ ಆರೆಂಬುದ ತಿಳಿದು ಸಸಿ ವೃಕ್ಷಕ್ಕೆ ನೀರನೆರದಡೆ ಆ ನೀರ ಕುಡಿವುದು ಬೇರೋ, ಮರನೋ??? ಮೀರಿ ಬೆಳೆದ ಫಲವೋ??? ಎಂಬುದನರಿದು ತಿಳಿದಲ್ಲಿ, ಅರಿದರುಹಿಸಿಕೊಂಬ ನಿರಿಗೆಯ ಬಲ್ಲ, ಆತ ಕಮಠೇಶ್ವರಲಿಂಗವನೊಡಗೂಡಿದ ಶರಣ.. ✍🏻 ಬಾಲಸಂಗಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಸಿದ್ಧರಾಮೇಶ್ವರರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
"ಸಕಲದಲ್ಲಿ ಸನ್ನಿಹಿತರಲ್ಲದವರು ನಿಷ್ಕಲದಲ್ಲಿ ನಿಜವನೈದುವ ಪರಿ ಎಂತಯ್ಯಾ ಲಿಂಗವ ಹೋಗಾಡಿದೆನೆಂಬ ನಿಂದೆಯ ಪ್ರಮಥರು ನುಡಿವುತ್ತಿರಲು ಲಿಂಗೈಕ್ಯವೆಂತಪ್ಪುದು ಹೇಳಾ ನಿಮ್ಮ ಪ್ರಮಥರು ಮೆಚ್ಚಿ ಅಹುದೆಂದು ಒಡಂಬಟ್ಟು ಎನ್ನ ಮನ ತಾರ್ಕಣೆಯಲ್ಲಿಪ್ಪಂತೆ ನಿಮ್ಮಲ್ಲಿ ಐಕ್ಯವ ಮಾಡಾ ಕೂಡಲಸಂಗಮದೇವ ಪ್ರಭುವೆ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
"ಭಕ್ತನಾಯಿತ್ತೆ ಭಕ್ತಿದಾಸೋಹ; ಯುಕ್ತನಾಯಿತ್ತೆ ಯುಕ್ತಿದಾಸೋಹ ಐಕ್ಯನಾಯಿತ್ತೆ ಮಮಕಾರ ದಾಸೋಹ! ಸರ್ವದಲ್ಲೂ ದಾಸೋಹವೆ ಬೇಕು: ಈ ದಾಸೋಹದ ಅನುವ ಕೂಡಲಸಂಗಯ್ಯ ತಾನೇ ಬಲ್ಲ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ











