"ಆಲಿಕಲ್ಲ ನಡುವೆ ಆರಯ್ಯಾ ಅಗ್ನಿಯನಿರಿಸಿದವರು??? ಅದು ನಂದದೆ ಉರಿಯದೆ ನಿಂದ ಪರಿಯ ನೋಡಾ! ಮನಪವನಗಳ ಅಡುಗಬ್ಬನಿಕ್ಕಿ, ಅಗ್ನಿಯ ಪಟುಮಾಡಬಲ್ಲವರನೊಬ್ಬರನೂ ಕಾಣೆ! ಹಸಿಯಡಗನೆ ಹಿಡಿದು ಹಸಿದು ಸತ್ತರು. ಗುಹೇಶ್ವರ ಲಿಂಗದಲ್ಲಿ ಪ್ರಾಣಲಿಂಗಿಗಳಪೂರ್ವ.. ✍️ ಅಲ್ಲಮಪ್ರಭುದೇವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಬಸವಣ್ಣನವರ ವಚನಗಳು