
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
ಓಡದಿರು, ಓಡದಿರು ನಿನ್ನ ಬೇಡುವಾತ ನಾನಲ್ಲ ಶಿವನೆ| ನೋಡುವೆನು ಕಣ್ಣ ತುಂಬ, ಆಡಿ ಪಾಡಿ ನಲಿದಾಡುವೆ|ಬೇಡೆನ್ನ ಕೂಡೆ ಮಾತಾಡಲಾಗದೆ, ಎಲೆ ಶಿವನೆ| ಕೂಡಲಸಂಗಮದೇವಾ, ನೀನಾಡಿಸುವ ಬೊಂಬೆ ನಾನು| ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
"ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ.. "ಇವ ನಮ್ಮವ ಇವ ನಮ್ಮವ ಇವನಮ್ಮವ ನೆಂದೆನಿಸಯ್ಯಾ.. "ಕೂಡಲಸಂಗಮದೇವಯ್ಯಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ.. ✍️ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ಎತ್ತನೇರಿ ಎತ್ತನರಸುವರಯ್ಯಾ.. #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
ಬಸವ ಯೋಗಿ ಸಿದ್ಧರಾಮೇಶ್ವರರ ವಚನ.. #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ಬಸವಣ್ಣನವರ ವಚನ.. #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
ಅಲ್ಲಮಪ್ರಭುದೇವರ ವಚನ.. #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ಅಕ್ಕಮಹಾದೇವಿಯವರು.. #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
ಪುಣ್ಯಪಾಪಂಗಳೆಂಬವು ತಮ್ಮ ಇಷ್ಟ ಕಂಡಿರೆ, ''ಅಯ್ಯಾ ಎಂದಡೆ ಸ್ವರ್ಗ', 'ಎಲವೊ ಎಂದಡೆ ನರಕ". ದೇವಾ, ಭಕ್ತಾ, ಜಯಾ, ಜೀ[ಯಾ] ಎಂಬ ನುಡಿಯೊಳಗೆ ಕೈಲಾಸವೈದುವುದೆ ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
"ಬಿತ್ತದೆ ಬೆಳೆಯದೆ ಬೆಳೆದ ಹೆಬ್ಬೆಳಸಿನ ರಾಶಿಯ ನೋಡಾ, ಸುಗಂಧ ಬಂಧುರದಂತೆ ಹುಟ್ಟುತ್ತವೆ ಪರಿಮಳ ! ಆದಿ ಅನಾದಿಯಿಲ್ಲದ ಮುನ್ನ ತನ್ನಿಂದವೆ ತಾನಾಗಿರ್ದ ಕಾರಣ ಮುಟ್ಟದೆ ತಟ್ಟದೆ ಗುರುಕಾರುಣ್ಯವ ಪಡೆದು, ಲಿಂಗ ಸಯವಾಗಿ, ಎನಗೆ ಗತಿಪಥವ ತೋರಿಸಬೇಕೆಂದು ಆಗಾದನು, ಕೂಡಲಸಂಗಮ ದೇವರಲ್ಲಿ ಚೆನ್ನಬಸವಣ್ಣನು.. ✍🏻 ವಿಶ್ವ ಗುರು ಬಸವಣ್ಣನವರು ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
#ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ












