ಕಾಯಕವೇ ಕೈಲಾಸ..
ShareChat
click to see wallet page
@76865063
76865063
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
ಸಿದ್ಧರಾಮೇಶ್ವರರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ನೋಟದ ಭಕ್ತಿ ಬಸವನಿಂದಾಯಿತ್ತು;  ಕೂಟದ ಜ್ಞಾನ ಬಸವನಿಂದಾಯಿತ್ತು ಕಾಣಾ . ಎಲಲಿಯ ಶಿವಜ್ಾನ ಎಲ್ಲಿಯ ಮಾಟಕೂಟ ಬಸವನಲದ? 'ధమణచెయ్యా' ಮಹಾಜ್ಞಾನ ಮಹಾಪ್ರಕಾಶ ಬಸವಣ್ಣನ ಕಪಿಲಸಿದ್ಧಮಲ್ಲಿನಾಥಯ್ಯಾ " ~సధిరాచుతం ನೋಟದ ಭಕ್ತಿ ಬಸವನಿಂದಾಯಿತ್ತು;  ಕೂಟದ ಜ್ಞಾನ ಬಸವನಿಂದಾಯಿತ್ತು ಕಾಣಾ . ಎಲಲಿಯ ಶಿವಜ್ಾನ ಎಲ್ಲಿಯ ಮಾಟಕೂಟ ಬಸವನಲದ? 'ధమణచెయ్యా' ಮಹಾಜ್ಞಾನ ಮಹಾಪ್ರಕಾಶ ಬಸವಣ್ಣನ ಕಪಿಲಸಿದ್ಧಮಲ್ಲಿನಾಥಯ್ಯಾ " ~సధిరాచుతం - ShareChat
"ಸಕಲದಲ್ಲಿ ಸನ್ನಿಹಿತರಲ್ಲದವರು ನಿಷ್ಕಲದಲ್ಲಿ ನಿಜವನೈದುವ ಪರಿ ಎಂತಯ್ಯಾ ಲಿಂಗವ ಹೋಗಾಡಿದೆನೆಂಬ ನಿಂದೆಯ ಪ್ರಮಥರು ನುಡಿವುತ್ತಿರಲು ಲಿಂಗೈಕ್ಯವೆಂತಪ್ಪುದು ಹೇಳಾ ನಿಮ್ಮ ಪ್ರಮಥರು ಮೆಚ್ಚಿ ಅಹುದೆಂದು ಒಡಂಬಟ್ಟು ಎನ್ನ ಮನ ತಾರ್ಕಣೆಯಲ್ಲಿಪ್ಪಂತೆ ನಿಮ್ಮಲ್ಲಿ ಐಕ್ಯವ ಮಾಡಾ ಕೂಡಲಸಂಗಮದೇವ ಪ್ರಭುವೆ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ShareChat
"ಭಕ್ತನಾಯಿತ್ತೆ ಭಕ್ತಿದಾಸೋಹ; ಯುಕ್ತನಾಯಿತ್ತೆ ಯುಕ್ತಿದಾಸೋಹ ಐಕ್ಯನಾಯಿತ್ತೆ ಮಮಕಾರ ದಾಸೋಹ! ಸರ್ವದಲ್ಲೂ ದಾಸೋಹವೆ ಬೇಕು: ಈ ದಾಸೋಹದ ಅನುವ ಕೂಡಲಸಂಗಯ್ಯ ತಾನೇ ಬಲ್ಲ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - 89 89 - ShareChat
ಶ್ರೀ ಗುರು ಬಸವ ಲಿಂಗಾಯ ನಮಃ.. "ಕಂಗಳ ಮುಂದೆ ಕಂಡಂತೆ ಕಾಣಬಹುದೆ??? ಮನ ನೆನೆದಂತೆ ಆಡಬಹುದೆ??? ಕಂಡಕಂಡವರಲ್ಲಿ ಸಂಗವ ಮಾಡಬಹುದೆ??? ಅದು ಸ್ವಾನುಭಾವರಿಗೆ ಸಲ್ಲದ ಮತ. ಶಿವಪೂಜಕರಲ್ಲಿ ಶಿವಧ್ಯಾನಮೂರ್ತಿಗಳಲ್ಲಿ, ಶಿವಕಥಾಪ್ರಸಂಗಿಗಳಲ್ಲಿ, ಶಿವಾಧಿಕ್ಯವಲ್ಲದೆ ಪೆರತೊಂದನರಿಯದವರಲ್ಲಿ ತನು ಕರಗಿ, ಮನ ಸಲೆಸಂದು, ತ್ರಿವಿಧಪ್ರಸಾದದಲ್ಲಿ ಮಹಾಪ್ರಸಾದಿಯಾಗಿ ನಿಂದು ವ್ರತಾಂಗಕ್ಕೆ ಅಭಂಗ ಅವಿರಳನಾಗಿಪ್ಪ ಸದ್ಭಕ್ತನಂಗವೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಸುಖ.. ✍🏻 ಶರಣೆ ಅಕ್ಕಮ್ಮ ನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - పమ్ని Je పమ్ని Je - ShareChat
ವಿಶ್ವಗುರು ಬಸವಣ್ಣನವರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ಭಕ್ತಿಯೆಂಬ ಪೃಥ್ವಿಯ ಮೇಲೆ; ಗುರುವೆಂಬ ಬೀಜವಂಕುರಿಸಿ ಲಂಗವೆಂಬ ಎಲೆಯಾಯತು; ಲಂಗವೆಂಬ ಎಲೆಯ ಮೇಲ ಎಚಾರವೆಂಬ ಹೂವಾಯಿತು, ಲಂಗವೆಂಬ ಎಲಿಯ ಮೇಲ ಐಚಾರವೆಂಬ ಹೂವಾಯತು; ಆಚಾರವೆಂಬ ಕಾಯಾಯತು ನಿಷ್ಪತ್ತಿಯೆಂಬ ಹಣ್ಣಾಯಿತು; ನಿಷ್ಪತ್ತಿಯೆಂಬ ಹಣ್ಣು ತೊಟ್ಟುಬಿಟ್ಟು ಚ ಬೀಳುವಲ್ಲಿ ಕೂಡಲ ಸಂಗವುದೇವನು ತನಗೆ ಬೇಕೆಂದೆತ್ತಿಕೊಂದನು ಭಕ್ತಿಯೆಂಬ ಪೃಥ್ವಿಯ ಮೇಲೆ; ಗುರುವೆಂಬ ಬೀಜವಂಕುರಿಸಿ ಲಂಗವೆಂಬ ಎಲೆಯಾಯತು; ಲಂಗವೆಂಬ ಎಲೆಯ ಮೇಲ ಎಚಾರವೆಂಬ ಹೂವಾಯಿತು, ಲಂಗವೆಂಬ ಎಲಿಯ ಮೇಲ ಐಚಾರವೆಂಬ ಹೂವಾಯತು; ಆಚಾರವೆಂಬ ಕಾಯಾಯತು ನಿಷ್ಪತ್ತಿಯೆಂಬ ಹಣ್ಣಾಯಿತು; ನಿಷ್ಪತ್ತಿಯೆಂಬ ಹಣ್ಣು ತೊಟ್ಟುಬಿಟ್ಟು ಚ ಬೀಳುವಲ್ಲಿ ಕೂಡಲ ಸಂಗವುದೇವನು ತನಗೆ ಬೇಕೆಂದೆತ್ತಿಕೊಂದನು - ShareChat
"ತನು ನಿಮ್ಮದೆಂಬೆ, ಮನ ನಿಮ್ಮದೆಂಬೆ, ಧನ ನಿಮ್ಮದೆಂಬೆ: ಮತ್ತೆಯೂ ವಂಚನೆ ಮಾಣದಯ್ಯಾ. ಲಿಂಗ ಜಂಗಮವೆಂಬೆ, ಜಂಗಮ ಲಿಂಗವೆಂಬೆ: ಮತ್ತೆಯೂ ವಂಚನೆ ಮಾಣದಯ್ಯಾ. ಒಡಲೊಡವೆ ಹಡೆದರ್ಥ ನಿಮ್ಮದೆಂದರಿಯದೆ ಕೆಮ್ಮನೆ ಕೆಟ್ಟೆ, ಕೂಡಲಸಂಗಮದೇವಾ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ShareChat
"ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ, ಅಜ್ಞಾನದಿಂದ ಹುಟ್ಟಿತ್ತು ಮನಸ್ಸಂಚಲ, ಅಜ್ಞಾನದಿಂದ ಹುಟ್ಟಿತ್ತು ಇಂದ್ರಿಯೋದ್ರೇಕ, ಅಜ್ಞಾನದಿಂದ ಹುಟ್ಟಿತ್ತು ದೇಹಮೋಹ, ಅಜ್ಞಾನದಿಂದ ಹುಟ್ಟಿತ್ತು ಅತಿಕಾಂಕ್ಷೆ, ಅಜ್ಞಾನದಿಂದ ಹುಟ್ಟಿತ್ತು ತ್ರಿವಿಧಮಲ, ಅಜ್ಞಾನದಿಂದ ಹುಟ್ಟಿತ್ತು ಸಂಸಾರ, ಅಜ್ಞಾನದಿಂದ ಹುಟ್ಟಿತ್ತು ರಾಗದ್ವೇಷ, ಅಜ್ಞಾನದಿಂದ ಹುಟ್ಟಿತ್ತು ಸರ್ವಪ್ರಪಂಚು, ಅಜ್ಞಾನದಿಂದ ಹುಟ್ಟಿತ್ತು ಸರ್ವದುಃಖ, ಕೂಡಲಸಂಗಮದೇವಾ, ಈ ಅಜ್ಞಾನಭ್ರಮೆಯ ಕೆಡಿಸಿದಲ್ಲದೆ ನಿಮ್ಮನೊಡಗೂಡಬಾರದಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ShareChat
"ಒಳಗೆ ಕುಟಿಲ, ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರ ಬಲ್ಲನೊಲ್ಲನಯ್ಯಾ ಲಿಂಗವು! ಅವರು ಸತ್ಪಥಕ್ಕೆ ಸಲ್ಲರು, ಸಲ್ಲರಯ್ಯಾ. ಒಳಹೊರಗೊಂದಾಗದವರಿಗೆ ಅಳಿಯಾಸೆದೋರಿ ಬೀಸಾಡುವನವರ ಜಗದೀಶ ಕೂಡಲಸಂಗಮದೇವ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ಮತಾ % ಮತಾ % - ShareChat
ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ಗುಬ್ಬಿ ಹೆರರ ಮನೆಯ ತನ್ನ ಮನೆ ఎంబంకి ధరిధనే టెనికియరే ಎನ್ನವರು ತನ್ನವರೆಂದು ಹೋರಿ ಹೋರಿ ಸಾಯುತ್ತದೆ ಜೀವ ಸರ್ವಕರ್ತೃ ಕೂಡಲಚಿನ್ನಸಂಗಯ್ಯನೆಂದರಿಯದೆ. ಶ್ರೀ ಗುರು ಚಿನ್ನಬಸವಣ್ಣನವರು . ಗುಬ್ಬಿ ಹೆರರ ಮನೆಯ ತನ್ನ ಮನೆ ఎంబంకి ధరిధనే టెనికియరే ಎನ್ನವರು ತನ್ನವರೆಂದು ಹೋರಿ ಹೋರಿ ಸಾಯುತ್ತದೆ ಜೀವ ಸರ್ವಕರ್ತೃ ಕೂಡಲಚಿನ್ನಸಂಗಯ್ಯನೆಂದರಿಯದೆ. ಶ್ರೀ ಗುರು ಚಿನ್ನಬಸವಣ್ಣನವರು . - ShareChat
ಅಲ್ಲಮಪ್ರಭುದೇವರ ವಚನ.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ಕವಿತ್ವ ಸಾಧಕರೆಲ್ಲರು ಕಳವಳಿಸಿ ಕೆಟ್ಟರು ವಿದ್ಯಾಸಾಧಕರಿಲ್ಲರು ಬುದ್ದಿ ಸಾಧಕರೆಲ್ಲರು  ಹೀನರಾದರು . ಪವನ ಹದ್ದುಕಾಗೆಗಳಾದರು ಜಲಸಾಧಕರೆಲ್ಲರು  ಕಪ್ಪೆ ಮೀನುಗಳಾದರು ಅನ್ನಸಾಧಕರೆಲ್ಲರು ೊ ಭೂತಪ್ರಾಣಿಗಳಾದರು: ಬಸವಣ್ಣ ಸದ್ಗುರುಸಾಧಕನಾಗಿ ಸ್ವಯಂ ಗುಹೇಶ್ವರಾ. ಲಿಂಗವಾದ ಕಾಟಣಾ ಶೀಗುರು ಅಲ್ಲಮಪ್ರಭುಗಳು  ಕವಿತ್ವ ಸಾಧಕರೆಲ್ಲರು ಕಳವಳಿಸಿ ಕೆಟ್ಟರು ವಿದ್ಯಾಸಾಧಕರಿಲ್ಲರು ಬುದ್ದಿ ಸಾಧಕರೆಲ್ಲರು  ಹೀನರಾದರು . ಪವನ ಹದ್ದುಕಾಗೆಗಳಾದರು ಜಲಸಾಧಕರೆಲ್ಲರು  ಕಪ್ಪೆ ಮೀನುಗಳಾದರು ಅನ್ನಸಾಧಕರೆಲ್ಲರು ೊ ಭೂತಪ್ರಾಣಿಗಳಾದರು: ಬಸವಣ್ಣ ಸದ್ಗುರುಸಾಧಕನಾಗಿ ಸ್ವಯಂ ಗುಹೇಶ್ವರಾ. ಲಿಂಗವಾದ ಕಾಟಣಾ ಶೀಗುರು ಅಲ್ಲಮಪ್ರಭುಗಳು - ShareChat