
ಕಾಯಕವೇ ಕೈಲಾಸ..
@76865063
ದಯವೇ ಧರ್ಮದ ಮೂಲವಯ್ಯಾ.. ದೇಹವೇ ದೇಗುಲ.. ಅರಿವೇ ಗುರು..
ಅಲ್ಲಮಪ್ರಭುದೇವರ ವಚನ.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ವಿಶ್ವಗುರು ಬಸವಣ್ಣನವರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಅಕ್ಕಮಹಾದೇವಿಯವರ ವಚನ.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ವಿಶ್ವಗುರು ಬಸವಣ್ಣನವರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಅಲ್ಲಮಪ್ರಭುದೇವರ ವಚನ.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಅಂಬಿಗರ ಚೌಡಯ್ಯ ನವರ ವಚನ.. #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
"ಎನ್ನ ವಾಮಕ್ಷೇಮ ನಿಮ್ಮದಯ್ಯಾ.. "ಎನ್ನ ಹಾನಿ ವೃದ್ಧಿ ನಿಮ್ಮದಯ್ಯಾ.. "ಎನ್ನ ಮಾನಾಪಮಾನ ನಿಮ್ಮದಯ್ಯಾ.. "ಬಳ್ಳಿಗೆ ಕಾಯಿ ದಿಮ್ಮಿತ್ತೆ ಕೂಡಲಸಂಗಮದೇವಾ.. ✍️ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
"ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯಾ ತಂದೆ.. "ಸುತ್ತಿ ಸುಳಿದು ನೋಡದಂತೆ ಅಂಧಕನ ಮಾಡಯ್ಯಾ ತಂದೆ.. "ನಿಮ್ಮ ವಿಷಯವಲ್ಲದೆ ಮತ್ತೊಂದು ಕೇಳದಂತೆ ಕಿವುಡನ ಮಾಡಯ್ಯಾ ತಂದೆ.. ನಿಮ್ಮ ಶರಣರ ಪಾದವಲ್ಲದೆ ಅನ್ಯ ವಿಷಯ ಕೇಳದಂತೆ ಇರಿಸು ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
"ಆವಾವ ಭಾವದಲ್ಲಿ ಶಿವನ ನಂಬಿದ ಶರಣರು ಎಂತಿದ್ದಡೇನಯ್ಯಾ ಆವಾವ ಭಾವದಲ್ಲಿ ಶಿವನ ನಂಬಿದ ಮಹಿಮರು ಎಂತಿದ್ದಡೇನಯ್ಯಾ ಸುಚರಿತ್ರರು ಎಂತಿದ್ದಡೇನಯ್ಯಾ ಅವಲೋಹವ ಕಳೆವ ಪರುಷ ಎಂತಿದ್ದಡೇನಯ್ಯಾ ಕೂಡಲಸಂಗನ ಶರಣರು ರಸದ ವಾರುದಿಗಳು ಎಂತಿದ್ದಡೇನಯ್ಯಾ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
"ಭಕ್ತನಾಯಿತ್ತೆ ಭಕ್ತಿದಾಸೋಹ; ಯುಕ್ತನಾಯಿತ್ತೆ ಯುಕ್ತಿದಾಸೋಹ ಐಕ್ಯನಾಯಿತ್ತೆ ಮಮಕಾರ ದಾಸೋಹ! ಸರ್ವದಲ್ಲೂ ದಾಸೋಹವೆ ಬೇಕು: ಈ ದಾಸೋಹದ ಅನುವ ಕೂಡಲಸಂಗಯ್ಯ ತಾನೇ ಬಲ್ಲ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು, 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ












