Asianet Suvarna News
ShareChat
click to see wallet page
@asianetsuvarnanews
asianetsuvarnanews
Asianet Suvarna News
@asianetsuvarnanews
Asianet ಸುವರ್ಣ ನ್ಯೂಸ್ ಅಧಿಕೃತ ಶೇರ್ ಚಾಟ್ ಖಾತೆ
ವಿಶ್ವದ ನಂಬರ್ 1 ಚಿನ್ನದ ಗಣಿ ವರ್ಷಕ್ಕೆ 52 ಟನ್ ಚಿನ್ನ ಉತ್ಪಾದಿಸುತ್ತದೆ. ಈ ಗಣಿಗಾಗಿಯೇ ಪ್ರತ್ಯೇಕ ವಿಮಾನ ನಿಲ್ದಾಣವೂ ಇದೆ. ಈ ಅಚ್ಚರಿಯ ಗಣಿಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. #ಲೇಟೆಸ್ಟ್‌ ಸುದ್ದಿ
India Latest News Live: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಸಿಬಿಐ ತನಿಖೆ? ಪಾಕ್‌ ನಂಟು: ಸಿಎಂ ಹಿಮಾಂತ ಬಿಸ್ವ ಶರ್ಮಾ ಗಂಭೀರ ಆರೋಪ #ರಾಷ್ಟ್ರೀಯ
ರಾಷ್ಟ್ರೀಯ - ShareChat
India Latest News Live: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಸಿಬಿಐ ತನಿಖೆ? ಪಾಕ್‌ ನಂಟು: ಸಿಎಂ ಹಿಮಾಂತ ಬಿಸ್ವ ಶರ್ಮಾ ಗಂಭೀರ ಆರೋಪ
ಗುವಾಹಟಿ: ಅಸ್ಸಾಂ ಕಾಂಗ್ರೆಸ್‌ ಅಧ್ಯಕ್ಷ, ಸಂಸದ ಗೌರವ್ ಗೊಗೋಯ್‌ಗೆ ಪಾಕಿಸ್ತಾನದ ನಂಟಿದೆ ಎಂದು ಆರೋಪಿಸಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ,ಈ ಕುರಿತು ಕೇಂದ್ರೀಯ ಸಂಸ್ಥೆಯ ತನಿಖೆಗೆ ಶಿಫಾರಸು ಮಾಡಿದ್ದಾರೆ. ‘2013ರಲ್ಲಿ ಗೊಗೋಯ್‌ ರಹಸ್ಯವಾಗಿ ಪಾಕ್‌ಗೆ ಭೇಟಿ ನೀಡಿದ್ದರು. ಅಲ್ಲಿ ಯಾವುದೋ ತರಬೇತಿ ಪಡೆದು ಬಂದಿರಬಹುದು. ಅವರ ಬ್ರಿಟನ್‌ ಮೂಲದ ಪತ್ನಿ ಎಲಿಜಬೆತ್‌ ಭಾರತದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಇಲ್ಲಿನ ಮಾಹಿತಿ ಸಂಗ್ರಹಿಸಿ ಅದನ್ನು ಪಾಕ್‌ಗೆ ರವಾನಿಸುತ್ತಿದ್ದರು. ಅವರು ಸಹ 9 ಬಾರಿ ಪಾಕ್‌ಗೆ ಹೋಗಿ ಬಂದಿದ್ದಾರೆ’ ಎಂದು ಶರ್ಮಾ ಆರೋಪಿಸಿದರು.
Karnataka News Live: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಎಡವಟ್ಟು #ಕರ್ನಾಟಕ ರಾಜ್ಯ ಸುದ್ದಿ (karnataka state news)
ಕರ್ನಾಟಕ ರಾಜ್ಯ ಸುದ್ದಿ (karnataka state news) - ShareChat
Karnataka News Live: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಎಡವಟ್ಟು
ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಲಿಕಾಪ್ಟರ್ ನಿಗದಿತ ಸ್ಥಳ ಬಿಟ್ಟು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್‌ಗಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡಿನಲ್ಲಿ ಲ್ಯಾಂಡಿಂಗ್ ಆಗಿ ಅಧಿಕಾರಿಗಳನ್ನು ಗಲಿಬಿಲಿ ಮಾಡಿದ ಘಟನೆ ಭಾನುವಾರ ಲಿಂಗಸುಗೂರಿನಲ್ಲಿ ಸಂಭವಿಸಿದೆ.ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಪುತ್ರನ ವಿವಾಹದಲ್ಲಿ ಪಾಲ್ಗೊಳ್ಳಲು ಸಿಎಂ ಪ್ರಯಾಣಕ್ಕೆ ವಿಟಿ ಕಂಪನಿ ಹೆಲಿಕಾಪ್ಟರ್ ಕಾಯ್ದಿರಿಸಲಾಗಿತ್ತು. ಸಚಿವ ಸತೀಶ ಜಾರಕಿಹೊಳಿಗೂ ಇದೇ ಕಂಪನಿಯ ಒಂದೇ ಮಾದರಿಯ ಎರಡು ಪ್ರತ್ಯೇಕ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಲಾಗಿತ್ತು. ಪಟ್ಟಣದ ಲಿಂಗಸುಗೂರು-ರಾಯಚೂರು ಮುಖ್ಯರಸ್ತೆ ಬದಿಯ ಖಾಸಗಿ ಜಮೀನಿನಲ್ಲಿ ಹೆಲ