𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
ShareChat
click to see wallet page
@digitalmediasuddhiprapancha
digitalmediasuddhiprapancha
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
@digitalmediasuddhiprapancha
𝙴𝙽𝚃𝚁𝚃𝙰𝙽𝙼𝙴𝙽𝚃 & 𝙽𝙴𝚆𝚂 ✨🌍📡🎬🎥🎤⚽🥅😊
ಯೂಟ್ಯೂಬ್‌ನಲ್ಲಿ ಕ್ವಾರ್ಟರ್ ಮಿಲಿಯನ್ ವೀಕ್ಷಣೆಗಳನ್ನು ದಾಟಿದ ಪ್ರಶಸ್ತಿ ವಿಜೇತ ಕನ್ನಡ ಕಿರುಚಿತ್ರ ‘ಮೌನ ರಾಗ’ ಚಿತ್ರೋತ್ಸವಗಳಲ್ಲಿ ಗಮನ ಸೆಳೆದು ಪ್ರಶಸ್ತಿಗಳನ್ನು ಗೆದ್ದಿದ್ದ ಕನ್ನಡ ಕಿರುಚಿತ್ರ ‘ಮೌನ ರಾಗ’ ಇದೀಗ ಯೂಟ್ಯೂಬ್‌ನಲ್ಲಿ ಕ್ವಾರ್ಟರ್ ಮಿಲಿಯನ್ (2.5 ಲಕ್ಷ) ವೀಕ್ಷಣೆಗಳನ್ನು ದಾಟಿ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಪತ್ರಕರ್ತೆ ಹಾಗೂ ಚಿತ್ರನಿರ್ಮಾಪಕಿ ಸುನಯನಾ ಸುರೇಶ್ ಅವರು ಬರೆದು, ನಿರ್ದೇಶಿಸಿ, ನಿರ್ಮಿಸಿರುವ ಈ ಚಿತ್ರ ತನ್ನ ಭಾವನಾತ್ಮಕ ಕಥನ, ಮನಮುಟ್ಟುವ ಪಾತ್ರಗಳು ಹಾಗೂ ಸೂಕ್ಷ್ಮ ನಿರೂಪಣೆಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಬಿಡುಗಡೆಯಾದ ನಂತರ ನಿರಂತರವಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿರುವ ಚಿತ್ರ ಇದೀಗ 2.5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ದಾಖಲಿಸಿದೆ. ಚಿತ್ರೋತ್ಸವಗಳಲ್ಲಿಯೂ ‘ಮೌನ ರಾಗ’ ಗಮನಾರ್ಹ ಸಾಧನೆ ಮಾಡಿದೆ. ಭಾರತದ ಪ್ರತಿಷ್ಠಿತ ಹಾಗೂ ಆಸ್ಕರ್ ಮಾನ್ಯತೆ ಪಡೆದ ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವ (BISFF) ನಲ್ಲಿ ಪ್ರಶಸ್ತಿ ಗಳಿಸಿರುವ ಈ ಚಿತ್ರ, ಅವಳ ಹೆಜ್ಜೆ ಮಹಿಳಾ ಕಿರುಚಿತ್ರೋತ್ಸವದಲ್ಲಿಯೂ ವಿಜೇತ ಚಿತ್ರವಾಗಿ ಹೊರಹೊಮ್ಮಿದೆ. ಜೊತೆಗೆ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2026ರಲ್ಲಿ ವಿಶೇಷ ತೀರ್ಪುಗಾರರ ಪ್ರಶಸ್ತಿಯನ್ನೂ ಪಡೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಇಸ್ತಾಂಬುಲ್ ಅಂತರರಾಷ್ಟ್ರೀಯ ಮಹಿಳಾ ಚಲನಚಿತ್ರೋತ್ಸವದಲ್ಲಿ ಕ್ವಾರ್ಟರ್ ಫೈನಲಿಸ್ಟ್ ಸ್ಥಾನ ಹಾಗೂ ಅಹಮದಾಬಾದ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಾಮನಿರ್ದೇಶನ ಪಡೆದಿದೆ. ಖ್ಯಾತ ಛಾಯಾಗ್ರಾಹಕಿ ಪ್ರೀತಾ ಜಯರಾಮನ್, ಸಂಗೀತ ನಿರ್ದೇಶಕ ಆಲ್ ಓಕೆ, ಸಂಕಲನಕಾರ ಸಾಯಿ ಚರಣ್ ಸಿ ರೈ, ಕಲಾ ನಿರ್ದೇಶಕ ಬಾದಲ್ ನಂಜುಂಡಸ್ವಾಮಿ ಹಾಗೂ ಕ್ರಿಯೇಟಿವ್ ಪ್ರೊಡ್ಯೂಸರ್ ಆದಿತ್ಯ ಗುಣವಂತೆ ಅವರ ಸಹಕಾರದಿಂದ ಮೂಡಿಬಂದಿರುವ ‘ಮೌನ ರಾಗ’ ಸ್ವತಂತ್ರ ಕನ್ನಡ ಚಿತ್ರರಂಗದ ಸೃಜನಶೀಲ ಶಕ್ತಿಗೆ ಸಾಕ್ಷಿಯಾಗಿದೆ. ಪ್ರಶಸ್ತಿಗಳು, ವಿಮರ್ಶಕರ ಮೆಚ್ಚುಗೆ ಹಾಗೂ ಹೆಚ್ಚುತ್ತಿರುವ ಪ್ರೇಕ್ಷಕರ ಬೆಂಬಲದೊಂದಿಗೆ ‘ಮೌನ ರಾಗ’ ತನ್ನ ಯಶಸ್ವಿ ಪಯಣವನ್ನು ಮುಂದುವರಿಸುತ್ತಿದೆ. #movies #2026
movies - Mognaga| A FILM BY SUNAYANA SURESH AND TEAM 250000 AND COUNTING VIEWS WINNER WINNER QUNRTER-FIYALIST NOWIATED ISTANBUL AHMEUABAD BENGALURU AVALA HEJJE INTERNATIONAL INTERNATIUNAL WOMENS INTERNATIONAL SHORT FILM SHORT FILM WOMENS FILM FILM FESTIVAL FESTIVAL FESTIVAL FESTIVAL PREETHA JAYARAMANI ADITYA GUNAVANTHE ALL UK YOGARAJ BHAT SAI CHARAN C RAI (UNICURN) ASHWINI RAMESH AISHWARYA KAUSHIK PREETHI SAGAR] AUDIOKRAFT STUDIOS SWASTHIK KAREKAD BAADAL ROHIT PADAKI FILIS KEVIN Mognaga| A FILM BY SUNAYANA SURESH AND TEAM 250000 AND COUNTING VIEWS WINNER WINNER QUNRTER-FIYALIST NOWIATED ISTANBUL AHMEUABAD BENGALURU AVALA HEJJE INTERNATIONAL INTERNATIUNAL WOMENS INTERNATIONAL SHORT FILM SHORT FILM WOMENS FILM FILM FESTIVAL FESTIVAL FESTIVAL FESTIVAL PREETHA JAYARAMANI ADITYA GUNAVANTHE ALL UK YOGARAJ BHAT SAI CHARAN C RAI (UNICURN) ASHWINI RAMESH AISHWARYA KAUSHIK PREETHI SAGAR] AUDIOKRAFT STUDIOS SWASTHIK KAREKAD BAADAL ROHIT PADAKI FILIS KEVIN - ShareChat
*'e4m ಪ್ಲೇ ಸ್ಟ್ರೀಮಿಂಗ್ ಮೀಡಿಯಾ ಅವಾರ್ಡ್ಸ್'ಗೆ ಮುಡಿಗೇರಿಸಿಕೊಂಡ ಕನ್ನಡ Zee5 ವೆಬ್ ಸರಣಿ ಅಯ್ಯನ ಮನೆ* *ಅಯ್ಯನ‌ ಮನೆ ವೆಬ್ ಸಿರೀಸ್ ಗೆ ದಕ್ಕಿದೆ 'e4m ಪ್ಲೇ ಸ್ಟ್ರೀಮಿಂಗ್ ಮೀಡಿಯಾ ಅವಾರ್ಡ್ಸ್'* ಕನ್ನಡ ಮಣ್ಣಿನ ಕಥೆಗಳಿಗೆ ಮತ್ತು ಹೊಸ ಪ್ರತಿಭೆಗಳಿಗೆ ಕನ್ನಡ ZEE5 ಒಟಿಟಿ ವೇದಿಕೆ ನೀಡಿದೆ. ಅಯ್ಯನ ಮನೆ ವೆಬ್ ಸರಣಿಯಿಂದ ಶುರುವಾದ ಈ ಪಯಣದಲ್ಲಿ ಈಗಾಗಲೇ ಸಾಕಷ್ಟು ವೆಬ್ ಸೀರೀಸ್ ಗಳು ಕನ್ನಡ ಪ್ರೇಕ್ಷಕರನ್ನು ರಂಜಿಸಿವೆ. ಒಳ್ಳೊಳ್ಳೆ ಕಥೆಗಳನ್ನು ನೀಡುತ್ತಿರುವ ಕನ್ನಡ zee5 ಚೊಚ್ಚಲ ವೆಬ್ ಸರಣಿ ಅಯ್ಯನ ಮನೆ ಕನ್ನಡದ ಅತ್ಯುತ್ತಮ ವೆಬ್ ಸರಣಿ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತೀಯ ಒಟಿಟಿ (OTT) ಮತ್ತು ಡಿಜಿಟಲ್ ಮನರಂಜನಾ ಕ್ಷೇತ್ರಕ್ಕೆ ನೀಡಲಾಗುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ 'e4m ಪ್ಲೇ ಸ್ಟ್ರೀಮಿಂಗ್ ಮೀಡಿಯಾ ಅವಾರ್ಡ್ಸ್'ಗೆ ಅಯ್ಯನ ಮನೆ ವೆಬ್ ಸರಣಿ ಭಾಜನವಾಗಿದೆ. ನಿನ್ನೆ ಮುಂಬೈನಲ್ಲಿ ಏಳನೇ ಆವೃತ್ತಿಯ 'e4m ಪ್ಲೇ ಸ್ಟ್ರೀಮಿಂಗ್ ಮೀಡಿಯಾ ಅವಾರ್ಡ್ಸ್' ನಡೆಯಿತು. ಈ ಕಾರ್ಯಕ್ರಮದಲ್ಲಿ zee5 ಅಯ್ಯನ ಮನೆ ಅತ್ಯುತ್ತಮ ವೆಬ್ ಸಿರೀಸ್ ಅವಾರ್ಡ್‌ ಮುಡಿಗೇರಿಸಿಕೊಂಡಿತು. ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ನಡೆಯುವ ಸಸ್ಪೆನ್ಸ್ ಥ್ರಿಲ್ಲರ್ ಕಥೆಯೇ ಅಯ್ಯನ‌ ಮನೆ. ಶ್ರುತಿ ನಾಯ್ಡು ನಿರ್ಮಾಣದಲ್ಲಿ ಮೂಡಿ ಬಂದಿದ್ದ ಈ ಸರಣಿಗೆ ರಮೇಶ್ ಇಂದಿರಾ ಆಕ್ಷನ್ ಕಟ್ ಹೇಳಿದ್ದರು. ದಿಯಾ ಚಿತ್ರದ ಮೂಲಕ ಕರುನಾಡಿನೆಲ್ಲೆಡೆ ಮನೆ ಮಾತಾದ ಖುಷಿ ರವಿ ಜಾಜಿಯಾಗಿ ಅಭಿನಯಿಸಿದ್ದರು. ಮಾನಸಿ ಸುಧೀರ್ ನಾಗಲಂಬಿಕೆ ಪಾತ್ರಕ್ಕೆ ಜೀವ ತುಂಬಿದ್ದರು. ನಿರ್ದೇಶನದ ಜೊತೆಗೆ ರಮೇಶ್ ಇಂದಿರಾ ಕೂಡ ಪಾತ್ರವೊಂದನ್ನು ನಿಭಾಯಿಸಿದ್ದರು. 'e4m ಪ್ಲೇ ಸ್ಟ್ರೀಮಿಂಗ್ ಮೀಡಿಯಾ ಅವಾರ್ಡ್ಸ್' ಪಡೆದ ಸಂಭ್ರಮದಲ್ಲಿರುವ ಅಯ್ಯನ ಮನೆ ತಂಡ ಹಾಗೂ zee5 ಹೊಸ ಘೋಷಣೆಯೊಂದನ್ನು‌ ಮಾಡಿದೆ. ಅಯ್ಯನ ಮನೆ 2 ವೆಬ್ ಸರಣಿಯ ಕೆಲಸ ನಡೆಯುತ್ತಿದ್ದು, ಶೀಘ್ರದಲ್ಲೇ ಕನ್ನಡ zee5ನಲ್ಲಿ ವೀಕ್ಷಣೆ ಮಾಡಬಹುದು. #movies #2026
movies - రన్నడె 75 94m PIAY STREAMING | MEIRDS ಅತ್ಯುತ್ತಮ ಕನ್ನಡ ವೆಬ್ ಸೀರೀಸ್ ಅಯ್ಯನ ಮನನೆ  2026 KANNADA ZEE5 ORIGINAL అయ్య నమని రన్నడె 75 94m PIAY STREAMING | MEIRDS ಅತ್ಯುತ್ತಮ ಕನ್ನಡ ವೆಬ್ ಸೀರೀಸ್ ಅಯ್ಯನ ಮನನೆ  2026 KANNADA ZEE5 ORIGINAL అయ్య నమని - ShareChat
*ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್* 'ಹೊಸ ಜೀವನ' ಸಿನಿಮಾದ ಟೈಟಲ್ ಲಾಂಚ್..ಇದು ರಂಗಾಯಣ ರಘು 400ನೇ ಸಿನಿಮಾ* ರಂಗಾಯಣ ರಘು ಮುಖ್ಯಭೂಮಿಕೆಯ 400ನೇ ಸಿನಿಮಾ 'ಹೊಸ ಜೀವನ' ಚಿತ್ರಕ್ಕೆ ಡಾಲಿ ಧನಂಜಯ್ ಸಾಥ್* "ತಲೆ ಬಾಚ್ಕೊಳಿ...ಪೌಡ್ರು ಹಾಕೊಳಿ...ದುನಿಯಾ ತುಂಬಾ ಕಾಸ್ಟ್ಲಿ'' ಅಂತ ಡೈಲಾಗ್ ಹೊಡೆದು ಕನ್ನಡ ಚಿತ್ರರಂಗದಲ್ಲಿ ಏಕ್ದಂ ಸ್ಟಾರ್ ಪಟ್ಟಕ್ಕೆ ಏರಿದ ಪೋಷಕ ನಟ ರಂಗಾಯಣ ರಘು. ರಂಗಾಯಣದ ಮೂಲಕ ರಂಗಭೂಮಿ ಪ್ರವೇಶ ಮಾಡಿ ಇಂದು ಬಹುಬೇಡಿಕೆ ಪೋಷಕ ನಟನಾಗಿ ಬೆಳೆದ ಅವರೀಗ 400ನೇ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ‌. ತಮ್ಮ ಅಮೋಘ ನಟನೆ ಮೂಲಕ ಸಿನಿಮಾಪ್ರೇಮಿಗಳನ್ನು ರಂಜಿಸಿರುವ ರಂಗಾಯಣ ರಘು ಅವರ 400ನೇ 'ಹೊಸ ಜೀವನ'. ಈ ಆಕರ್ಷಕ ಶೀರ್ಷಿಕೆ ಚಿತ್ರಕ್ಕೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ಹೊಸ ಜೀವನ ಚಿತ್ರದ ಟೈಟಲ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಒಂದಷ್ಟು ಕಿರುಚಿತ್ರಗಳ ನಿರ್ದೇಶನ ಮಾಡಿರುವ ಮೋಹನ್ ಕುಮಾರ್ ಹನುಮಯ್ಯ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಹೊಂದಿದ್ದಾರೆ. ಇವರ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಹೊಸ ಜೀವನ ಸಿನಿಮಾದಲ್ಲಿ ‌ರಂಗಾಯಣ ರಘು, ಪ್ರಭು ಮುಂಡ್ಕೂರ್, ಸ್ವಾತಿ ಮುಪ್ಪಾಲ, ಅಚ್ಯುತ್ ಕುಮಾರ್, ಶಿವರಾಜ್ ಕೆ ಆರ್ ಪೇಟೆ, ಸುಹಾಸ್ ಅತ್ರೆಯಸ್, ಅಭಿ ಸಾಮ್ರಾಟ್, ಉದಯ್ ಆಚಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಜಿ.ಎಸ್ ಸಂಜೀವ್ ಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿರುವುದರ ಹೊರತಾಗಿ ಮೋಹನ್ ಕುಮಾರ್ ಹನುಮಯ್ಯ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಅರ್ಜುನ್ ಪ್ರೊಡಕ್ಷನ್ ಹಾಗೂ ಚಿರು ಪ್ರೊಡಕ್ಷನ್ ಒಟ್ಟಿಗೆ ಸೇರಿ‌ ಚಿತ್ರ ನಿರ್ಮಾಣ ಮಾಡ್ತಿವೆ. ಹೊಸ ಜೀವನ ಸಿನಿಮಾಗೆ ಸುಮುಖ ರಾವ್ ಸಂಗೀತ ನಿರ್ದೇಶನ ಮಾಡಿದ್ದು, ಸುನಾದ್ ಗೌತಮ್ ಹಿನ್ನೆಲೆ ಸಂಗೀತ ಒದಗಿಸಿದ್ದು, ಸಂಕಲನದ ಜವಾಬ್ದಾರಿಯನ್ನು ಶಶಿಧರ್ ಗೌಡ ನಿಭಾಯಿಸಿದ್ದಾರೆ. ರಾಜ್ ಕಾಂತ್ ಎಸ್ ಕ್ಯಾಮೆರಾ ಹಿಡಿದಿದ್ದಾರೆ. ಪ್ರತಾಪ್ ಎಂ ಆರ್ ಸಂಭಾಷಣೆ ಬರೆದಿದ್ದಾರೆ. ಹೊಸ ಜೀವನ ಸಿನಿಮಾದಲ್ಲಿ ಸ್ನೇಹ, ಪ್ರೀತಿ, ಜೀವನದ ಹೋರಾಟ ಹಾಗೂ ಮೌಲ್ಯಗಳ ಸುತ್ತ ಕಥೆಯನ್ನು ಮೋಹನ್ ಕುಮಾರ್ ಅವರು ಎಣೆದಿದ್ದಾರೆ. #movie #2026 #movies #2026
movies - ShareChat
*ಕೆವಿಎನ್ ನಿರ್ಮಾಣದ 'ಬಾಲನ್ ದಿ ಬಾಯ್' ಸಿನಿಮಾದಿಂದ ಬಂತು ಕೀಲಿ ಕೈ ಹಾಡು* ದಕ್ಷಿಣ ಭಾರತದ ಚಲನಚಿತ್ರ ರಂಗದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ʻಕೆವಿಎನ್‌ ಪ್ರೊಡಕ್ಷನ್ಸ್‌ʼ ಮಲಯಾಳಂ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ʻಮಂಜುಮ್ಮೆಲ್‌ ಬಾಯ್ಸ್‌ʼ ಚಿತ್ರದ ನಿರ್ದೇಶಕ ಚಿದಂಬರಂ ಸಾರಥ್ಯದಲ್ಲಿ ಮೂಡಿ ಬರ್ತಿರುವ ಬಾಲನ್ ದಿ ಬಾಯ್ ಸಿನಿಮಾಗೆ ಕೆವಿಎನ್ ಹಣ ಹಾಕಿದೆ. ಇದೇ ತಿಂಗಳ 19ರಂದು ತೆರೆಗೆ ಎಂಟ್ರಿ ಕೊಡುತ್ತಿರುವ ಈ ಚಿತ್ರದ ಕೀಲಿ ಹಾಡು ಬಿಡುಗಡೆಯಾಗಿದೆ. ಕಳೆದು ಹೋದ ಕೀಲಿಯನ್ನು ಹುಡುಕುವ ಕಪ್ಪೆಯ ಸಂತೋಷಕ ಕಥೆಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಈ ಹಾಡು ನಮ್ಮನ್ನು ಬಾಲ್ಯದ ದಿನಗಳಿಗೆ ಕರೆದುಕೊಂಡು ಹೋಗುತ್ತದೆ. ಈ ಗೀತೆಗೆ ಸುಶಿನ್ ಶ್ಯಾಮ್ ಸಂಗೀತ ಒದಗಿಸಿದ್ದು, ಅನ್ವರ್ ಅಲಿ ಸಾಹಿತ್ಯ ಬರೆದಿದ್ದು, ನೀಲಾ ರಾಜ್ ಧ್ವನಿಯಾಗಿದ್ದಾರೆ. ಓರ್ವ ಬಾಲಕನ ಸುತ್ತ ಸಾಗುವ ಕಥೆಗೆ ಸಸ್ಪೆನ್ಸ್, ಥ್ರಿಲ್ ಅಂಶಗಳನ್ನು ಬಾಲನ್ ದಿ ಬಾಯ್ ಸಿನಿಮಾದಲ್ಲಿ ಹೇಳಲಾಗಿದೆ. ಸಿನಿಮಾವನ್ನ ʻಕೆವಿಎನ್‌ʼ ನಿರ್ಮಾಣ ಸಂಸ್ಥೆಯ ವೆಂಕಟ್‌ ಕೆ ನಾರಾಯಣ್‌ ಹಾಗೂ ಶೈಲಜಾ ದೇಸಾಯಿ ಫೆನ್‌ ನಿರ್ಮಾಣ ಮಾಡಿದ್ದಾರೆ. ಚಿತ್ರವು ಮಲಯಾಳ, ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದಲ್ಲಿ ಇದೇ ತಿಂಗಳ 19ರಂದು ತೆರೆಗೆ ಬರಲಿದೆ. 'ಆವೇಶಂ’ ನಿರ್ದೇಶಿಸಿದ್ದ ಜಿತು ಮಾಧವನ್‌ ‘ಬಾಲನ್‌’ ಕಥೆ ಬರೆದಿದ್ದಾರೆ #movie #2026 #movies #2026
movies - ShareChat
HD Kumaraswamy is Going to Sabarimala ✨ ಹೆಚ್ ಡಿ ಕುಮಾರಸ್ವಾಮಿ ಶಬರಿಮಲೆಗೆ ತೆರಳುತ್ತಿದ್ದಾರೆ ✨ Minister H.D. Kumaraswamy has undertaken the Sabarimala Yatra and started the holy pilgrimage by wearing a garland of Ayyappa Swamy at the Sri Subrahmanya Swamy Temple in Kochi ✨ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ ಕೈಗೊಂಡಿದ್ದು, ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸುವ ಮೂಲಕ ಪವಿತ್ರ ಯಾತ್ರೆ ಆರಂಭಿಸಿದ್ದಾರೆ ✨ #union #minister #hd #kumaraswamy #undertaken #sabarimala #yatra #started #holy #pilgrimage #wearing #garland #ayyappa #swamy #sri #subrahmanya #swamy #temple #kochi #digitalmedia #suddhiprapancha #Kannada #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಒಕ್ಕೂಟ #ಸಚಿವರು #ಎಚ್‌ಡಿ #ಕುಮಾರಸ್ವಾಮಿ #ಕೈಗೊಂಡ #ಶಬರಿಮಲೆ #ಯಾತ್ರೆ #ಪ್ರಾರಂಭ #ಪವಿತ್ರ #ಯಾತ್ರೆ #ಹಾರ ಧರಿಸಿ #ಅಯ್ಯಪ್ಪ #ಸ್ವಾಮಿ #ಶ್ರೀ #ಸುಬ್ರಹ್ಮಣ್ಯ #ಸ್ವಾಮಿ #ದೇವಾಲಯ #ಕೊಚ್ಚಿ #ಡಿಜಿಟಲ್‌ಮೀಡಿಯಾ #ಸುದ್ಧಿಪ್ರಪಂಚ #ಕನ್ನಡ #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:11
Sri Mangaladevi Amma ✨ ಶ್ರೀ ಮಂಗಳಾದೇವಿ ಅಮ್ಮ ✨ #shri #mangaladevi #amma #digitalmedia #suddhiprapancha​ #kannada​ #tulunadu​ #daiva​ #daivaradhane​ #kola​ #kudla #dharmadaiva​ #occasion​ #tradition​ #culture​ #ritual​ #hindufestivals​ #celebrate​ #malenadu #mangalore #dharmasthala​ #udupi​ #kasaragod​ #karnataka​ #india​ #festival​ #temple​ #god​ #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಶ್ರೀ #ಮಂಗಳಾದೇವಿ #ಅಮ್ಮ #ಡಿಜಿಟಲ್ಮೀಡಿಯಾ #ಸುದ್ಧಿ ಪ್ರಪಂಚ #ಕನ್ನಡ #ತುಳುನಾಡು #ದೈವ #ದೈವರಾಧನೆ #ಕೋಲ #ಕುಡ್ಲ #ಧರ್ಮದೈವ #ಸಂದರ್ಭ #ಸಂಪ್ರದಾಯ #ಸಂಸ್ಕೃತಿ #ಆಚರಣೆ #ಹಿಂದೂಗಳ #ಹಬ್ಬಗಳು #ಉಡುಪಿ #ಕಾಸರಗೋಡು #ಕರ್ನಾಟಕ #ಭಾರತ #ಮಲೆನಾಡು #ಉತ್ಸವ #ದೇವಸ್ಥಾನ #ದೇವರು #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:19
*ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಬರ್ತಡೇಗೆ '8' ಸಿನಿಮಾ ಸ್ಪೆಷಲ್ ಗ್ಲಿಂಪ್ಸ್ ರಿಲೀಸ್* ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಜನ್ಮದಿನದ ವಿಶೇಷ ಅಂಗವಾಗಿ, AVR Entertainment ತನ್ನ ಬಹು ನಿರೀಕ್ಷಿತ ಸಿನಿಮಾದ ‘8’ ವಿಶೇಷ ಗ್ಲಿಂಪ್ಸ್ ಅನ್ನು ಬಿಡುಗಡೆ ಮಾಡಿದೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದಲ್ಲಿ ಖ್ಯಾತ ನಟ ಅನುರಾಗ್ ಕಶ್ಯಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜೀವನದಲ್ಲಿ ದೊರೆಯುವ ಎರಡನೇ ಅವಕಾಶ ಎಂಬ ಗಂಭೀರವಾದ ವಿಷಯವನ್ನು ಚಿತ್ರದ ಕಥಾವಸ್ತು. ಆ ಅಪರೂಪದ ಅವಕಾಶವನ್ನು ಒಬ್ಬ ವ್ಯಕ್ತಿ ತನ್ನ ಜೀವನವನ್ನು ಮರುನಿರ್ಮಿಸಲು ಹೇಗೆ ಬಳಸಿಕೊಳ್ಳುತ್ತಾನೆ ಎಂಬುದನ್ನು ಚಿತ್ರವು ಹೃದಯಸ್ಪರ್ಶಿಯಾಗಿ ಅನಾವರಣಗೊಳಿಸುತ್ತದೆ. ಸಿನಿಮಾದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಪ್ರವೇಶಿಸಿದೆ. ಈ ಚಿತ್ರಕ್ಕೆ ಗುರುಪ್ರಸಾದ್ ನಾರ್ನಾಡ್ ಅವರ ಅದ್ಭುತ ಛಾಯಾಗ್ರಹಣ ಹಾಗೂ ಪ್ರತಿಕ್ ಶೆಟ್ಟಿ ಅವರ ಸಂಕಲನ ವಿಶೇಷ ಮೆರುಗು ನೀಡಿವೆ. ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಜನ್ಮದಿನದ ಸಂಭ್ರಮದ ಅಂಗವಾಗಿ ಬಿಡುಗಡೆಗೊಂಡಿರುವ ಈ ವಿಶೇಷ ಗ್ಲಿಂಪ್ಸ್ ಇದೀಗ ಚಿತ್ರದ ಎಲ್ಲಾ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. #movies #2026
movies - ShareChat
*ಸಿಂಪಲ್ ಸುನಿ ನಿರ್ದೇಶನದ ಸೈನ್ಸ್ ಫಿಕ್ಷನ್ ಸಾಮಾಜಿಕ ಥ್ರಿಲ್ಲರ್ “ಲಂಬೋದರ 2.0” ಚಿತ್ರಕ್ಕೆ ಅಂತರರಾಷ್ಟ್ರೀಯ ಬೇಡಿಕೆ* *ಯುನೈಟೆಡ್ ಕಿಂಗ್‌ಡಮ್‌ನ ವೆಸ್ಟ್ ಮಿಡ್ಲ್ಯಾಂಡ್ಸ್ ಮೇಯರ್ ಪ್ರತಿನಿಧಿ ಮಂಡಳಿ ಹಾಗೂ ಇಂಡಿಯಾ ಗ್ಲೋಬಲ್ ಫೋರಂ (IGF) ಸದಸ್ಯರು “ಲಂಬೋದರ 2.0” ಚಿತ್ರದ ಚಿತ್ರೀಕರಣ ಸ್ಥಳಕ್ಕೆ ಭೇಟಿ* ಸಿಂಪಲ್ ಸುನಿ ನಿರ್ದೇಶನದ ಬಹುನಿರೀಕ್ಷಿತ “ ಲಂಬೋದರ 2.0” ಚಿತ್ರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ಯುನೈಟೆಡ್ ಕಿಂಗ್‌ಡಮ್‌ನ ವೆಸ್ಟ್ ಮಿಡ್ಲ್ಯಾಂಡ್ಸ್ ಮೇಯರ್ ಕಚೇರಿಯ ಅಧಿಕೃತ ಪ್ರತಿನಿಧಿ ಮಂಡಳಿ ಹಾಗೂ ಇಂಡಿಯಾ ಗ್ಲೋಬಲ್ ಫೋರಂ (IGF) ಸದಸ್ಯರು ಚಿತ್ರದ ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಕನ್ನಡ ಚಿತ್ರರಂಗದ ಕಾರ್ಯವೈಖರಿಯನ್ನು ಒಂದು ದಿನ ಸಮೀಪದಿಂದ ಅವಲೋಕಿಸಿದರು. ಭೇಟಿಯ ಸಂದರ್ಭದಲ್ಲಿ ಪ್ರತಿನಿಧಿ ಮಂಡಳಿಯ ಸದಸ್ಯರು ಚಿತ್ರದ ಕಲಾವಿದರು ಹಾಗೂ ತಾಂತ್ರಿಕ ತಂಡದೊಂದಿಗೆ ಸಂವಾದ ನಡೆಸಿ, ವಿಜ್ಞಾನ-ಕಲ್ಪನೆ, ಆಕ್ಷನ್ ಹಾಗೂ ಸಮಕಾಲೀನ ಸಾಮಾಜಿಕ ವಿಷಯಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಿರುವ “ಲಂಬೋದರ 2.0” ಚಿತ್ರದ ನಿರ್ಮಾಣ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದುಕೊಂಡರು. “ಲಂಬೋದರ 2.0” ಚಿತ್ರದ ಮೂಲಕ ಅನಿಲ್ ಶೆಟ್ಟಿ ಹಾಗೂ ಸಾಚಿ ಬಿಂದ್ರಾ ಅವರು ನಾಯಕ-ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದು, ಖ್ಯಾತ ಬಾಲಿವುಡ್ ನಟ ಕುನಾಲ್ ಕಪೂರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕೃತಕ ಬುದ್ಧಿಮತ್ತೆ (AI), ಡಿಜಿಟಲ್ ಪ್ರಭಾವ ಮತ್ತು ಮಾನವ ಸಂತೋಷದ ಸುತ್ತ ಹೆಣೆಯಲಾದ ಕಥಾಹಂದರ, ಭವಿಷ್ಯದ ಹಿನ್ನೆಲೆಯ ನಿರೂಪಣೆ ಹಾಗೂ ವಿಶಿಷ್ಟ ಶೈಲಿಯ ಕಾರಣದಿಂದ ಈ ಚಿತ್ರ ಈಗಾಗಲೇ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ. ಚಿತ್ರದ ಮಹತ್ವಾಕಾಂಕ್ಷೆಯ ಪರಿಕಲ್ಪನೆ ಹಾಗೂ ನಿರ್ಮಾಣದ ವೈಶಾಲ್ಯವನ್ನು ಮೆಚ್ಚಿದ ಪ್ರತಿನಿಧಿ ಮಂಡಳಿಯು, ಚಿತ್ರದ ಕಲಾವಿದರು ಮತ್ತು ತಾಂತ್ರಿಕ ತಂಡವನ್ನು ಯುನೈಟೆಡ್ ಕಿಂಗ್‌ಡಮ್‌ಗೆ ಆಹ್ವಾನಿಸಿ, ಬರ್ಮಿಂಗ್‌ಹ್ಯಾಮ್ ನಗರದಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸುವ ಆಸಕ್ತಿಯನ್ನು ವ್ಯಕ್ತಪಡಿಸಿತು. ಈ ಭೇಟಿ ಭವಿಷ್ಯದಲ್ಲಿ ಸಾಂಸ್ಕೃತಿಕ ಹಾಗೂ ಚಲನಚಿತ್ರ ಸಹಯೋಗಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಪ್ರತಿನಿಧಿ ಮಂಡಳಿಯ ಸದಸ್ಯರು ನಟ ಹಾಗೂ ಸಾಮಾಜಿಕ ಜಾಲತಾಣ ಪ್ರಭಾವಿ ಮ್ಯಾಕ್ ಮಾಚಾ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ಕಾರ್ಯನಿರ್ವಾಹಕ ನಿರ್ಮಾಪಕಿ ನಿದಿಶಾ ಸುವರ್ಣ, ಹಾಗೂ ಚಿತ್ರದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ತಂಡದ ಸದಸ್ಯರೊಂದಿಗೆ ಕೂಡ ಸಂವಾದ ನಡೆಸಿದರು. 2026ರಲ್ಲಿ ಬಿಡುಗಡೆಯಾಗಲಿರುವ “ಲಂಬೋದರ 2.0” ಚಿತ್ರವು ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಜಾಗತಿಕ ಪ್ರೇಕ್ಷಕರನ್ನು ತಲುಪುವ ಉದ್ದೇಶದಿಂದ ನಿರ್ಮಾಪಕರು ಪ್ರಸ್ತುತ ಅಂತರರಾಷ್ಟ್ರೀಯ ವಿತರಣಾ ಅವಕಾಶಗಳನ್ನು ಅನ್ವೇಷಿಸುತ್ತಿದ್ದಾರೆ. ಮಾಸ್ ಪ್ರೊಡಕ್ಷನ್ ಸಂಸ್ಥೆಯ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಲಂಬೋದರ 2.0”, ಕನ್ನಡ ಚಿತ್ರರಂಗದಿಂದ ಹೊರಬರುತ್ತಿರುವ ಅತ್ಯಂತ ಮಹತ್ವಾಕಾಂಕ್ಷೆಯ ವಿಜ್ಞಾನ-ಕಲ್ಪನಾ ಆಕ್ಷನ್ ಥ್ರಿಲ್ಲರ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ತನ್ನ ಸಾರ್ವತ್ರಿಕ ವಿಷಯವಸ್ತು ಹಾಗೂ ನವೀನ ಕಥನ ಶೈಲಿಯ ಮೂಲಕ ವಿಶ್ವದಾದ್ಯಂತದ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸುವ ಗುರಿ ಹೊಂದಿದೆ. #movies #2026
movies - 1 *2 Get YouR ،٤٨K ٥٧ 1 *2 Get YouR ،٤٨K ٥٧ - ShareChat
*‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಟೀಸರ್ ರಿಲೀಸ್..ಪುರಿ ಜಗನ್ನಾಥ್ ಸಿನಿಮಾದಲ್ಲಿ ವಿಜಯ್ v/s ವಿಜಯ್ ಕಾಳಗ* *ಪುರಿ ಜಗನ್ನಾಥ್ ನಿರ್ದೇಶನದ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಟೀಸರ್ ಬಿಡುಗಡೆ.. ವಿಜಯ್ ಸೇತುಪತಿ ಎದುರು ತೊಡೆತಟ್ಟಿದ ಸ್ಯಾಂಡಲ್ ವುಡ್ ಸಲಗ* ತೆಲುಗು ಚಿತ್ರರಂಗದ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’. ಬಹುಮುಖ ಪ್ರತಿಭೆ ವಿಜಯ್ ಸೇತುಪತಿ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ನಡೆದಿದೆ. ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಟೀಸರ್ ಕುತೂಹಲ ಹೆಚ್ಚಿದೆ. ಕಣ್ಣು ಕಾಣದ ಭಿಕ್ಷುಕನ ರೀತಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರವು ನಿಜವಾಗಿಯೂ ಕುರುಡಾಗಿದೆಯೇ ಅಥವಾ ಅವರ ನೋಟದ ಹಿಂದೆ ಆಳವಾದ ರಹಸ್ಯವಿದೆಯೇ? ಅನ್ನೋದು ಚಿತ್ರದಲ್ಲಿಯೇ ನೋಡಬೇಕು. ವಿಜಯ್ ಸೇತುಪತಿ ಎದುರು ಕನ್ನಡದ ಸಲಗ ದುನಿಯಾ ವಿಜಯ್ ಕುಮಾರ್ ಅಬ್ಬರಿಸಿದ್ದಾರೆ. ಖಡಕ್ ಖಳನಾಯಕನಾಗಿ ಅವರು ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿ ಟಬು ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ. ಸಂಯುಕ್ತಾ ಮೆನನ್, ಜರೀನಾ ವಹಾಬ್, ವಿಟಿವಿ ಗಣೇಶ್ ಮತ್ತು ಬ್ರಹ್ಮಾಜಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. 5 ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರ್ತಿದ್ದು ಕನ್ನಡದಲ್ಲಿ ಕೂಡ ಟೀಸರ್ ರಿಲೀಸ್ ಆಗಿದೆ. ಪುರಿ ಕನೆಕ್ಟ್ಸ್ ಬ್ಯಾನರ್ ನಡಿ ಪುರಿ ಜಗನ್ನಾಥ್, ಚಾರ್ಮಿ ಕೌರ್, ಜೆಬಿ ನಾರಾಯಣ ರಾವ್ ಕೊಂಡ್ರೋಲಾ ಚಿತ್ರ ನಿರ್ಮಾಣ ಮಾಡಿದ್ದಾರೆ. ಹರ್ಷವರ್ಧನ್ ರಾಮೇಶ್ವರ್ ಸಂಗೀತ, ಸ್ಯಾಮ್ ಕೆ ನಾಯ್ಡು ಛಾಯಾಗ್ರಹಣ, ಸಂತೋಷ್ ನೂಜಿಲ್ಲಾ ಸಂಕಲನ ಚಿತ್ರಕ್ಕಿದೆ. #movies #2026
movies - g g - ShareChat
Kukke Subramanya Temple ✨ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ✨ #kukke #subramanya #temple #digitalmedia #suddhiprapancha​ #kannada​ #tulunadu​ #daiva​ #daivaradhane​ #kola​ #kudla #dharmadaiva​ #occasion​ #tradition​ #culture​ #ritual​ #hindufestivals​ #celebrate​ #malenadu #mangalore #dharmasthala​ #udupi​ #kasaragod​ #karnataka​ #india​ #festival​ #temple​ #god​ #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಕುಕ್ಕೆ #ಸುಬ್ರಹ್ಮಣ್ಯ #ದೇವಾಲಯ #ಡಿಜಿಟಲ್ಮೀಡಿಯಾ #ಸುದ್ಧಿ ಪ್ರಪಂಚ #ಕನ್ನಡ #ತುಳುನಾಡು #ದೈವ #ದೈವರಾಧನೆ #ಕೋಲ #ಕುಡ್ಲ #ಧರ್ಮದೈವ #ಸಂದರ್ಭ #ಸಂಪ್ರದಾಯ #ಸಂಸ್ಕೃತಿ #ಆಚರಣೆ #ಹಿಂದೂಗಳ #ಹಬ್ಬಗಳು #ಉಡುಪಿ #ಕಾಸರಗೋಡು #ಕರ್ನಾಟಕ #ಭಾರತ #ಮಲೆನಾಡು #ಉತ್ಸವ #ದೇವಸ್ಥಾನ #ದೇವರು #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:14