𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
ShareChat
click to see wallet page
@digitalmediasuddhiprapancha
digitalmediasuddhiprapancha
𝗗𝗶𝗚𝗶𝗧𝗮𝗟 𝗠𝗘𝗗𝗜𝗔 🌍 ಸುದ್ದಿ ಪ್ರಪಂಚ
@digitalmediasuddhiprapancha
𝙴𝙽𝚃𝚁𝚃𝙰𝙽𝙼𝙴𝙽𝚃 & 𝙽𝙴𝚆𝚂 ✨🌍📡🎬🎥🎤⚽🥅😊
Sri Mangaladevi Amma ✨ ಶ್ರೀ ಮಂಗಳಾದೇವಿ ಅಮ್ಮ ✨ #shri #mangaladevi #amma #digitalmedia #suddhiprapancha​ #kannada​ #tulunadu​ #daiva​ #daivaradhane​ #kola​ #kudla #dharmadaiva​ #occasion​ #tradition​ #culture​ #ritual​ #hindufestivals​ #celebrate​ #malenadu #mangalore #dharmasthala​ #udupi​ #kasaragod​ #karnataka​ #india​ #festival​ #temple​ #god​ #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಶ್ರೀ #ಮಂಗಳಾದೇವಿ #ಅಮ್ಮ #ಡಿಜಿಟಲ್ಮೀಡಿಯಾ #ಸುದ್ಧಿ ಪ್ರಪಂಚ #ಕನ್ನಡ #ತುಳುನಾಡು #ದೈವ #ದೈವರಾಧನೆ #ಕೋಲ #ಕುಡ್ಲ #ಧರ್ಮದೈವ #ಸಂದರ್ಭ #ಸಂಪ್ರದಾಯ #ಸಂಸ್ಕೃತಿ #ಆಚರಣೆ #ಹಿಂದೂಗಳ #ಹಬ್ಬಗಳು #ಉಡುಪಿ #ಕಾಸರಗೋಡು #ಕರ್ನಾಟಕ #ಭಾರತ #ಮಲೆನಾಡು #ಉತ್ಸವ #ದೇವಸ್ಥಾನ #ದೇವರು #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:19
*ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಬರ್ತಡೇಗೆ '8' ಸಿನಿಮಾ ಸ್ಪೆಷಲ್ ಗ್ಲಿಂಪ್ಸ್ ರಿಲೀಸ್* ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಜನ್ಮದಿನದ ವಿಶೇಷ ಅಂಗವಾಗಿ, AVR Entertainment ತನ್ನ ಬಹು ನಿರೀಕ್ಷಿತ ಸಿನಿಮಾದ ‘8’ ವಿಶೇಷ ಗ್ಲಿಂಪ್ಸ್ ಅನ್ನು ಬಿಡುಗಡೆ ಮಾಡಿದೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದಲ್ಲಿ ಖ್ಯಾತ ನಟ ಅನುರಾಗ್ ಕಶ್ಯಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜೀವನದಲ್ಲಿ ದೊರೆಯುವ ಎರಡನೇ ಅವಕಾಶ ಎಂಬ ಗಂಭೀರವಾದ ವಿಷಯವನ್ನು ಚಿತ್ರದ ಕಥಾವಸ್ತು. ಆ ಅಪರೂಪದ ಅವಕಾಶವನ್ನು ಒಬ್ಬ ವ್ಯಕ್ತಿ ತನ್ನ ಜೀವನವನ್ನು ಮರುನಿರ್ಮಿಸಲು ಹೇಗೆ ಬಳಸಿಕೊಳ್ಳುತ್ತಾನೆ ಎಂಬುದನ್ನು ಚಿತ್ರವು ಹೃದಯಸ್ಪರ್ಶಿಯಾಗಿ ಅನಾವರಣಗೊಳಿಸುತ್ತದೆ. ಸಿನಿಮಾದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಪ್ರವೇಶಿಸಿದೆ. ಈ ಚಿತ್ರಕ್ಕೆ ಗುರುಪ್ರಸಾದ್ ನಾರ್ನಾಡ್ ಅವರ ಅದ್ಭುತ ಛಾಯಾಗ್ರಹಣ ಹಾಗೂ ಪ್ರತಿಕ್ ಶೆಟ್ಟಿ ಅವರ ಸಂಕಲನ ವಿಶೇಷ ಮೆರುಗು ನೀಡಿವೆ. ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಜನ್ಮದಿನದ ಸಂಭ್ರಮದ ಅಂಗವಾಗಿ ಬಿಡುಗಡೆಗೊಂಡಿರುವ ಈ ವಿಶೇಷ ಗ್ಲಿಂಪ್ಸ್ ಇದೀಗ ಚಿತ್ರದ ಎಲ್ಲಾ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. #movies #2026
movies - ShareChat
*ಸಿಂಪಲ್ ಸುನಿ ನಿರ್ದೇಶನದ ಸೈನ್ಸ್ ಫಿಕ್ಷನ್ ಸಾಮಾಜಿಕ ಥ್ರಿಲ್ಲರ್ “ಲಂಬೋದರ 2.0” ಚಿತ್ರಕ್ಕೆ ಅಂತರರಾಷ್ಟ್ರೀಯ ಬೇಡಿಕೆ* *ಯುನೈಟೆಡ್ ಕಿಂಗ್‌ಡಮ್‌ನ ವೆಸ್ಟ್ ಮಿಡ್ಲ್ಯಾಂಡ್ಸ್ ಮೇಯರ್ ಪ್ರತಿನಿಧಿ ಮಂಡಳಿ ಹಾಗೂ ಇಂಡಿಯಾ ಗ್ಲೋಬಲ್ ಫೋರಂ (IGF) ಸದಸ್ಯರು “ಲಂಬೋದರ 2.0” ಚಿತ್ರದ ಚಿತ್ರೀಕರಣ ಸ್ಥಳಕ್ಕೆ ಭೇಟಿ* ಸಿಂಪಲ್ ಸುನಿ ನಿರ್ದೇಶನದ ಬಹುನಿರೀಕ್ಷಿತ “ ಲಂಬೋದರ 2.0” ಚಿತ್ರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ಯುನೈಟೆಡ್ ಕಿಂಗ್‌ಡಮ್‌ನ ವೆಸ್ಟ್ ಮಿಡ್ಲ್ಯಾಂಡ್ಸ್ ಮೇಯರ್ ಕಚೇರಿಯ ಅಧಿಕೃತ ಪ್ರತಿನಿಧಿ ಮಂಡಳಿ ಹಾಗೂ ಇಂಡಿಯಾ ಗ್ಲೋಬಲ್ ಫೋರಂ (IGF) ಸದಸ್ಯರು ಚಿತ್ರದ ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಕನ್ನಡ ಚಿತ್ರರಂಗದ ಕಾರ್ಯವೈಖರಿಯನ್ನು ಒಂದು ದಿನ ಸಮೀಪದಿಂದ ಅವಲೋಕಿಸಿದರು. ಭೇಟಿಯ ಸಂದರ್ಭದಲ್ಲಿ ಪ್ರತಿನಿಧಿ ಮಂಡಳಿಯ ಸದಸ್ಯರು ಚಿತ್ರದ ಕಲಾವಿದರು ಹಾಗೂ ತಾಂತ್ರಿಕ ತಂಡದೊಂದಿಗೆ ಸಂವಾದ ನಡೆಸಿ, ವಿಜ್ಞಾನ-ಕಲ್ಪನೆ, ಆಕ್ಷನ್ ಹಾಗೂ ಸಮಕಾಲೀನ ಸಾಮಾಜಿಕ ವಿಷಯಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಿರುವ “ಲಂಬೋದರ 2.0” ಚಿತ್ರದ ನಿರ್ಮಾಣ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದುಕೊಂಡರು. “ಲಂಬೋದರ 2.0” ಚಿತ್ರದ ಮೂಲಕ ಅನಿಲ್ ಶೆಟ್ಟಿ ಹಾಗೂ ಸಾಚಿ ಬಿಂದ್ರಾ ಅವರು ನಾಯಕ-ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದು, ಖ್ಯಾತ ಬಾಲಿವುಡ್ ನಟ ಕುನಾಲ್ ಕಪೂರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕೃತಕ ಬುದ್ಧಿಮತ್ತೆ (AI), ಡಿಜಿಟಲ್ ಪ್ರಭಾವ ಮತ್ತು ಮಾನವ ಸಂತೋಷದ ಸುತ್ತ ಹೆಣೆಯಲಾದ ಕಥಾಹಂದರ, ಭವಿಷ್ಯದ ಹಿನ್ನೆಲೆಯ ನಿರೂಪಣೆ ಹಾಗೂ ವಿಶಿಷ್ಟ ಶೈಲಿಯ ಕಾರಣದಿಂದ ಈ ಚಿತ್ರ ಈಗಾಗಲೇ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ. ಚಿತ್ರದ ಮಹತ್ವಾಕಾಂಕ್ಷೆಯ ಪರಿಕಲ್ಪನೆ ಹಾಗೂ ನಿರ್ಮಾಣದ ವೈಶಾಲ್ಯವನ್ನು ಮೆಚ್ಚಿದ ಪ್ರತಿನಿಧಿ ಮಂಡಳಿಯು, ಚಿತ್ರದ ಕಲಾವಿದರು ಮತ್ತು ತಾಂತ್ರಿಕ ತಂಡವನ್ನು ಯುನೈಟೆಡ್ ಕಿಂಗ್‌ಡಮ್‌ಗೆ ಆಹ್ವಾನಿಸಿ, ಬರ್ಮಿಂಗ್‌ಹ್ಯಾಮ್ ನಗರದಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸುವ ಆಸಕ್ತಿಯನ್ನು ವ್ಯಕ್ತಪಡಿಸಿತು. ಈ ಭೇಟಿ ಭವಿಷ್ಯದಲ್ಲಿ ಸಾಂಸ್ಕೃತಿಕ ಹಾಗೂ ಚಲನಚಿತ್ರ ಸಹಯೋಗಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಪ್ರತಿನಿಧಿ ಮಂಡಳಿಯ ಸದಸ್ಯರು ನಟ ಹಾಗೂ ಸಾಮಾಜಿಕ ಜಾಲತಾಣ ಪ್ರಭಾವಿ ಮ್ಯಾಕ್ ಮಾಚಾ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ಕಾರ್ಯನಿರ್ವಾಹಕ ನಿರ್ಮಾಪಕಿ ನಿದಿಶಾ ಸುವರ್ಣ, ಹಾಗೂ ಚಿತ್ರದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ತಂಡದ ಸದಸ್ಯರೊಂದಿಗೆ ಕೂಡ ಸಂವಾದ ನಡೆಸಿದರು. 2026ರಲ್ಲಿ ಬಿಡುಗಡೆಯಾಗಲಿರುವ “ಲಂಬೋದರ 2.0” ಚಿತ್ರವು ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಜಾಗತಿಕ ಪ್ರೇಕ್ಷಕರನ್ನು ತಲುಪುವ ಉದ್ದೇಶದಿಂದ ನಿರ್ಮಾಪಕರು ಪ್ರಸ್ತುತ ಅಂತರರಾಷ್ಟ್ರೀಯ ವಿತರಣಾ ಅವಕಾಶಗಳನ್ನು ಅನ್ವೇಷಿಸುತ್ತಿದ್ದಾರೆ. ಮಾಸ್ ಪ್ರೊಡಕ್ಷನ್ ಸಂಸ್ಥೆಯ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಲಂಬೋದರ 2.0”, ಕನ್ನಡ ಚಿತ್ರರಂಗದಿಂದ ಹೊರಬರುತ್ತಿರುವ ಅತ್ಯಂತ ಮಹತ್ವಾಕಾಂಕ್ಷೆಯ ವಿಜ್ಞಾನ-ಕಲ್ಪನಾ ಆಕ್ಷನ್ ಥ್ರಿಲ್ಲರ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ತನ್ನ ಸಾರ್ವತ್ರಿಕ ವಿಷಯವಸ್ತು ಹಾಗೂ ನವೀನ ಕಥನ ಶೈಲಿಯ ಮೂಲಕ ವಿಶ್ವದಾದ್ಯಂತದ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸುವ ಗುರಿ ಹೊಂದಿದೆ. #movies #2026
movies - 1 *2 Get YouR ،٤٨K ٥٧ 1 *2 Get YouR ،٤٨K ٥٧ - ShareChat
*‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಟೀಸರ್ ರಿಲೀಸ್..ಪುರಿ ಜಗನ್ನಾಥ್ ಸಿನಿಮಾದಲ್ಲಿ ವಿಜಯ್ v/s ವಿಜಯ್ ಕಾಳಗ* *ಪುರಿ ಜಗನ್ನಾಥ್ ನಿರ್ದೇಶನದ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಟೀಸರ್ ಬಿಡುಗಡೆ.. ವಿಜಯ್ ಸೇತುಪತಿ ಎದುರು ತೊಡೆತಟ್ಟಿದ ಸ್ಯಾಂಡಲ್ ವುಡ್ ಸಲಗ* ತೆಲುಗು ಚಿತ್ರರಂಗದ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’. ಬಹುಮುಖ ಪ್ರತಿಭೆ ವಿಜಯ್ ಸೇತುಪತಿ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ನಡೆದಿದೆ. ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಟೀಸರ್ ಕುತೂಹಲ ಹೆಚ್ಚಿದೆ. ಕಣ್ಣು ಕಾಣದ ಭಿಕ್ಷುಕನ ರೀತಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರವು ನಿಜವಾಗಿಯೂ ಕುರುಡಾಗಿದೆಯೇ ಅಥವಾ ಅವರ ನೋಟದ ಹಿಂದೆ ಆಳವಾದ ರಹಸ್ಯವಿದೆಯೇ? ಅನ್ನೋದು ಚಿತ್ರದಲ್ಲಿಯೇ ನೋಡಬೇಕು. ವಿಜಯ್ ಸೇತುಪತಿ ಎದುರು ಕನ್ನಡದ ಸಲಗ ದುನಿಯಾ ವಿಜಯ್ ಕುಮಾರ್ ಅಬ್ಬರಿಸಿದ್ದಾರೆ. ಖಡಕ್ ಖಳನಾಯಕನಾಗಿ ಅವರು ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿ ಟಬು ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ. ಸಂಯುಕ್ತಾ ಮೆನನ್, ಜರೀನಾ ವಹಾಬ್, ವಿಟಿವಿ ಗಣೇಶ್ ಮತ್ತು ಬ್ರಹ್ಮಾಜಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. 5 ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರ್ತಿದ್ದು ಕನ್ನಡದಲ್ಲಿ ಕೂಡ ಟೀಸರ್ ರಿಲೀಸ್ ಆಗಿದೆ. ಪುರಿ ಕನೆಕ್ಟ್ಸ್ ಬ್ಯಾನರ್ ನಡಿ ಪುರಿ ಜಗನ್ನಾಥ್, ಚಾರ್ಮಿ ಕೌರ್, ಜೆಬಿ ನಾರಾಯಣ ರಾವ್ ಕೊಂಡ್ರೋಲಾ ಚಿತ್ರ ನಿರ್ಮಾಣ ಮಾಡಿದ್ದಾರೆ. ಹರ್ಷವರ್ಧನ್ ರಾಮೇಶ್ವರ್ ಸಂಗೀತ, ಸ್ಯಾಮ್ ಕೆ ನಾಯ್ಡು ಛಾಯಾಗ್ರಹಣ, ಸಂತೋಷ್ ನೂಜಿಲ್ಲಾ ಸಂಕಲನ ಚಿತ್ರಕ್ಕಿದೆ. #movies #2026
movies - g g - ShareChat
Kukke Subramanya Temple ✨ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ✨ #kukke #subramanya #temple #digitalmedia #suddhiprapancha​ #kannada​ #tulunadu​ #daiva​ #daivaradhane​ #kola​ #kudla #dharmadaiva​ #occasion​ #tradition​ #culture​ #ritual​ #hindufestivals​ #celebrate​ #malenadu #mangalore #dharmasthala​ #udupi​ #kasaragod​ #karnataka​ #india​ #festival​ #temple​ #god​ #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಕುಕ್ಕೆ #ಸುಬ್ರಹ್ಮಣ್ಯ #ದೇವಾಲಯ #ಡಿಜಿಟಲ್ಮೀಡಿಯಾ #ಸುದ್ಧಿ ಪ್ರಪಂಚ #ಕನ್ನಡ #ತುಳುನಾಡು #ದೈವ #ದೈವರಾಧನೆ #ಕೋಲ #ಕುಡ್ಲ #ಧರ್ಮದೈವ #ಸಂದರ್ಭ #ಸಂಪ್ರದಾಯ #ಸಂಸ್ಕೃತಿ #ಆಚರಣೆ #ಹಿಂದೂಗಳ #ಹಬ್ಬಗಳು #ಉಡುಪಿ #ಕಾಸರಗೋಡು #ಕರ್ನಾಟಕ #ಭಾರತ #ಮಲೆನಾಡು #ಉತ್ಸವ #ದೇವಸ್ಥಾನ #ದೇವರು #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:14
*'ಪ್ರೇಮದ ಊರಲ್ಲಿ' ಸಿನಿಮಾದಿಂದ ಅಪ್ಪನಿಗಾಗಿ ಹೊಸ ಹಾಡು* *ಅಪ್ಪನ‌ ಕುರಿತು ಚೆಂದದ ಹಾಡು ಬಿಡುಗಡೆ ಮಾಡಿದ ಪ್ರೇಮದ ಊರಲ್ಲಿ ಸಿನಿಮಾ ತಂಡ* *ಅವ್ವನಂತ ಅಪ್ಪನಿವನು..ಇದು ಪ್ರೇಮದ ಊರಲ್ಲಿ ಸಿನಿಮಾ ಹಾಡು* ಕನ್ನಡ‌ ಚಿತ್ರರಂಗದಲ್ಲಿ ಅಮ್ಮನ ಕುರಿತು ಸಾಕಷ್ಟು ಹಾಡುಗಳು ಬಂದಿವೆ. ಆದ್ರೆ ಅಪ್ಪನ ಪ್ರೀತಿಯನ್ನು ಸಂಭ್ರಮಿಸುವ ಹೊಸ ಹಾಡು ಸಿನಿಮಾಪ್ರೇಮಿಗಳನ್ನು ಸೆಳೆಯುತ್ತಿದೆ. ಅದುವೇ ಅವ್ವನಂತ ಅಪ್ಪನಿವನು.‌ ಮ್ಯೂಸಿಕಲ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಪ್ರೇಮದ ಊರಲ್ಲಿ ಸಿನಿಮಾತಂಡವೀಗ ಅಪ್ಪನ ಕುರಿತಾದದ ಚೆಂದದ ಹಾಡನ್ನು ಬಿಡುಗಡೆ ಮಾಡಿದೆ. ನಿರ್ದೇಶಕ ಮನೋಜ್ ಕುಮಾರ್ ಕ್ಯಾಚಿ ಮ್ಯಾಚಿ ಪದ ಪೊಣಿಸಿ ಅಪ್ಪನ ಶ್ರಮವನ್ನು ವರ್ಣಿಸಿದ್ದಾರೆ. ಸಿದ್ದಾರ್ಥ್ ಸುಂದರ್ ಹಾಡಿಗೆ ಧ್ವನಿಯಾಗಿದ್ದು, ಸುನಾದ್ ಗೌತಮ್ ಸಂಗೀತ ಒದಗಿಸಿದ್ದಾರೆ. ಅವ್ವನಂತ ಅಪ್ಪನಿವನು ಗೀತೆಯಲ್ಲಿ ಅಪ್ಪನಾಗಿ ರಂಗಾಯಣ ರಘು ಹಾಗೂ ಮಗನಾಗಿ ಶ್ರೀರಾಮ್ ನಟಿಸಿದ್ದಾರೆ. ರಂಗಾಯಣ ರಘು ಕೂಡ ಹಾಡಿಗೆ ಹೆಜ್ಜೆ ಹಾಕಿರುವುದು ಸ್ಪೆಷಲ್. ಪ್ರೇಮದ ಊರಲ್ಲಿ ಸಿನಿಮಾದಲ್ಲಿ ಶ್ರೀರಾಮ್‌ ನಾಯಕನಾಗಿ ನಟಿಸಿದ್ದು, ನಟಿಯರಾದ ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ಜೊತೆಯಾಗಿದ್ದಾರೆ. ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. 'ಅಕ್ಷಿ’ ಸಿನಿಮಾ ನಿರ್ದೇಶಿಸಿದ್ದ ಮನೋಜ್‌ ಕುಮಾರ್‌ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾವನ್ನು ವೆನಿಲ್ಲಾ ಎಂಟರ್‌ಟೇನ್ಮೆಂಟ್‌, ಜಾನಕಮ್ಮ ಪ್ರೊಡಕ್ಷನ್‌ನಡಿ ಮಮತಾ ದೇವೇಂದ್ರ, ಪ್ರಶಾಂತ್ ಹಾಗೂ ರಮೇಶ್ ನಿರ್ಮಾಣ ಮಾಡಿದ್ದಾರೆ. ಸುನಾದ ಗೌತಮ್ ಸಂಗೀತ ನಿರ್ದೇಶನ, ರಾಜ್ಕಾಂತ್ ಎಸ್.ಕೆ. ಛಾಯಾಚಿತ್ರಗ್ರಹಣ, ಹರ್ಷಿತ್ ಪ್ರಭು ಸಂಕಲನ ಚಿತ್ರಕ್ಕಿದೆ #movies #2026
movies - ವೆನಿಲ್ಲಾ ಎಂಟರ್ಟೈನ್ಮೆಂಟ್ಸ್ ಜಾನಕಮ್ಮ ಪೊಡಕ್ಟನ್ಸ್ ಅವ್ವನ್ಸಂತ್ರ ಅಪ್ಪನಿವನು Shree Raim ~833 Manoj Kumar Film ವೆನಿಲ್ಲಾ ಎಂಟರ್ಟೈನ್ಮೆಂಟ್ಸ್ ಜಾನಕಮ್ಮ ಪೊಡಕ್ಟನ್ಸ್ ಅವ್ವನ್ಸಂತ್ರ ಅಪ್ಪನಿವನು Shree Raim ~833 Manoj Kumar Film - ShareChat
*ಕೆವಿಎನ್ ನಿರ್ಮಾಣದ 'ಬಾಲನ್ ದಿ ಬಾಯ್' ಸಿನಿಮಾದ ಟ್ರೇಲರ್ ಬಿಡುಗಡೆ...ಕುತೂಹಲ ಹೆಚ್ಚಿಸಿದ 'ಮಂಜುಮ್ಮೆಲ್‌ ಬಾಯ್ಸ್‌’‌ ನಿರ್ದೇಶಕರ ಹೊಸ ಚಿತ್ರ* *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ಕೆವಿಎನ್ ನಿರ್ಮಾಣದ ಮಲಯಾಳಂನ 'ಬಾಲನ್ ದಿ ಬಾಯ್' ಸಿನಿಮಾ..* ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡ್ತಿದೆ. ಬಹುಕೋಟಿ ವೆಚ್ಚದಲ್ಲಿ ದೊಡ್ಡ ದೊಡ್ಡ ಸ್ಟಾರ್ಟ್ ಗೆ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡುವುದರ ಜೊತೆಯಲ್ಲಿ ಪ್ರತಿಭಾನ್ವಿತ ನಿರ್ದೇಶಕರಿಗೂ ಅವಕಾಶ ಕಲ್ಪಿಸುತ್ತಿದೆ. ಅದರ ಭಾಗವಾಗಿ 2024ರಲ್ಲಿ ತೆರೆಕಂಡ ಮಲಯಾಳದ ಹಿಟ್‌ ಸಿನಿಮಾ ‘ಮಂಜುಮ್ಮೆಲ್‌ ಬಾಯ್ಸ್‌’ನ ನಿರ್ದೇಶಕ ಚಿದಂಬರಂಗೆ ಕೆವಿಎನ್ ಅವಕಾಶ‌ ನೀಡಿದೆ. ಚಿದಂಬರಂ ನಿರ್ದೇಶನದ ‘ಬಾಲನ್‌ ದಿ ಬಾಯ್‌’ ಚಿತ್ರಕ್ಕೆ ಕೆವಿಎನ್ ಹಣ ಹಾಕಿದೆ. ಅಲ್ಲದೇ ಈ ಸಿನಿಮಾವನ್ನು ಅಂತರಾಷ್ಟ್ರೀಯ ವೇದಿಕೆಯಾದ ಕಾನ್ಸ್ ಚಲನಚಿತ್ರೋತ್ಸವಕ್ಕೆ ತೆಗೆದುಕೊಂಡು ಹೋಗಿದೆ. ಇತ್ತೀಚಿನ ಈ ಸಿನಿಮೋತ್ಸವದಲ್ಲಿ ಬಾಲನ್ ದಿ ಬಾಯ್ಸ್ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಂಡಿದೆ. ಇದರ ಬೆನ್ನಲ್ಲೇ ಚಿತ್ರತಂಡ ಕುತೂಹಲಕಾರಿ ಟ್ರೇಲರ್ ಬಿಡುಗಡೆ ಮಾಡಿದೆ. ಓರ್ವ ಬಾಲಕನ ಸುತ್ತ ಸಾಗುವ ಕಥೆಗೆ ಸಸ್ಪೆನ್ಸ್, ಥ್ರಿಲ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಮಲಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಸಿನಿಮಾವನ್ನು ಕೆವಿಎನ್‌ ನಿರ್ಮಾಣ ಸಂಸ್ಥೆಯ ವೆಂಕಟ್‌ ಕೆ.ನಾರಾಯಣ್‌ ಹಾಗೂ ಶೈಲಜಾ ದೇಸಾಯಿ ಫೆನ್‌ ನಿರ್ಮಾಣ ಮಾಡಿದ್ದಾರೆ. ಚಿತ್ರವು ಮಲಯಾಳ, ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದಲ್ಲಿ ಇದೇ ತಿಂಗಳ 19ರಂದು ತೆರೆಗೆ ಬರಲಿದೆ. 'ಆವೇಶಂ’ ನಿರ್ದೇಶಿಸಿದ್ದ ಜಿತು ಮಾಧವನ್‌ ‘ಬಾಲನ್‌’ ಕಥೆ ಬರೆದಿದ್ದಾರೆ. #movies #2026
movies - ShareChat
Shri Bajappila Irvar Ullakulu ✨ ಶ್ರೀ ಬಜಪ್ಪಿಲ ಇರುವರ್ ಉಳ್ಳಾಕುಲು ✨ #shri #bajappila #irvar #ullakulu #sulya #digitalmedia #suddhiprapancha​ #kannada​ #tulunadu​ #daiva​ #daivaradhane​ #kola​ #kudla #dharmadaiva​ #occasion​ #tradition​ #culture​ #ritual​ #hindufestivals​ #celebrate​ #malenadu #mangalore #dharmasthala​ #udupi​ #kasaragod​ #karnataka​ #india​ #festival​ #temple​ #god​ #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಶ್ರೀ #ಬಜಪ್ಪಿಲ #ಇರ್ವರ #ಉಳ್ಳಾಕುಲು #ಸುಳ್ಯ #ಡಿಜಿಟಲ್ಮೀಡಿಯಾ #ಸುದ್ಧಿ ಪ್ರಪಂಚ #ಕನ್ನಡ #ತುಳುನಾಡು #ದೈವ #ದೈವರಾಧನೆ #ಕೋಲ #ಕುಡ್ಲ #ಧರ್ಮದೈವ #ಸಂದರ್ಭ #ಸಂಪ್ರದಾಯ #ಸಂಸ್ಕೃತಿ #ಆಚರಣೆ #ಹಿಂದೂಗಳ #ಹಬ್ಬಗಳು #ಉಡುಪಿ #ಕಾಸರಗೋಡು #ಕರ್ನಾಟಕ #ಭಾರತ #ಮಲೆನಾಡು #ಉತ್ಸವ #ದೇವಸ್ಥಾನ #ದೇವರು #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:11
Sree Venkateswara Swamy ✨ ಶ್ರೀ ವೆಂಕಟೇಶ್ವರ ಸ್ವಾಮಿ ✨ #sree #venkateswara #swamy #devasthanam #swarnagiri #hyderabad #telangana #digitalmedia #suddhiprapancha #Kannada #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಶ್ರೀ #ವೆಂಕಟೇಶ್ವರ #ಸ್ವಾಮಿ #ದೇವಸ್ಥಾನ #ಸ್ವರ್ಣಗಿರಿ #ಹೈದರಾಬಾದ್ #ತೆಲಂಗಾಣ #ಡಿಜಿಟಲ್‌ಮೀಡಿಯಾ #ಸುದ್ಧಿಪ್ರಪಂಚ #ಕನ್ನಡ #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:13
Mysandaya Daiva Kumara Gudde Shishila ✨ ಮೈಸಂದಾಯ ದೈವ ಕುಮಾರ ಗುಡ್ಡೆ ಶಿಶಿಲ ✨ #mysandaya #divine #kumara #gudde #shishila #digitalmedia #suddhiprapancha​ #kannada​ #tulunadu​ #daiva​ #daivaradhane​ #kola​ #kudla #dharmadaiva​ #occasion​ #tradition​ #culture​ #ritual​ #hindufestivals​ #celebrate​ #malenadu #mangalore #dharmasthala​ #udupi​ #kasaragod​ #karnataka​ #india​ #festival​ #temple​ #god​ #youtubeshorts #viralshorts #shortsfeed #shorts #reels #vairal #video #bangalore #karnataka #india #Viralvideo #2026 #ಮೈಸಂದಾಯ #ದೈವ #ಕುಮಾರ #ಗುಡ್ಡೆ #ಶಿಶಿಲ #ಡಿಜಿಟಲ್ಮೀಡಿಯಾ #ಸುದ್ಧಿ ಪ್ರಪಂಚ #ಕನ್ನಡ #ತುಳುನಾಡು #ದೈವ #ದೈವರಾಧನೆ #ಕೋಲ #ಕುಡ್ಲ #ಧರ್ಮದೈವ #ಸಂದರ್ಭ #ಸಂಪ್ರದಾಯ #ಸಂಸ್ಕೃತಿ #ಆಚರಣೆ #ಹಿಂದೂಗಳ #ಹಬ್ಬಗಳು #ಉಡುಪಿ #ಕಾಸರಗೋಡು #ಕರ್ನಾಟಕ #ಭಾರತ #ಮಲೆನಾಡು #ಉತ್ಸವ #ದೇವಸ್ಥಾನ #ದೇವರು #ಯೂಟ್ಯೂಬ್‌ಶಾರ್ಟ್ಸ್ #ಶಾರ್ಟ್‌ಫೀಡ್ #ವೈರಲ್‌ಶಾರ್ಟ್ಸ್ #ಶಾರ್ಟ್ಸ್ #ರೀಲ್ಸ್ #ವೈರಲ್ #ವೀಡಿಯೋ #ಬೆಂಗಳೂರು #ಕರ್ನಾಟಕ #ಭಾರತ #ವೈರಲ್ವೀಡಿಯೋ #2026 ABOUT US 🙏 @DIGITAL MEDIA SUDDHI PRAPANCHA KANNADA ENTRTANMENT & NEWS ✨🌎🇮🇳📡📺🎬🎥🎙️⚽🥅☺️✨ KINDLY FOLLOW & LIKE US ON SOCIAL MEDIA PLATFORMS Subscribe our channel for the latest news updates : https://youtube.com/@digital.media.suddhi.prapancha #2026 Disclaime ~ digitalmedia suddhiprapancha is committed to remaining unbiased and focused on serving the public. As a news channel, our primary goal is to deliver news that informs and engages our audience. The content presented on digitalmedia suddhiprapancha is intended for entertainment and educational purposes only. Occasionally, we may incorporate content from other creators solely for educational and informational use under fair use policy guidelines. Our intentions are transparent and are never meant to harm anyone's beliefs or values ☺️🙏 ಹಕ್ಕು ನಿರಾಕರಣೆ ~ ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚವು ಪಕ್ಷಪಾತವಿಲ್ಲದೆ ಉಳಿಯಲು ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವತ್ತ ಗಮನಹರಿಸುತ್ತದೆ. ಸುದ್ದಿ ವಾಹಿನಿಯಾಗಿ, ನಮ್ಮ ಪ್ರಾಥಮಿಕ ಗುರಿ ಪ್ರೇಕ್ಷಕರಿಗೆ ಮಾಹಿತಿ ನೀಡುವ ಮತ್ತು ತೊಡಗಿಸಿಕೊಳ್ಳುವ ಸುದ್ದಿಗಳನ್ನು ತಲುಪಿಸುವುದು. ಡಿಜಿಟಲ್ ಮೀಡಿಯಾ ಸುದ್ಧಿಪ್ರಪಂಚದಲ್ಲಿ ಪ್ರಸ್ತುತಪಡಿಸಲಾದ ವಿಷಯವು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲಾಗಿದೆ. ಸಾಂದರ್ಭಿಕವಾಗಿ, ನ್ಯಾಯಯುತ ಬಳಕೆಯ ನೀತಿ ಮಾರ್ಗಸೂಚಿಗಳ ಅಡಿಯಲ್ಲಿ ಶೈಕ್ಷಣಿಕ ಮತ್ತು ಮಾಹಿತಿ ಬಳಕೆಗಾಗಿ ಮಾತ್ರ ನಾವು ಇತರ ಸೃಷ್ಟಿಕರ್ತರಿಂದ ವಿಷಯವನ್ನು ಸೇರಿಸಿಕೊಳ್ಳಬಹುದು. ನಮ್ಮ ಉದ್ದೇಶಗಳು ಪಾರದರ್ಶಕವಾಗಿರುತ್ತವೆ ಮತ್ತು ಯಾರ ನಂಬಿಕೆಗಳು ಅಥವಾ ಮೌಲ್ಯಗಳಿಗೆ ಎಂದಿಗೂ ಹಾನಿ ಮಾಡುವ ಉದ್ದೇಶವನ್ನು ಹೊಂದಿಲ್ಲ ☺️🙏 🔔 Subscribe Our YouTube Channel : @ Digital Media Suddhiprapancha Kannada #2026
2026 - ShareChat
00:12