꯭̽♔︎꯭꯭꯭꯭❥꯭𝐆꯭꯭꯭𝝾꯭꯭꯭֟፝͠𝗺𝗯꯭꯭𝝴༐꯭꯭꯭🦋̲͟
ShareChat
click to see wallet page
@gombe_r
gombe_r
꯭̽♔︎꯭꯭꯭꯭❥꯭𝐆꯭꯭꯭𝝾꯭꯭꯭֟፝͠𝗺𝗯꯭꯭𝝴༐꯭꯭꯭🦋̲͟
@gombe_r
🙏🏻ಹೆಣ್ಣನ್ನು ಗೌರವಿಸಿ ನಿಮ್ಮ ತಾಯಿ ಕೂಡ ಹೆಣ್ಣು🙏🏻
#💔ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ😭💔
💔ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ😭💔 - gombe edits ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ gombe edits ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ - ShareChat
#🚨 RCB ನಾಯಕಿ ಮದುವೆ ದಿನವೇ ಆಘಾತ-ತಂದೆ ಬಳಿಕ ಭಾವಿ ಪತಿಗೂ ಅನಾರೋಗ್ಯ🚨
🚨 RCB ನಾಯಕಿ ಮದುವೆ ದಿನವೇ ಆಘಾತ-ತಂದೆ ಬಳಿಕ ಭಾವಿ ಪತಿಗೂ ಅನಾರೋಗ್ಯ🚨 - Smriti Mandhana: ಅಪ್ಪನಿಗೆ ಹೃದಯಾಘಾತ; ಮದುವೆ ಮುಂದೂಡಿಕೆ ಇಂಡಿಯಾದ ಟೀಂ ಆಟಗಾರ್ತಿ ಸ್ಮೃತಿ ಪ್ರಮುಖ ಕಾರ್ಯಕ್ರಮವನ್ನು మెంధును ಅವರ ವಿವಾಹ ಹುಟ್ಟೂರು ಸಾಂಗ್ಲಿಯಲ್ಲಿ ఇందు అవెర ಆಯೋಜನೆಗೊಂಡಿತ್ತು మెదుటి ಕಾರ್ಯಕ್ರಮ ನಡೆಯುತ್ತಿದ್ದ   ಸಂಧರ್ಭದಲ್ಲೇ ১০০১৯১ ಸ್ಮೃತಿ ಶ್ರೀನಿವಾಸ್ శెంది అవెరిగి అవెర లఘు ಹಿನ್ನಲೇ ಸಂಭವಿಸಿದ ಮದುವೆ ಹೃದಯಾಘಾತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಸ್ಮೃತಿ ಸಂಯೋಜಕ; ಮತ್ತು మెంధును నంగి ಚಲನಚಿತ್ ನಿರ್ಮಾಪಕ ಮುಚ್ಚಲ್ ಅವರ ಪಲಾಶ್ ಕಾರ್ಯಕ್ರಮ ನಡೆದಿತ್ತು ಭರ್ಜರಿಯಾಗಿ ವಿವಾಹ ವಿವಾಹ ಸಂಭ್ರಮದ  ದೃಶ್ಯಗಳು ಸಾಮಾಜಿಕ ಇವರ ಜಾಲತಾಣಗಳಲ್ಲಿ ಹರಿದಾಡುತ್ತಿವೆ Smriti Mandhana: ಅಪ್ಪನಿಗೆ ಹೃದಯಾಘಾತ; ಮದುವೆ ಮುಂದೂಡಿಕೆ ಇಂಡಿಯಾದ ಟೀಂ ಆಟಗಾರ್ತಿ ಸ್ಮೃತಿ ಪ್ರಮುಖ ಕಾರ್ಯಕ್ರಮವನ್ನು మెంధును ಅವರ ವಿವಾಹ ಹುಟ್ಟೂರು ಸಾಂಗ್ಲಿಯಲ್ಲಿ ఇందు అవెర ಆಯೋಜನೆಗೊಂಡಿತ್ತು మెదుటి ಕಾರ್ಯಕ್ರಮ ನಡೆಯುತ್ತಿದ್ದ   ಸಂಧರ್ಭದಲ್ಲೇ ১০০১৯১ ಸ್ಮೃತಿ ಶ್ರೀನಿವಾಸ್ శెంది అవెరిగి అవెర లఘు ಹಿನ್ನಲೇ ಸಂಭವಿಸಿದ ಮದುವೆ ಹೃದಯಾಘಾತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಸ್ಮೃತಿ ಸಂಯೋಜಕ; ಮತ್ತು మెంధును నంగి ಚಲನಚಿತ್ ನಿರ್ಮಾಪಕ ಮುಚ್ಚಲ್ ಅವರ ಪಲಾಶ್ ಕಾರ್ಯಕ್ರಮ ನಡೆದಿತ್ತು ಭರ್ಜರಿಯಾಗಿ ವಿವಾಹ ವಿವಾಹ ಸಂಭ್ರಮದ  ದೃಶ್ಯಗಳು ಸಾಮಾಜಿಕ ಇವರ ಜಾಲತಾಣಗಳಲ್ಲಿ ಹರಿದಾಡುತ್ತಿವೆ - ShareChat
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳
🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳 - gombe edits ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಇನ್ನಿಲ್ಲ gombe edits ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಇನ್ನಿಲ್ಲ - ShareChat
#💔ಖ್ಯಾತ ಹಿರಿಯ ನಟ ಆಸ್ಪತ್ರೆಗೆ ದಾಖಲು😭
💔ಖ್ಯಾತ ಹಿರಿಯ ನಟ ಆಸ್ಪತ್ರೆಗೆ ದಾಖಲು😭 - ಖ್ಯಾತ ಹಿರಿಯ ನಟ ಆಸ್ಪತ್ರೆಗೆ ದಾಖಲು gombe edits ಧರ್ಮೇಂದ್ರ బాలివుడా గెెరియ ನಟ ಅವರ ಖ್ಯಾತ ಆರೋಗ್ಯದಲ್ಲಿ ಏರುಪೆಯುಗಿದ್ದು ,  ಆಸ್ಪತ್ರೆಗೆ   ದಾಖಲಿಸಲಾಗಿದೆ ಎ೦ದು ತಿಳಿದುಬಂದಿದೆವೆ ಇಲಗಳ ಪ್ರಕಾರ 89 ವರ್ಷದ ನಟ ಅವರನ್ನು ధమిలంది ಝುಂಬೈನ ಆಸ್ಪತ್ರೆಗೆ మునిగి ದಾಖಲಿಸಲಾಗಿದೆ ಎ೦ದು ಕುಲುಂಬದ ಮೂಲಗಳು ಶನಿವಾರ ಆರಂಭದಲ್ಲಿ ದಕ್ಷಿಣ ಮುಂಬೈನ ಬ್ರೀಚ್ ತಿಳಿಸಿವೆಈ ವಾರದ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು: ಬಳಿಕ ಒಂದೇ ವಾರದ ಅಂತರದಲ್ಲಿ మెక్తి ಆಸ್ಪತೆಗೆ ದಾಖಲಿಸಲಾಗಿದೆ ఎందు ಹೇಳಲಾಗಿದೆ: ಪರೀಕ್ಷಾ ವರದಿಗಳು ತಡವಾದ್ದರಿಂದ ವೈದ್ಯಕೀಯ ಈ ಹಿಂದಿನ ಎಲ್ಲಾ ದಿನನಿತ್ಯದ ತಪಾಸಣೆಗಳು ಸರಿಯಾಗಿ ನಡೆಯುವವರೆಗೆ ಅಲ್ಲಿಯೇ ಇರುವುದು ಉತ್ತಮ ಎ೦ದು   ಕುಟುಂಬ అవెరు ನಿರ್ಧರಿಸಿದೆ: ಅವರಿಗೆ ವಯಸ್ಸಾಗಿದ್ದು , ವೈದ್ಯರಿಂದ ಸರಿಯಾದ ಗಮನದ   ಅಗತ್ಯವಿದೆ: ಚಿಂತಿಸಲು ఇల్ల" ಏನೂ ఎందు ಕೌಟುಂಬಿಕ ಮೂಲಗಳು ತಿಳಿಸಿವೆ ಖ್ಯಾತ ಹಿರಿಯ ನಟ ಆಸ್ಪತ್ರೆಗೆ ದಾಖಲು gombe edits ಧರ್ಮೇಂದ್ರ బాలివుడా గెెరియ ನಟ ಅವರ ಖ್ಯಾತ ಆರೋಗ್ಯದಲ್ಲಿ ಏರುಪೆಯುಗಿದ್ದು ,  ಆಸ್ಪತ್ರೆಗೆ   ದಾಖಲಿಸಲಾಗಿದೆ ಎ೦ದು ತಿಳಿದುಬಂದಿದೆವೆ ಇಲಗಳ ಪ್ರಕಾರ 89 ವರ್ಷದ ನಟ ಅವರನ್ನು ధమిలంది ಝುಂಬೈನ ಆಸ್ಪತ್ರೆಗೆ మునిగి ದಾಖಲಿಸಲಾಗಿದೆ ಎ೦ದು ಕುಲುಂಬದ ಮೂಲಗಳು ಶನಿವಾರ ಆರಂಭದಲ್ಲಿ ದಕ್ಷಿಣ ಮುಂಬೈನ ಬ್ರೀಚ್ ತಿಳಿಸಿವೆಈ ವಾರದ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು: ಬಳಿಕ ಒಂದೇ ವಾರದ ಅಂತರದಲ್ಲಿ మెక్తి ಆಸ್ಪತೆಗೆ ದಾಖಲಿಸಲಾಗಿದೆ ఎందు ಹೇಳಲಾಗಿದೆ: ಪರೀಕ್ಷಾ ವರದಿಗಳು ತಡವಾದ್ದರಿಂದ ವೈದ್ಯಕೀಯ ಈ ಹಿಂದಿನ ಎಲ್ಲಾ ದಿನನಿತ್ಯದ ತಪಾಸಣೆಗಳು ಸರಿಯಾಗಿ ನಡೆಯುವವರೆಗೆ ಅಲ್ಲಿಯೇ ಇರುವುದು ಉತ್ತಮ ಎ೦ದು   ಕುಟುಂಬ అవెరు ನಿರ್ಧರಿಸಿದೆ: ಅವರಿಗೆ ವಯಸ್ಸಾಗಿದ್ದು , ವೈದ್ಯರಿಂದ ಸರಿಯಾದ ಗಮನದ   ಅಗತ್ಯವಿದೆ: ಚಿಂತಿಸಲು ఇల్ల" ಏನೂ ఎందు ಕೌಟುಂಬಿಕ ಮೂಲಗಳು ತಿಳಿಸಿವೆ - ShareChat
#📢ದೀಪಾವಳಿ ಗಿಫ್ಟ್ : ಗೃಹ ಲಕ್ಷ್ಮಿಫಲಾನುಭವಿಗಳಿಗೆ 6000 ರೂಪಾಯಿ 🤩 ಗೃಹಲಕ್ಷ್ಮೀ ಯೋಜನೆ ಹಣ ವಿಳಂಬಕ್ಕೆ ಸಂಬಂಧಿಸಿದಂತೆ ಮಾತನಾಡಿರುವ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ದೀಪಾವಳಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ₹6,000 ಹಣ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಕೆಲವು ತಾಂತ್ರಿಕ ದೋಷದಿಂದಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಂದಾಯ ವಿಳಂಬವಾಗಿತ್ತು. ಇದೀಗ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮೂರು ತಿಂಗಳು ಸೇರಿಸಿ, ಮಹಿಳೆಯರ ಖಾತೆಗೆ ಒಟ್ಟಿಗೆ ₹6,000 ಗೃಹಲಕ್ಷ್ಮಿ ಹಣ ಹಾಕಲಾಗುವುದು. ದೀಪಾವಳಿ ಹಬ್ಬ ಮುಗಿಯುವುದರೊಳಗೆ ಮಹಿಳೆಯಾರ ಖಾತೆಗೆ ಹಣ ಸೇರಲಿದೆ ಎಂದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
📢ದೀಪಾವಳಿ ಗಿಫ್ಟ್ : ಗೃಹ ಲಕ್ಷ್ಮಿಫಲಾನುಭವಿಗಳಿಗೆ 6000 ರೂಪಾಯಿ 🤩 - ದೀಪಾವಳಿ ಗಿಫ್ಟ್ : ಗೃಹಲಕ್ಷ್ಮೀ ಫಲಾನುಭವಿಗಳಿಗೆ 6000 ರೂಪಾಯಿ gombe editing  ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್ e ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಲೀಸ್ ಮಾಡಲಿದೆಯಂತೆ ಕೆಲವು నవిర రుుచాయి ಮಹಿಳೆಯರಿಗೆ ಗೃಹಲಕ್ಷಮಿ ಹಣ ತಾಂತ್ರಿಕ ದೋಷದಿಂi ಸಂದಾಯ ವಿಳಂಬವಾಗಿತ್ತು . ಇದೀಗ ಆಗಸ್ಟ್, ಸೆಷ್ಟೆಂಬರ್ ಮತ್ತು ಅಕ್ಟೋಬರ್ ಮೂರು ತಿಂಗಳು ಸೇರಿಸಿ, ಮಹಿಳೆಯರ ಖಾತೆಗೆ ಒಟ್ಟಿಗೆ =6,000 ಗೃಹಲಕ್ಷ್ಮಿ ಹಣ ಹಾಕಲಾಗುವುದು. ದೀಪಾವಳಿ ಗಿಫ್ಟ್ : ಗೃಹಲಕ್ಷ್ಮೀ ಫಲಾನುಭವಿಗಳಿಗೆ 6000 ರೂಪಾಯಿ gombe editing  ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್ e ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಲೀಸ್ ಮಾಡಲಿದೆಯಂತೆ ಕೆಲವು నవిర రుుచాయి ಮಹಿಳೆಯರಿಗೆ ಗೃಹಲಕ್ಷಮಿ ಹಣ ತಾಂತ್ರಿಕ ದೋಷದಿಂi ಸಂದಾಯ ವಿಳಂಬವಾಗಿತ್ತು . ಇದೀಗ ಆಗಸ್ಟ್, ಸೆಷ್ಟೆಂಬರ್ ಮತ್ತು ಅಕ್ಟೋಬರ್ ಮೂರು ತಿಂಗಳು ಸೇರಿಸಿ, ಮಹಿಳೆಯರ ಖಾತೆಗೆ ಒಟ್ಟಿಗೆ =6,000 ಗೃಹಲಕ್ಷ್ಮಿ ಹಣ ಹಾಕಲಾಗುವುದು. - ShareChat
#👸48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ😍 ಫಿಲಿಪ್ಪೀನ್ಸ್‌ನಲ್ಲಿ ನಡೆದ 48ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶೆರಿ ಸಿಂಗ್‌ ವಿಜೇತರಾಗಿ ಆಯ್ಕೆಯಾಗಿದ್ದಾರೆ.ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ 48ನೇ ಆವೃತ್ತಿಯ ಮಿಸ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯಲ್ಲಿ ಭಾರತದ ಶೆರಿ ಸಿಂಗ್‌ ವಿಜೇತರಾಗಿದ್ದಾರೆ.120 ಸ್ಪರ್ಧಿಗಳು ಭಾಗಿಯಾಗಿದ್ದ ಸ್ಪರ್ಧೆಯಲ್ಲಿ ಸೇಂಟ್‌ ಪೀಟರ್ಸ್‌ಬರ್ಗ್‌ನ ಸ್ಪರ್ಧಿ ಮೊದಲ ರನ್ನರ್‌ ಅಪ್‌, ಫಿಲಿಪ್ಪೀನ್ಸ್‌ನ ಸ್ಪರ್ಧಿ 2ನೇ ರನ್ನರ್‌ ಅಪ್‌ ಆಗಿದ್ದಾರೆ. ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶೆರಿ, 'ತನ್ನ ಮಿತಿಯಿಂದ ಹೊರಗೆ ಕನಸು ಕಾಣುವ ದೈರ್ಯ ಮಾಡುವ ಎಲ್ಲ ಮಹಿಳೆಗೂ ಈ ಗೆಲುವು ಸಲ್ಲುತ್ತದೆ' ಎಂದಿದ್ದಾರೆ. ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಸ್ಪರ್ಧಿ ಶೆರಿ ಸಿಂಗ್ ಆಗಿದ್ದಾರೆ. ಇತರ ಅಂತಿಮ ಸ್ಪರ್ಧಿಗಳು ಯುಎಸ್‌ಎ, ಜಪಾನ್, ಮ್ಯಾನ್ಮಾರ್, ಬಲ್ಗೇರಿಯಾ, ಯುಎಇ, ಆಫ್ರಿಕಾ ಮತ್ತು ಉಕ್ರೇನ್‌ನಂತಹ ರಾಷ್ಟ್ರಗಳು ಮತ್ತು ಪ್ರದೇಶಗಳನ್ನು ಪ್ರತಿನಿಧಿಸಿದರು.
👸48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ😍 - 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ! = gombe editing  ಷಿಂಗ್ವನ್ : ಫಿಲಿಪ್ಪೀನ್ಸ್ನಲ್ಲಿ ನಡೆದ 48ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶೆರಿ ಆಯ್ಕೆಂ ಯಾಗಿದ್ದಾರೆ. 120 ಸ್ಪರ್ಧಿಗಳು ಸಿಂಗ್ ವಿಜೇತರಾಗಿ ಭಾಗಿಯಾಗಿದ್ದ ಸ್ಪರ್ಧೆಯಲ್ಲಿ ಸೇಂಟ್ ಪೀಟರ್ಸ್ಬರ್ಗ್ನ ಸ್ಪರ್ಧಿ ಮೂದಲ ರನ್ನರ್ ಅಪ್ , ಫಿಲಿಪ್ಪೀನ್ಸ್ನ ಸ್ಪರ್ಧಿ 2ನೇ ರನ್ನರ್ ಅಪ್ ಆಗಿದ್ದಾರೆ.ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಸ್ಪರ್ಧಿ ಶೆರಿ ಸಿಂಗ್ ಆಗಿದ್ದಾರೆ. ಇತರ ಅಂತಿಮ ಸ್ಪರ್ಧಿಗಳು ಯುಎಸ್ಎ , ಜಪಾನ್ , ಮ್ಯಾನ್ಮಾರ್ , ಬಲ್ಗೇರಿಯಾ, ಯುಎಇ; ಆಫ್ರಿಕಾ ಮತ್ತು ಉಕ್ರೇನ್ನಂತಹ ಮತ್ತು; రాష్బ్ట ಪ್ರದೇಶಗಳನ್ನು ಪ್ರತಿನಿಧಿಸಿದರು. ಗಳು 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ! = gombe editing  ಷಿಂಗ್ವನ್ : ಫಿಲಿಪ್ಪೀನ್ಸ್ನಲ್ಲಿ ನಡೆದ 48ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶೆರಿ ಆಯ್ಕೆಂ ಯಾಗಿದ್ದಾರೆ. 120 ಸ್ಪರ್ಧಿಗಳು ಸಿಂಗ್ ವಿಜೇತರಾಗಿ ಭಾಗಿಯಾಗಿದ್ದ ಸ್ಪರ್ಧೆಯಲ್ಲಿ ಸೇಂಟ್ ಪೀಟರ್ಸ್ಬರ್ಗ್ನ ಸ್ಪರ್ಧಿ ಮೂದಲ ರನ್ನರ್ ಅಪ್ , ಫಿಲಿಪ್ಪೀನ್ಸ್ನ ಸ್ಪರ್ಧಿ 2ನೇ ರನ್ನರ್ ಅಪ್ ಆಗಿದ್ದಾರೆ.ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಸ್ಪರ್ಧಿ ಶೆರಿ ಸಿಂಗ್ ಆಗಿದ್ದಾರೆ. ಇತರ ಅಂತಿಮ ಸ್ಪರ್ಧಿಗಳು ಯುಎಸ್ಎ , ಜಪಾನ್ , ಮ್ಯಾನ್ಮಾರ್ , ಬಲ್ಗೇರಿಯಾ, ಯುಎಇ; ಆಫ್ರಿಕಾ ಮತ್ತು ಉಕ್ರೇನ್ನಂತಹ ಮತ್ತು; రాష్బ్ట ಪ್ರದೇಶಗಳನ್ನು ಪ್ರತಿನಿಧಿಸಿದರು. ಗಳು - ShareChat
#❌ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ವಿವಾದಾತ್ಮಕ ಹೇಳಿಕೆ ಕೊಟ್ಟ ಮುಖ್ಯಮಂತ್ರಿ😧 ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. "ಬಂಗಾಳಕ್ಕೆ ಬರುವ ಇತರ ರಾಜ್ಯಗಳ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು, ಹಾಸ್ಟೆಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು," ಎಂಬ ಅವರ ಹೇಳಿಕೆ ಪ್ರತಿ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ, "ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ, ಉಳಿದವರಿಗಾಗಿ ಹುಡುಕಾಟ ಮುಂದುವರೆದಿದೆ," ಎಂದು ಹೇಳಿದರು. ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
❌ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ವಿವಾದಾತ್ಮಕ ಹೇಳಿಕೆ ಕೊಟ್ಟ ಮುಖ್ಯಮಂತ್ರಿ😧 - ಮೇಲೆ ಅತ್ಯಾಚಾರ ದ್ಯಾರ್ಥಿನಿ @) వాదాత్మశశిళిశిశంట్ట మఖ్యమంతి gombe editing . ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ , 'ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ , ಉಳಿದವರಿಗಾಗಿ ಹುಡುಕಾಟ' మొందువెరిదిది ಎಂದು ಹೇಳಿದರು: ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ గురియాగిది ಮೇಲೆ ಅತ್ಯಾಚಾರ ದ್ಯಾರ್ಥಿನಿ @) వాదాత్మశశిళిశిశంట్ట మఖ్యమంతి gombe editing . ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ , 'ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ , ಉಳಿದವರಿಗಾಗಿ ಹುಡುಕಾಟ' మొందువెరిదిది ಎಂದು ಹೇಳಿದರು: ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ గురియాగిది - ShareChat
#🎦ಕನ್ನಡ ಚಿತ್ರರಂಗದಿಂದ ಖ್ಯಾತ ನಟಿ ಬ್ಯಾನ್ 😲 ರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ ಪಡೆದ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾದಲ್ಲಿ ಮಾತ್ರ ಯಾಕೆ ಅಭಿನಯಿಸುತ್ತಿಲ್ಲ? ಅವರನ್ನು ಕನ್ನಡ ಸಿನಿಮಾ ರಂಗದಿಂದ ಬ್ಯಾನ್ ಮಾಡಿದ್ದಾರಾ? ಎಂಬ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ರಶ್ಮಿಕಾ ಅವರೇ ಇದೀಗ ಉತ್ತರ ನೀಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಕೊಡಗಿನ ಮೂಲದವರಾಗಿದ್ದು, ತಮ್ಮ ವೃತ್ತಿ ಜೀವನ, ಶಿಕ್ಷಣ ಎಲ್ಲ ಆರಂಭಿಸಿದ್ದು ಬೆಂಗಳೂರಿನಲ್ಲಿ. ಇತ್ತೀಚಿನ ಕೆಲವರ್ಷದಿಂದ ಅವರು ಕನ್ನಡದ ಯಾವುದೇ ಚಿತ್ರ ಮಾಡಿಲ್ಲ. ಹೀಗಾಗಿ ಅವರನ್ನು ಸ್ಯಾಂಡಲ್‌ವುಡ್‌ನಲ್ಲಿ ಬ್ಯಾನ್ ಮಾಡಿರಬಹುದೇ? ಎಂಬ ಅನುಮಾನ ಮೂಡುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ.
🎦ಕನ್ನಡ ಚಿತ್ರರಂಗದಿಂದ ಖ್ಯಾತ ನಟಿ ಬ್ಯಾನ್ 😲 - ಕನ್ನಡ ಚಿತ್ರರಂಗದಿಂದ ಖ್ಯಾತನಟಿ ಬ್ಯಾನ್   gombe editing . ಮಂದಣ್ಣ : ಕೊಡಗಿನ 2ored నెటి రర్మిరా ಮೂಲದವರಾಗಿದ್ದು , ತಮ್ಮ' ವೃತ್ತಿ ಜೀವನ, ಶಿಕ್ಷಣ ಎಲ್ಲ ಆರಂಭಿಸಿದ್ದು ಬೆಂಗಳೂರಿನಲ್ಲಿ . ಇತ್ತೀಚಿನ ಕೆಲವರ್ಷದಿಂದ ಅವರು ಕನ್ನಡದ ಯಾವುದೇ ಚಿತ್ರ ಮಾಡಿಲ್ಲ . ಹೀಗಾಗಿ ಅವರನ್ನು ; ಸ್ಯಾಂಡಲ್ವುಡ್ನಲ್ಲಿ ಬ್ಯಾನ್ ಮಾಡಿರಬಹುದೇ? ಮೂಡುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಎಂಬ ಅನುಮಾನ ಮಂದಣ್ಣ ' ಸ್ಪಷ್ಟನೆ ನೀಡಿದ್ದಾರೆ ಈ ಬಗ್ಗೆ ಮಾತನಾಡಿರುವ 'మెందెణ్ణ' 'ಇಲ್ಲಿಯವರೆಗೆ ನನ್ನನ್ನು ಕನ್ನಡ ಸಿನಿಮಾ ರಶ್ಮಿಕಾ ಇಂಡಸ್ಮಿು ನಿಷೇಧಿಸಿಲ್ಲ . ನನ್ನ ವೈಯಕ್ತಿಕ ಮತ್ತು ವೃತ್ತಿಪರ ಹೆಚ್ಚಾ[ ಜೀವನದ ಬಗ್ಗೆ ಜನರು ಸತ್ಯಕ್ಕಿಂತ ವದಂತಿಗಳನ್ನೇ ٨ ಯಾವಾಗಲೂ ಹಬ್ಬಿಸುತ್ತಿರುತ್ತಾರೆ. ಕನ್ನಡ ಚಿತ್ರರಂಗದಿಂದ ಖ್ಯಾತನಟಿ ಬ್ಯಾನ್   gombe editing . ಮಂದಣ್ಣ : ಕೊಡಗಿನ 2ored నెటి రర్మిరా ಮೂಲದವರಾಗಿದ್ದು , ತಮ್ಮ' ವೃತ್ತಿ ಜೀವನ, ಶಿಕ್ಷಣ ಎಲ್ಲ ಆರಂಭಿಸಿದ್ದು ಬೆಂಗಳೂರಿನಲ್ಲಿ . ಇತ್ತೀಚಿನ ಕೆಲವರ್ಷದಿಂದ ಅವರು ಕನ್ನಡದ ಯಾವುದೇ ಚಿತ್ರ ಮಾಡಿಲ್ಲ . ಹೀಗಾಗಿ ಅವರನ್ನು ; ಸ್ಯಾಂಡಲ್ವುಡ್ನಲ್ಲಿ ಬ್ಯಾನ್ ಮಾಡಿರಬಹುದೇ? ಮೂಡುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಎಂಬ ಅನುಮಾನ ಮಂದಣ್ಣ ' ಸ್ಪಷ್ಟನೆ ನೀಡಿದ್ದಾರೆ ಈ ಬಗ್ಗೆ ಮಾತನಾಡಿರುವ 'మెందెణ్ణ' 'ಇಲ್ಲಿಯವರೆಗೆ ನನ್ನನ್ನು ಕನ್ನಡ ಸಿನಿಮಾ ರಶ್ಮಿಕಾ ಇಂಡಸ್ಮಿು ನಿಷೇಧಿಸಿಲ್ಲ . ನನ್ನ ವೈಯಕ್ತಿಕ ಮತ್ತು ವೃತ್ತಿಪರ ಹೆಚ್ಚಾ[ ಜೀವನದ ಬಗ್ಗೆ ಜನರು ಸತ್ಯಕ್ಕಿಂತ ವದಂತಿಗಳನ್ನೇ ٨ ಯಾವಾಗಲೂ ಹಬ್ಬಿಸುತ್ತಿರುತ್ತಾರೆ. - ShareChat
#📢ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ😲 ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸುವ ಸಲುವಾಗಿ, ಸರ್ಕಾರಿ ಮತ್ತು ಅನುದಾನಿತ (Aided) ಶಾಲೆಗಳ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ಸಂಘದಿಂದ ಸಿಎಂ ಭೇಟಿ ಮಾಡಿ ಸರ್ಕಾರದ ಜಾತಿ ಸಮೀಕ್ಷೆ ಮತ್ತು ಶಾಲೆಗೆ ಹಾಜರಾಗಿ ಪಾಠ ಬೋಧನೆ ಮಾಡುವುದು ಎರಡೂ ಕೆಲಸಗಳು ಹೊರೆ ಆಗಲಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಒಂದು ಕೆಲಸಕ್ಕೆ ನಿಯೋಜನೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದರು. ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಬೆನ್ನಲ್ಲಿಯೇ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮೀಕ್ಷಾ ಕಾರ್ಯದಲ್ಲಿ ಹೆಚ್ಚಿನ ಶಿಕ್ಷಕರು ತೊಡಗಿಸಿಕೊಂಡಿರುವುದರಿಂದ ದಸರಾ ರಜೆಯ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಆರಂಭಗೊಂಡಿತ್ತು. ಇದನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಸಮೀಕ್ಷೆಯ ಪ್ರಗತಿ ನಿರೀಕ್ಷಿಸಿದಷ್ಟು ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದಾದ್ಯಂತ ನಮ್ಮ ನಿರೀಕ್ಷೆಗೆ ತಕ್ಕಂತೆ ಸರ್ವೇ ಪೂರ್ಣಗೊಂಡಿಲ್ಲ. ಕೊಪ್ಪಳದಂತಹ ಕೆಲವು ಜಿಲ್ಲೆಗಳಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ. 60ರಷ್ಟು ಮಾತ್ರ ಆಗಿದೆ. ಅಕ್ಟೋಬರ್ 7 ಕೊನೆಯ ದಿನವಾಗಿದ್ದರೂ, ಎಲ್ಲ ಜಿಲ್ಲೆಗಳಲ್ಲಿ ಸಂಪೂರ್ಣ ಸರ್ವೇ ಪೂರ್ಣವಾಗುವುದು ಅಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
📢ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ😲 - ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸರಣ దేనేరా రేజి అ.1రచెరిగి విస్తరణి ल७४ ९७ ಖಪ್ editing gombe ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ ಬೆಂಗಳೂರು ಕಾರ್ಯ ಪೂರ್ಣಗೊಳಿಸುವ ಸಲುವಾಗಿ, ಸರ್ಕಾರಿ ಮತ್ತು ಅನುದಾನಿತ (Aided) ಶಾಲೆಗಳ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ಅಕ್ಜೋಬರ್ 18 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಸಮೀಕ್ಷಾ ಕಾರ್ಯದಲ್ಲಿ ರಾಜ್ಯದಾದ್ಯಂತ ಸುಮಾರು 1.20 ಲಕ್ಷಶಿಕ್ಷಕರು ಹಾಗೂ 40 ಸಾವಿರ ಇತರ ಸಿಬ್ಬಂದಿ 1.60 ಲಕ್ಷಜನರು ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ఒట్టు ಸೇರಿ శనిష్ణ ಶಿಕ್ಷಕರ ಸಂಘಟನೆಗಳು ಸಮೀಕ್ಷೆ ಪೂರ್ಣಗೊಳಿಸಲು 10 ದಿನಗಳ ಹೆಚ್ಚುವರಿ ಕಾಲಾವಕಾಶ ಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರವು, ಶಾಶ್ವತ ಹಿಂದುಳಿದ ಆಯೋಗದ ಜೊತೆ ಚರ್ಚಿಸಿ ಶಿಕ್ಷಣ ಇಲಾಖೆಯ ಮೂಲಕ ರಜೆ ವಿಸ್ತರಿಸಿ ಆದೇಶ ನೀಡಿದೆ. ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸರಣ దేనేరా రేజి అ.1రచెరిగి విస్తరణి ल७४ ९७ ಖಪ್ editing gombe ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ ಬೆಂಗಳೂರು ಕಾರ್ಯ ಪೂರ್ಣಗೊಳಿಸುವ ಸಲುವಾಗಿ, ಸರ್ಕಾರಿ ಮತ್ತು ಅನುದಾನಿತ (Aided) ಶಾಲೆಗಳ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ಅಕ್ಜೋಬರ್ 18 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಸಮೀಕ್ಷಾ ಕಾರ್ಯದಲ್ಲಿ ರಾಜ್ಯದಾದ್ಯಂತ ಸುಮಾರು 1.20 ಲಕ್ಷಶಿಕ್ಷಕರು ಹಾಗೂ 40 ಸಾವಿರ ಇತರ ಸಿಬ್ಬಂದಿ 1.60 ಲಕ್ಷಜನರು ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ఒట్టు ಸೇರಿ శనిష్ణ ಶಿಕ್ಷಕರ ಸಂಘಟನೆಗಳು ಸಮೀಕ್ಷೆ ಪೂರ್ಣಗೊಳಿಸಲು 10 ದಿನಗಳ ಹೆಚ್ಚುವರಿ ಕಾಲಾವಕಾಶ ಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರವು, ಶಾಶ್ವತ ಹಿಂದುಳಿದ ಆಯೋಗದ ಜೊತೆ ಚರ್ಚಿಸಿ ಶಿಕ್ಷಣ ಇಲಾಖೆಯ ಮೂಲಕ ರಜೆ ವಿಸ್ತರಿಸಿ ಆದೇಶ ನೀಡಿದೆ. - ShareChat