#🧡ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ 🧡 #✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಸಂಗೀತ ಸಂತರೆಂದೇ ಹೆಸರಾಗಿರುವ ಪದ್ಮಭೂಷಣ ಪಂಡಿತ್ ಪುಟ್ಟರಾಜ ಗವಾಯಿ ಅವರನ್ನು ಅತ್ಯಂತ ಭಕ್ತಿ, ಶ್ರದ್ಧೆಯಿಂದ ಸ್ಮರಿಸುತ್ತೇನೆ.
ಅಂಧರ ಪಾಲಿನ ದೇವರಾಗಿ ಹಾಗೂ ಸಂಗೀತ, ಸಾಹಿತ್ಯ, ಅಧ್ಯಾತ್ಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಆ ದಿವ್ಯಚೇತನದ ಜನ್ಮದಿನದಂದು ಗೌರವಪೂರ್ವಕ ನಮನಗಳನ್ನು ಸಮರ್ಪಿಸುತ್ತೇನೆ.
#ಪಂಡಿತ್_ಪುಟ್ಟರಾಜಗವಾಯಿ
#Panditputtarajgawai