#👮 ನೌಕರಿ ತಯಾರಿ 👮 #💯ಎಕ್ಸಾಮ್ ಪ್ರಶ್ನೋತ್ತರ 💯 #📘 Education 🖍️ #📜ಪ್ರಚಲಿತ ವಿದ್ಯಮಾನ📜 ಕರ್ನಾಟಕ ಸರ್ಕಾರವು ನೀಡುವ ಅತ್ಯುನ್ನತ ಸಾಹಿತ್ಯ ಗೌರವವಾದ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಲೋಕಕ್ಕೆ ಅವರು ನೀಡಿರುವ ಅಪ್ರತಿಮ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದ್ದು, ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಫಲಕ ಮತ್ತು ಶಾಲನ್ನು ಒಳಗೊಂಡಿದೆ. ಪಂಪ ಪ್ರಶಸ್ತಿಯನ್ನು ಮೊಟ್ಟಮೊದಲ ಬಾರಿಗೆ ಪಡೆದವರು - ರಾಷ್ಟ್ರಕವಿ ಕುವೆಂಪು (1987).