
Mahanayaka Rakshana Vedhike
@m_r_v
ಮಹಾನಾಯಕ ರಕ್ಷಣಾ ವೇದಿಕೆ
🐅ರಾಜ್ಯಾಧ್ಯಕ್ಷ ದೈತ್ಯರಾಜ್🐅
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಂಧುಗಳೇ, ಬಾ ಬಾ ಸಾಹೇಬರ ಆಶಯದಂತೆ ಭಾರತ ಸರ್ಕಾರವು ದಿ. 20-11-1990ರ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಪರಿಶಿಷ್ಟ ಜಾತಿಯಿಂದ ಬೌದ್ಧ ಧರ್ಮಕ್ಕೆ ಮತಾಂತರ ಹೊಂದಿದಲ್ಲಿ ಅಂತಹವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಮತ್ತು ಧರ್ಮದ ಕಾಲಂನಲ್ಲಿ "ಬೌದ್ಧ ಧರ್ಮ" ಎಂದು ನಮೂದಿಸಲು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ.....
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ambedkar #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್ #🙏🇪🇺ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್🇪🇺🙏
ದಿನಾಂಕ 14-08-2025 ರಂದು ಬೀದರ್ ಜಿಲ್ಲೆಯ ಬಲಗೈ ಸಂಬಂಧಿಸಿದ ಜಾತಿಗಳ ಒಕ್ಕೂಟದ ವತಿಯಿಂದ ನ್ಯಾಯಮೂರ್ತಿ
ಡಾಕ್ಟರ್ ಎಚ್.ಎನ್ ನಾಗಮೋಹನ್ ದಾಸ್ ವರದಿಯನ್ನು ತಿರಸ್ಕರಿಸಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ಬೀದರ್ ಜಿಲ್ಲೆಯ ಮೂಲೆ ಮೂಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದ ಜನ ಸಾಗರ. ಗೋಪಾಲ. ಎಸ್.ದೊಡ್ಡಿ ಜಿಲ್ಲಾಧ್ಯಕ್ಷರು ಮಹಾನಾಯಕ ರಕ್ಷಣಾ ವೇದಿಕೆ ಬೀದರ ಭಾಗವಹಿಸಿದ ಕ್ಷಣ 💙ಜೈ ಭೀಮ್ ಜೈ ಸಂವಿಧಾನ*✊🔥
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ambedkar #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್ #🙏🇪🇺ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್🇪🇺🙏
🇮🇳ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು🇮🇳
🇮🇳ಮಹಾನಾಯಕ ರಕ್ಷಣಾ ವೇದಿಕೆ🇮🇳
🇮🇳ಜೈ ಭೀಮ್🇮🇳
🇮🇳ಜೈ ಸಂವಿಧಾನ್🇮🇳
#ಸ್ವಾತಂತ್ರ್ಯ #ಸ್ವಾತಂತ್ರ್ಯ ದಿನಾಚರಣೆ 2020 #ಸ್ವಾತಂತ್ರ್ಯ ದಿನಾಚರಣೆ #ಸ್ವಾತಂತ್ರ್ಯ ದಿನಾಚರಣೆ 2020
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ಅಂಬೇಡ್ಕರ್ #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್#ಡಾಕ್ಟರ್ ಬಿಆರ್ ಅಂಬೇಡ್ಕರ್ #ಅಂಬೇಡ್ಕರ್ ಜಯಂತಿ ಶುಭಾಶಯಗಳು
130 ಹಬ್ಬ
💐ಚಾಮರಾಜನಗರ ತಾಲ್ಲೂಕಿನ, ಹೆಗ್ಗೋಠಾರ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಸೇರಿ #ಭೀಮ_ರಾವ್_ಕಪ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿಯನ್ನು ದಿನಾಂಕ: 20,21 & 22ನೇ ಜೂನ್ 2025 ರಂದು ಆಯೋಜಿಸಿಲಾಗಿತ್ತು. ಫೈನಲ್ ಪಂದ್ಯದಲ್ಲಿ ವಿಜೇತರಾದ ಹೆಗ್ಗೋಠಾರ ಗ್ರಾಮದ ಯುವಕರರಿಗೆ ಮತ್ತು ಭೀಮ ರಾವ್ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ ಕಿರಣ್, ದಿಲೀಪ್ ಮತ್ತು ಸತೀಶ್ ರವರಿಗೆ #ಮಹಾನಾಯಕ_ರಕ್ಷಣಾ_ವೇದಿಕೆ #ರಾಜ್ಯಾಧ್ಯಕ್ಷ_ಶ್ರೀ_ದೈತ್ಯರಾಜ್ ರವರ ವತಿಯಿಂದ ತುಂಬು ಹೃದಯದ ಭೀಮ ಅಭಿನಂದನೆಗಳು🙏💐💐
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ಅಂಬೇಡ್ಕರ್ #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್
💐ಚಾಮರಾಜನಗರ ತಾಲ್ಲೂಕಿನ, ಹೆಗ್ಗೋಠಾರ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಸೇರಿ #ಭೀಮ_ರಾವ್_ಕಪ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿಯನ್ನು ದಿನಾಂಕ: 20,21 & 22ನೇ ಜೂನ್ 2025 ರಂದು ಆಯೋಜಿಸಿಲಾಗಿತ್ತು. ನಮ್ಮ #ಮಹಾನಾಯಕ_ರಕ್ಷಣಾ_ವೇದಿಕೆ #ರಾಜ್ಯಾಧ್ಯಕ್ಷ_ಶ್ರೀ_ದೈತ್ಯರಾಜ್ ರವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ ಹೆಗ್ಗೋಠಾರ ಗ್ರಾಮದ ಯುವಕರು ಹಾಗೂ ಎಲ್ಲಾ ಗ್ರಾಮಸ್ಥರಿಗೆ ತುಂಬು ಹೃದಯದ ಭೀಮ ಅಭಿನಂದನೆಗಳು. ಕಾರ್ಯಕ್ರಮದಲ್ಲಿ ಶ್ರೀಯುತ ಎ. ಆರ್ ಕೃಷ್ಣಮೂರ್ತಿ ಕೊಳ್ಳೇಗಾಲದ ಶಾಸಕರು, ಆರ್. ಪಿ ನಂಜುಂಡಸ್ವಾಮಿ ನಗರಸಭೆ ಸದಸ್ಯರು ಚಾಮರಾಜನಗರ, ವೇದ. ಎಸ್ ವಕೀಲರು, ಹಾಗೂ ಗಜೇಂದ್ರ ನಗರಸಭೆ ಕಾರ್ಯಕರ್ತರು ನಂಜನಗೂಡು ಮತ್ತು ಅನೇಕ ಗಣ್ಯರು ಉಪಸ್ಥಿತಿಯಲ್ಲಿ ಇದ್ದರು💐💐
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ಅಂಬೇಡ್ಕರ್ #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್
💐ಚಾಮರಾಜನಗರ ತಾಲ್ಲೂಕಿನ, ಹೆಗ್ಗೋಠಾರ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಸೇರಿ #ಭೀಮ_ರಾವ್_ಕಪ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿಯನ್ನು ದಿನಾಂಕ: 20,21 & 22ನೇ ಜೂನ್ 2025 ರಂದು ಆಯೋಜಿಸಿಲಾಗಿತ್ತು.ಮುಖ್ಯ ಅತಿಥಿಯಾಗಿ ಆಗಮಿಸಿದ ನಮ್ಮ #ಮಹಾನಾಯಕ_ರಕ್ಷಣಾ_ವೇದಿಕೆ #ರಾಜ್ಯಾಧ್ಯಕ್ಷ_ಶ್ರೀ_ದೈತ್ಯರಾಜ್ ರವರಿಗೆ ಸನ್ಮಾನ ಮಾಡಿದ ಹೆಗ್ಗೋಠಾರ ಗ್ರಾಮದ ಯುವಕರು ಗ್ರಾಮಸ್ಥರು ಹಾಗೂ ಕಾರ್ಯಕ್ರಮದ ಆಯೋಜಕರಿಗೆ ತುಂಬು ಹೃದಯದ ಭೀಮ ಅಭಿನಂದನೆಗಳು🙏💐💐
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ಅಂಬೇಡ್ಕರ್ #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್
💐ಚಾಮರಾಜನಗರ ತಾಲ್ಲೂಕಿನ, ಹೆಗ್ಗೋಠಾರ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಸೇರಿ #ಭೀಮ_ರಾವ್_ಕಪ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿಯನ್ನು ದಿನಾಂಕ: 20,21 & 22ನೇ ಜೂನ್ 2025 ರಂದು ಆಯೋಜಿಸಿಲಾಗಿತ್ತು. ನಮ್ಮ #ಮಹಾನಾಯಕ_ರಕ್ಷಣಾ_ವೇದಿಕೆ #ರಾಜ್ಯಾಧ್ಯಕ್ಷ_ಶ್ರೀ_ದೈತ್ಯರಾಜ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರಿಕಟ್ ಪಂದ್ಯದ ಕುರಿತು ಒಂದೆರಡು ಮಾತುಗಳನ್ನು ಆಡಿದ ಸಂದರ್ಭ💐💐
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ಅಂಬೇಡ್ಕರ್ #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್
💐ಚಾಮರಾಜನಗರ ತಾಲ್ಲೂಕಿನ, ಹೆಗ್ಗೋಠಾರ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಸೇರಿ #ಭೀಮ_ರಾವ್_ಕಪ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿಯನ್ನು ದಿನಾಂಕ: 20,21 & 22ನೇ ಜೂನ್ 2025 ರಂದು ಆಯೋಜಿಸಿಲಾಗಿತ್ತು. ನಮ್ಮ #ಮಹಾನಾಯಕ_ರಕ್ಷಣಾ_ವೇದಿಕೆ #ರಾಜ್ಯಾಧ್ಯಕ್ಷ_ಶ್ರೀ_ದೈತ್ಯರಾಜ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರಿಕಟ್ ಫೈನಲ್ ಪಂದ್ಯಾವಳಿಗೆ ಚಾಲನೆ ನೀಡಿದ ಸಂದರ್ಭ💐💐
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ಅಂಬೇಡ್ಕರ್ #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್ #ಅಂಬೇಡ್ಕರ್ ಜಯಂತಿ ಶುಭಾಶಯಗಳು
130 ಹಬ್ಬ
#fathers #happy fathers day
l love you dad #happy fathers day ❤️❤️