#🎂ಹ್ಯಾಪಿ ಬರ್ತಡೇ ಶ್ರದ್ಧಾ ಶ್ರೀನಾಥ್❤️ ಶ್ರದ್ಧಾ ಶ್ರೀನಾಥ್ ( ಜನನ ೨೯ ಸಪ್ಟೆಂಬರ್ ೧೯೯೦ ) ಭಾರತೀಯ ಚಲನಚಿತ್ರ ನಟಿ. ಇವರು ಕನ್ನಡ ಮತ್ತು ತಮಿಳು ಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಂಡಿದ್ದಾರೆ.[೧] ಇವರು ಹಲವಾರು ತೆಲುಗು, ಹಿಂದಿ ಮತ್ತು ಮಲಯಾಳಂ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.[೨] ಕನ್ನಡ ಸೈಕಲಾಜಿಕಲ್ ಥ್ರಿಲ್ಲರ್ ಯು ಟರ್ನ್ (೨೦೧೬) ನಲ್ಲಿನ ಪಾತ್ರಕ್ಕಾಗಿ ಅವರು ವ್ಯಾಪಕ ಮೆಚ್ಚುಗೆ ಗಳಿಸಿದರು. ಇವರು ಅತ್ಯುತ್ತಮ ನಟಿ (ವಿಮರ್ಶಕರು) - ಕನ್ನಡ ಪ್ರಶಸ್ತಿಗಾಗಿ ಫಿಲ್ಮ್ಫೇರ್ ಪ್ರಶಸ್ತಿಯನ್ನು ಗೆದ್ದರು.[ #👏ಶುಭಾಶಯಗಳು #📰ಇಂದಿನ ಅಪ್ಡೇಟ್ಸ್ 📲 #🎂ಜನ್ಮ ದಿನದ ಸ್ಟೇಟಸ್ #👩ನಟಿಯರು
#🎂ಹ್ಯಾಪಿ ಬರ್ತಡೇ ಶ್ರದ್ಧಾ ಶ್ರೀನಾಥ್❤️ ಶ್ರದ್ಧಾ ಶ್ರೀನಾಥ್ ( ಜನನ ೨೯ ಸಪ್ಟೆಂಬರ್ ೧೯೯೦ ) ಭಾರತೀಯ ಚಲನಚಿತ್ರ ನಟಿ. ಇವರು ಕನ್ನಡ ಮತ್ತು ತಮಿಳು ಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಂಡಿದ್ದಾರೆ.[೧] ಇವರು ಹಲವಾರು ತೆಲುಗು, ಹಿಂದಿ ಮತ್ತು ಮಲಯಾಳಂ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.[೨] ಕನ್ನಡ ಸೈಕಲಾಜಿಕಲ್ ಥ್ರಿಲ್ಲರ್ ಯು ಟರ್ನ್ (೨೦೧೬) ನಲ್ಲಿನ ಪಾತ್ರಕ್ಕಾಗಿ ಅವರು ವ್ಯಾಪಕ ಮೆಚ್ಚುಗೆ ಗಳಿಸಿದರು. ಇವರು ಅತ್ಯುತ್ತಮ ನಟಿ (ವಿಮರ್ಶಕರು) - ಕನ್ನಡ ಪ್ರಶಸ್ತಿಗಾಗಿ ಫಿಲ್ಮ್ಫೇರ್ ಪ್ರಶಸ್ತಿಯನ್ನು ಗೆದ್ದರು.[ #🎂ಜನ್ಮ ದಿನದ ಸ್ಟೇಟಸ್ #👏ಶುಭಾಶಯಗಳು #👩ನಟಿಯರು
#🫀ವಿಶ್ವ ಹೃದಯ ದಿನ❤️ ೧೯೯೯ರಿಂದ ಪ್ರತಿ ವರ್ಷದ ಸೆಪ್ಟೆಂಬರ್ ನಲ್ಲಿ ಕೊನೆಯ ಭಾನುವಾರ ವಿಶ್ವ ಹೃದಯ ದಿನವನ್ನು (World Heart Day) ವಿಶ್ವ ಹೃದಯ ಸಂಸ್ಥೆ (ವರ್ಲ್ಡ್ ಹಾರ್ಟ್ ಫೆಡರೇಷನ್ ) ಯು ಆಯೋಜಿಸುತ್ತಿದೆ ಆದರೆ ೨೦೧೧ ರಿಂದ ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ ಕೊನೆಯ ಭಾನುವಾರದ ಬದಲಾಗಿ ೨೯ ಸೆಪ್ಟೆಂಬರ್ ನಂದು ಆಚರಿಸಲಾಗುತ್ತದೆ ವಿಶ್ವ ಹಾರ್ಟ್ ಫೆಡರೇಶನ್ ಸಂಸ್ಥೆಯು ಮುಖ್ಯ ಅಪಾಯಕಾರಿ ಅಂಶಗಳಾದ , ತಂಬಾಕು, ಅನಾರೋಗ್ಯಕರ ಆಹಾರ ಮತ್ತು ದೈಹಿಕ ಚಟುವಟಿಕೆ ಇಲ್ಲದಿರುವಿಕೆ ಗಳನ್ನು ನಿಯಂತ್ರಿಸುವುದರಿಂದ ಹೃದಯ ರೋಗ ಮತ್ತು ಹೃದಯಾಘಾತಗಳಿಂದ ಅಕಾಲಿಕ ಮರಣಗಳನ್ನು ಕನಿಷ್ಠ ಪ್ರತಿಶತ ೮೦ರಷ್ಟರ ಮಟ್ಟಿಗೆ ತಪ್ಪಿಸಬಹುದಾಗಿದೆ ಎಂದು ಪ್ರಚಾರ ಮಾಡುತ್ತದೆ. #👏ಶುಭಾಶಯಗಳು #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
#🫀ವಿಶ್ವ ಹೃದಯ ದಿನ❤️ ೧೯೯೯ರಿಂದ ಪ್ರತಿ ವರ್ಷದ ಸೆಪ್ಟೆಂಬರ್ ನಲ್ಲಿ ಕೊನೆಯ ಭಾನುವಾರ ವಿಶ್ವ ಹೃದಯ ದಿನವನ್ನು (World Heart Day) ವಿಶ್ವ ಹೃದಯ ಸಂಸ್ಥೆ (ವರ್ಲ್ಡ್ ಹಾರ್ಟ್ ಫೆಡರೇಷನ್ ) ಯು ಆಯೋಜಿಸುತ್ತಿದೆ ಆದರೆ ೨೦೧೧ ರಿಂದ ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ ಕೊನೆಯ ಭಾನುವಾರದ ಬದಲಾಗಿ ೨೯ ಸೆಪ್ಟೆಂಬರ್ ನಂದು ಆಚರಿಸಲಾಗುತ್ತದೆ ವಿಶ್ವ ಹಾರ್ಟ್ ಫೆಡರೇಶನ್ ಸಂಸ್ಥೆಯು ಮುಖ್ಯ ಅಪಾಯಕಾರಿ ಅಂಶಗಳಾದ , ತಂಬಾಕು, ಅನಾರೋಗ್ಯಕರ ಆಹಾರ ಮತ್ತು ದೈಹಿಕ ಚಟುವಟಿಕೆ ಇಲ್ಲದಿರುವಿಕೆ ಗಳನ್ನು ನಿಯಂತ್ರಿಸುವುದರಿಂದ ಹೃದಯ ರೋಗ ಮತ್ತು ಹೃದಯಾಘಾತಗಳಿಂದ ಅಕಾಲಿಕ ಮರಣಗಳನ್ನು ಕನಿಷ್ಠ ಪ್ರತಿಶತ ೮೦ರಷ್ಟರ ಮಟ್ಟಿಗೆ ತಪ್ಪಿಸಬಹುದಾಗಿದೆ ಎಂದು ಪ್ರಚಾರ ಮಾಡುತ್ತದೆ. #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲 #👏ಶುಭಾಶಯಗಳು
#🏏ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಗೆ ರೋಚಕ ಗೆಲುವು 🏏 #🏆 ಏಷಿಯನ್ ಕ್ರಿಕೆಟ್ ಕಪ್ #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
#🏏ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಗೆ ರೋಚಕ ಗೆಲುವು 🏏 #🏆 ಏಷಿಯನ್ ಕ್ರಿಕೆಟ್ ಕಪ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
#🏏ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಗೆ ರೋಚಕ ಗೆಲುವು 🏏 #🏆 ಏಷಿಯನ್ ಕ್ರಿಕೆಟ್ ಕಪ್ #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
#🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲 #😞 ಮೂಡ್ ಆಫ್ ಸ್ಟೇಟಸ್ ತಮಿಳು ನಟ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ತಮಿಳುನಾಡಿನ ಕರೂರಿನಲ್ಲಿ ಶನಿವಾರ ಕೈಗೊಂಡ ರ್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.ಕರೂರ್ ಕಾಲ್ತುಳಿತದಲ್ಲಿ 38 ಮಂದಿ ಸಾವು: 'ನನ್ನ ಎದೆ ಒಡೆದು ಹೋಗಿದೆ' - ವಿಜಯ್ ಮೊದಲ ಪ್ರತಿಕ್ರಿಯೆ
#🏏ಫೈನಲ್ - ಭಾರತ vs ಪಾಕಿಸ್ತಾನ🏏 Asia Cup 2025: ಪಾಕ್ ವಿರುದ್ಧದ ಪಂದ್ಯಕ್ಕು ಮುನ್ನ ಭಾರತಕ್ಕೆ ಬಿಗ್ ಶಾಕ್: ಹಾರ್ದಿಕ್, ಅಭಿಷೇಕ್, ತಿಲಕ್ ಹೊರಕ್ಕೆಹಾರ್ದಿಕ್ ಪಾಂಡ್ಯ ಜೊತೆಗೆ, ಟೀಮ್ ಇಂಡಿಯಾದ ಯುವ ಬ್ಯಾಟ್ಸ್ಮನ್ಗಳಾದ ಅಭಿಷೇಕ್ ಶರ್ಮಾ ಮತ್ತು ತಿಲಕ್ ವರ್ಮಾ ಕೂಡ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ತೊಂದರೆ ಅನುಭವಿಸಿದ್ದಾರೆ. 10 ನೇ ಓವರ್ನ ಎರಡನೇ ಎಸೆತದ ನಂತರ ಅಭಿಷೇಕ್ ನಿರ್ಗಮಿಸಿದರು. 18 ನೇ ಓವರ್ನಲ್ಲಿ ತಿಲಕ್ ವರ್ಮಾ ಕೂಡ ಗಾಯಗೊಂಡರು. #🏆 ಏಷಿಯನ್ ಕ್ರಿಕೆಟ್ ಕಪ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
#🚨ಸೌಜನ್ಯ ವಿಡಿಯೋ : ಯುಟ್ಯೂಬರ್ ಬಂಧನಕ್ಕೆ ಯತ್ನ #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰 #😞 ಮೂಡ್ ಆಫ್ ಸ್ಟೇಟಸ್