INSTALL
@newskarnataka
News Karnataka
@newskarnataka
24,053
फॉलोअर्स
0
फॉलोइंग
37,356
पोस्ट
Official handle of newskarnataka.com
Follow
News Karnataka
175 ने देखा
•
1 घंटे पहले
ಕೋಟ: ಸಿದ್ದಾಪುರ ಯುವಕನ ಅಪಹರಣ ಪ್ರಕರಣ: ಕೋಕಾ ಕಾಯ್ದೆಯಡಿ ಏಳು ಆರೋಪಿಗಳ ಬಂಧನ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕೋಟ: ಸಿದ್ದಾಪುರ ಯುವಕನ ಅಪಹರಣ ಪ್ರಕರಣ: ಕೋಕಾ ಕಾಯ್ದೆಯಡಿ ಏಳು ಆರೋಪಿಗಳ ಬಂಧನ
ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನದಲ್ಲಿ ನಡೆದ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.
9
2
कमेंट
News Karnataka
464 ने देखा
•
2 घंटे पहले
ಬಸ್ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಬಸ್ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡು ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಾಸಕ ಹರೀಶ್ ಪೂಂಜಾ ಅವರು ಆಸ್...
19
5
कमेंट
News Karnataka
402 ने देखा
•
2 घंटे पहले
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೊದಲ ಲಿವರ್ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೊದಲ ಲಿವರ್ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ (ಕೆಎಂಸಿ)ಯಲ್ಲಿ ಮೊದಲ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ದೀರ್ಘಕಾಲದ ಯಕೃತ್ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿ...
12
15
कमेंट
News Karnataka
477 ने देखा
•
2 घंटे पहले
ಕೇರಳ ಸರಕಾರಿ ಬಸ್ ಅಟ್ಟಹಾಸ; ನಿಯಂತ್ರಣ ತಪ್ಪಿ ಕಾರು, ಬೈಕ್ಗೆ ಡಿಕ್ಕಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕೇರಳ ಸರಕಾರಿ ಬಸ್ ಅಟ್ಟಹಾಸ; ನಿಯಂತ್ರಣ ತಪ್ಪಿ ಕಾರು, ಬೈಕ್ಗೆ ಡಿಕ್ಕಿ!
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ಸರ್ಕಾರದ ಕೆಎಸ್ಆರ್ಟಿಸಿ ಬಸ್ ಅತಿವೇಗದಿಂದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಎಸಗಿದೆ.
18
15
कमेंट
News Karnataka
9.1K ने देखा
•
3 घंटे पहले
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ದೃಶ್ಯ ಸಿಸಿಟಿವಿಯಲ್ಲಿ ಸೆರೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದ ಘಟನೆಯ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
68
99
कमेंट
News Karnataka
520 ने देखा
•
3 घंटे पहले
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ; ಇಬ್ಬರು ಯುವಕರು ನೀರುಪಾಲು, ಓರ್ವನ ಮೃತದೇಹ ಪತ್ತೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ; ಇಬ್ಬರು ಯುವಕರು ನೀರುಪಾಲು, ಓರ್ವನ ಮೃತದೇಹ ಪತ್ತೆ!
ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿ...
14
23
कमेंट
News Karnataka
536 ने देखा
•
4 घंटे पहले
ಎ.3ರಿಂದ 7ರವರೆಗೆ ಇಂದ್ರಾಳಿ ಶ್ರೀ ಮುಖ್ಯಪ್ರಾಣ- ನಾಗದೇವರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಎ.3ರಿಂದ 7ರವರೆಗೆ ಇಂದ್ರಾಳಿ ಶ್ರೀ ಮುಖ್ಯಪ್ರಾಣ- ನಾಗದೇವರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ಆಂಜನೇಯ ದೇವರ ಗುಡಿ ಹಾಗೂ ನಾಗದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಇದೇ ಎ. 3ರಿಂದ 7ರವರೆಗೆ ನಡೆಯಲಿದೆ ಎಂ...
14
20
कमेंट
News Karnataka
523 ने देखा
•
4 घंटे पहले
ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನೂತನ 128 ಸ್ಲೈಸ್ ಸಿಟಿ ಸ್ಕ್ಯಾನರ್ ಮತ್ತು ಅತ್ಯಾಧುನಿಕ ಮ್ಯಾಮೊಗ್ರಾಫಿ ಉದ್ಘಾಟಿಸಿದ ಡಾ. ಹೆಚ್ ಎಸ್ ಬಲ್ಲಾಳ್
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನೂತನ 128 ಸ್ಲೈಸ್ ಸಿಟಿ ಸ್ಕ್ಯಾನರ್ ಮತ್ತು ಅತ್ಯಾಧುನಿಕ ಮ್ಯಾಮೊಗ್ರಾಫಿ ಉದ್ಘಾಟಿಸಿದ ಡಾ. ಹೆಚ್ ಎಸ್ ಬಲ್ಲಾಳ್
ನೂತನ ಹೈ ಸ್ಪೀಡ್ 128- ಸ್ಲೈಸ್ ಸಿಟಿ ಸ್ಕ್ಯಾನ್ ಮತ್ತು ಅತ್ಯಾಧುನಿಕ ಮ್ಯಾಮೊಗ್ರಾಫಿಯನ್ನು ನವೀಕರಿಸಲಾದ ರೇಡಿಯೊಲಾಜಿ ವಿಭಾಗದಲ್ಲಿ ಉದ್ಘಾಟಿಸಲಾಯಿತು. ಮಣಿಪಾಲ್ ಅಕಾಡೆಮಿಯ ಉನ್ನತ ಶಿಕ್ಷ...
14
23
कमेंट
News Karnataka
2.1K ने देखा
•
4 घंटे पहले
ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು!
ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ.
17
18
कमेंट
News Karnataka
510 ने देखा
•
5 घंटे पहले
ಗೂಡ್ಸ್ ವಾಹನ ಡಿಕ್ಕಿ: ಬಾಲಕ ಮೃತ್ಯು!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಗೂಡ್ಸ್ ವಾಹನ ಡಿಕ್ಕಿ: ಬಾಲಕ ಮೃತ್ಯು!
ಆಟವಾಡುತ್ತಿದ್ದ ಬಾಲಕನಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕು ಶಬ್ಬೀರ್ ನಗರದಲ್ಲಿ ನಡೆದಿದೆ.
21
17
कमेंट
Your browser does not support JavaScript!