INSTALL
@newskarnataka
News Karnataka
@newskarnataka
24,128
फॉलोअर्स
0
फॉलोइंग
37,546
पोस्ट
Official handle of newskarnataka.com
Follow
News Karnataka
430 ने देखा
•
2 घंटे पहले
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ : ಇಬ್ಬರು ಮೃತ್ಯು!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ : ಇಬ್ಬರು ಮೃತ್ಯು!
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
13
17
कमेंट
News Karnataka
381 ने देखा
•
3 घंटे पहले
ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
15
15
कमेंट
News Karnataka
546 ने देखा
•
5 घंटे पहले
ಬಿಜೆಪಿಯ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಬಿಜೆಪಿಯ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ
ಬಿಜೆಪಿಯ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ಅವರು ನಿಧನರಾಗಿದ್ದಾರೆ.
14
17
कमेंट
News Karnataka
536 ने देखा
•
6 घंटे पहले
ಡ್ರಗ್ ಓವರ್ ಡೋಸ್; ಇಬ್ಬರು ಎಂಬಿಎ ವಿದ್ಯಾರ್ಥಿಗಳು ಮೃತ್ಯು!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಡ್ರಗ್ ಓವರ್ ಡೋಸ್; ಇಬ್ಬರು ಎಂಬಿಎ ವಿದ್ಯಾರ್ಥಿಗಳು ಮೃತ್ಯು!
ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ ಓವರ್ ಡೋಸ್ನಿಂದ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.
17
15
कमेंट
News Karnataka
514 ने देखा
•
6 घंटे पहले
ಭಾರಿ ಮಳೆ, 2 ಎಕ್ರೆ ಬಾಳೆ ಬೆಳೆ ನಾಶ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಭಾರಿ ಮಳೆ, 2 ಎಕ್ರೆ ಬಾಳೆ ಬೆಳೆ ನಾಶ!
ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಬಾಳೆ ನಾಶವಾದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.
17
23
कमेंट
News Karnataka
512 ने देखा
•
8 घंटे पहले
ಗಾಂಜಾ ಮಾರಾಟ : ಆರೋಪಿ ಪೊಲೀಸರ ವಶಕ್ಕೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಗಾಂಜಾ ಮಾರಾಟ : ಆರೋಪಿ ಪೊಲೀಸರ ವಶಕ್ಕೆ
ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
16
21
कमेंट
News Karnataka
524 ने देखा
•
9 घंटे पहले
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ಹಿರಿಯ ಛಾಯಾಗ್ರಾಹಕ ಸಾವು, ಮದುವೆ ಮನೆಯಲ್ಲಿ ಮರಣಮೃದಂಗ !
#🆕ಲೇಟೆಸ್ಟ್ ಅಪ್ಡೇಟ್ಸ್ 📰
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ಹಿರಿಯ ಛಾಯಾಗ್ರಾಹಕ ಸಾವು, ಮದುವೆ ಮನೆಯಲ್ಲಿ ಮರಣಮೃದಂಗ !
ಕಳೆದ ಶನಿವಾರ ರಾತ್ರಿ ರಾ.ಹೆ. 66ರ ನಂತೂರು ತಾರಾಯಿತೋಟ ಎಂಬಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸಾವನ್ನಪ್ಪಿದ್ದ ಪ್ರಕರಣದಲ್ಲಿ...
18
18
कमेंट
News Karnataka
507 ने देखा
•
9 घंटे पहले
ಹಾಸನ: ಪತಿಯನ್ನು ತ್ಯಜಿಸಿ ಪ್ರಿಯಕರನೊಂದಿಗೆ ಪರಾರಿ – ಕಾರಿನೊಳಗೆ ತಾಳಿ ಕಟ್ಟಿದ ವಿಡಿಯೋ ವೈರಲ್
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಹಾಸನ: ಪತಿಯನ್ನು ತ್ಯಜಿಸಿ ಪ್ರಿಯಕರನೊಂದಿಗೆ ಪರಾರಿ – ಕಾರಿನೊಳಗೆ ತಾಳಿ ಕಟ್ಟಿದ ವಿಡಿಯೋ ವೈರಲ್
ಜಿಲ್ಲೆಯ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬಳು ಪತಿಯನ್ನು ತ್ಯಜಿಸಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಅಚ್ಚರಿಯ ಘಟನೆ ಬೆಳಕಿಗೆ ಬಂದಿದ್ದು, ಕಾರಿನೊಳಗೆ ತಾಳಿ ಕಟ್ಟ...
17
25
कमेंट
News Karnataka
504 ने देखा
•
11 घंटे पहले
ಭಾರತೀಯ ತೈಲ ಟ್ಯಾಂಕರ್ಗಳಿಗೆ ಯಾವುದೇ ಶುಲ್ಕವನ್ನು ವಿಧಿಸಿಲ್ಲ: ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟನೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಭಾರತೀಯ ತೈಲ ಟ್ಯಾಂಕರ್ಗಳಿಗೆ ಯಾವುದೇ ಶುಲ್ಕವನ್ನು ವಿಧಿಸಿಲ್ಲ: ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟನೆ
ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿರುವ ಭಾರತೀಯ ತೈಲ ಟ್ಯಾಂಕರ್ಗಳಿಗೆ ಇರಾನ್ ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ.
20
16
कमेंट
News Karnataka
522 ने देखा
•
11 घंटे पहले
ಉಡುಪಿ: ಕಾಪುವಿನಲ್ಲಿ ನಡೆದ ದೈವದ ಆರಾಧನೆ ವೀಕ್ಷಿಸಲು ವಿದೇಶಿಯರ ದಂಡು!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಉಡುಪಿ: ಕಾಪುವಿನಲ್ಲಿ ನಡೆದ ದೈವದ ಆರಾಧನೆ ವೀಕ್ಷಿಸಲು ವಿದೇಶಿಯರ ದಂಡು!
ಕಾಂತಾರ ಚಲನಚಿತ್ರ ಬಿಡುಗಡೆಯಾದ ನಂತರ ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ನಡೆಯುತ್ತಾ ಬಂದಿರುವ ದೈವದ ಕೋಲಗಳಿಗೆ ಹೊಸ ಆಯಾಮ ದೊರಕಿದೆ. ದೇಶದ ಮೂಲೆ ಮೂಲೆಗಳಿಂದ ಮಾತ್ರವಲ್ಲ, ವಿದೇಶಗಳಿಂದಲೂ ಜನ ...
18
16
कमेंट
Your browser does not support JavaScript!