INSTALL
@newskarnataka
News Karnataka
@newskarnataka
22,887
फॉलोअर्स
0
फॉलोइंग
35,210
पोस्ट
Official handle of newskarnataka.com
Follow
News Karnataka
524 ने देखा
•
18 घंटे पहले
ಅನಿಲ ಸೋರಿಕೆಯಾಗಿ ಪಾನಿಪುರಿ ಅಂಗಡಿಯಲ್ಲಿ ಅಗ್ನಿ ಅವಗಢ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಅನಿಲ ಸೋರಿಕೆಯಾಗಿ ಪಾನಿಪುರಿ ಅಂಗಡಿಯಲ್ಲಿ ಅಗ್ನಿ ಅವಗಢ! - ನ್ಯೂಸ್ ಕರ್ನಾಟಕ (News Karnataka)
ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲಹಳ್ಳಿಯಲ್ಲಿ ಅನಿಲ ಸೋರಿಕೆಯಾಗಿ ಪಾನಿಪುರಿ ಅಂಗಡಿಯೊಂದು ಅಗ್ನಿ ಅವಗಢದಿಂದ ಹೊತ್ತು ಉರಿದಿದೆ.
17
22
कमेंट
News Karnataka
533 ने देखा
•
18 घंटे पहले
ಪಿಸ್ತೂಲು ಮಾದರಿಯ ಲೈಟರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ; ಬ್ಯಾಂಕಾಕ್ ನಲ್ಲಿ ಭಾರತೀಯ ಬಂಧನ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಪಿಸ್ತೂಲು ಮಾದರಿಯ ಲೈಟರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ; ಬ್ಯಾಂಕಾಕ್ ನಲ್ಲಿ ಭಾರತೀಯ ಬಂಧನ! - ನ್ಯೂಸ್ ಕರ್ನಾಟಕ (News Karnataka)
ಪಿಸ್ತೂಲು ಆಕಾರದ ಲೈಟರ್ ಹಿಡಿದು ಸಾರ್ವಜನಿಕರನ್ನು ಬೆದರಿಸುತ್ತಿದ್ದ ಭಾರತೀಯ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಇಲ್ಲಿನ ಸಿಯಾಮ್ ಚೌಕದಲ್ಲಿ ಪಿಸ್ತೂಲ್ ಆಕಾರದ ಲೈಟರ್ನಿಂದ ದಾರಿಹೋಕ
15
16
कमेंट
News Karnataka
550 ने देखा
•
18 घंटे पहले
ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಂಗಳದಲ್ಲೇ ಎಣ್ಣೆ ಪಾರ್ಟಿ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಂಗಳದಲ್ಲೇ ಎಣ್ಣೆ ಪಾರ್ಟಿ! - ನ್ಯೂಸ್ ಕರ್ನಾಟಕ (News Karnataka)
ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಂಗಳದಲ್ಲೇ ಎಣ್ಣೆ ಪಾರ್ಟಿ ನಡೆಯುತ್ತಿದ್ದು, ಗ್ಲಾಸ್ ಹಿಡಿದು ರೆಡ್ಹ್ಯಾಂಡ್ ಆಗಿ ನೌಕರ ಸಿಕ್ಕಿಬಿದ್ದಿದ್ದಾರೆ.
15
15
कमेंट
News Karnataka
520 ने देखा
•
20 घंटे पहले
ಕಾರ್ಯನಿರತ ಪತ್ರಕರ್ತ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕಾ ದಿನಾಚರಣೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕಾರ್ಯನಿರತ ಪತ್ರಕರ್ತ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕಾ ದಿನಾಚರಣೆ - ನ್ಯೂಸ್ ಕರ್ನಾಟಕ (News Karnataka)
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕ ದಿನಾಚರಣೆ ನಡೆಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ನೂತನ ಕಾರ್ಯನಿರತ ಪತ್ರಕರ್ತ ಸಂಘದ ಕಛೇರಿ ಉದ್ಘಾಟನೆ ನೆರವೇರಿಸಿದರು.
21
20
कमेंट
News Karnataka
554 ने देखा
•
20 घंटे पहले
ಅಕ್ರಮ ಗೋವು ಸಾಗಾಟ ಪ್ರಕರಣ; ಮೂವರು ಆರೋಪಿಗಳ ಬಂಧನ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಅಕ್ರಮ ಗೋವು ಸಾಗಾಟ ಪ್ರಕರಣ; ಮೂವರು ಆರೋಪಿಗಳ ಬಂಧನ! - ನ್ಯೂಸ್ ಕರ್ನಾಟಕ (News Karnataka)
ಅಕ್ರಮ ಗೋವು ಸಾಗಾಟ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರಪೇಟೆ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿದರು.
16
13
कमेंट
News Karnataka
524 ने देखा
•
20 घंटे पहले
ಇಂದಿನಿಂದ ಮಲೆ ಮಹದೇಶ್ವರನ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಸಂಭ್ರಮ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಇಂದಿನಿಂದ ಮಲೆ ಮಹದೇಶ್ವರನ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಸಂಭ್ರಮ! - ನ್ಯೂಸ್ ಕರ್ನಾಟಕ (News Karnataka)
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು,
20
20
कमेंट
News Karnataka
687 ने देखा
•
21 घंटे पहले
ಸಿಡಿಲು ಬಡಿದು ಮನೆಗೆ ಹಾನಿ; ಇಬ್ಬರಿಗೆ ಗಾಯ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಸಿಡಿಲು ಬಡಿದು ಮನೆಗೆ ಹಾನಿ; ಇಬ್ಬರಿಗೆ ಗಾಯ - ನ್ಯೂಸ್ ಕರ್ನಾಟಕ (News Karnataka)
ಶನಿವಾರ ರಾತ್ರಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸುರತ್ಕಲ್ ನ ಮಧ್ಯ ಗ್ರಾಮದ ಮಾಧವ ನಗರದ ಬೇಬಿ ಎಂಬವರ ಮನೆಗೆ ಸಿಡಿಲು ಬಡಿದು ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
9
9
कमेंट
News Karnataka
510 ने देखा
•
21 घंटे पहले
ವ್ಯಾಪಾರಿಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ದುಷ್ಕರ್ಮಿಗಳು ಪರಾರಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ವ್ಯಾಪಾರಿಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ದುಷ್ಕರ್ಮಿಗಳು ಪರಾರಿ - ನ್ಯೂಸ್ ಕರ್ನಾಟಕ (News Karnataka)
ಕಾರಿನಲ್ಲಿ ಬಂದ ಇಬ್ಬರು ದುರ್ಷ್ಕಮಿಗಳು ಓಮ್ನಿ ವ್ಯಾನ್ ನ್ನು ತಡೆದು ವ್ಯಾಪಾರಿಯ ಕುತ್ತಿಗೆಯಲ್ಲಿದ್ದ ಮೂರು ಪವನ್ ನ ಚಿನ್ನದ ಸರ ಎಗರಿಸಿದ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
21
16
कमेंट
News Karnataka
530 ने देखा
•
22 घंटे पहले
ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆದಿಲ್ಲ : ಮಂಜುನಾಥ್ ಭಂಡಾರಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆದಿಲ್ಲ : ಮಂಜುನಾಥ್ ಭಂಡಾರಿ - ನ್ಯೂಸ್ ಕರ್ನಾಟಕ (News Karnataka)
ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ನೀಡಲಾಗಿದೆ, ಬೈಠಕ್ ನಡೆಸಲಾಗಿದೆ ಎಂಬ ಆರೋಪಗಳ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಂಜುನಾಥ ಭಂಡಾರಿ,
18
16
कमेंट
News Karnataka
534 ने देखा
•
23 घंटे पहले
ಆರೆಸ್ಸೆಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಕೇಳಿದ್ದರಲ್ಲಿ ತಪ್ಪೇನಿದೆ: ಮಂಜುನಾಥ ಭಂಡಾರಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಆರೆಸ್ಸೆಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಕೇಳಿದ್ದರಲ್ಲಿ ತಪ್ಪೇನಿದೆ: ಮಂಜುನಾಥ ಭಂಡಾರಿ - ನ್ಯೂಸ್ ಕರ್ನಾಟಕ (News Karnataka)
ಆರೆಸ್ಸೆಸ್ ಬುದ್ಧ ಗಾಂಧಿ, ಬಸವಣ್ಣ ತತ್ವ ಒಪ್ಪುತ್ತದೆಯೇ?ಭಾರತೀಯ ಸಂವಿಧಾನವನ್ನು ಒಪ್ಪುತ್ತದೆಯೇ? ಸರ್ವಧರ್ಮ ಸಮಾನತೆಯನ್ನು ಪ್ರತಿಪದಿಸುತ್ತದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಳಿದ್ದರಲ್ಲಿ ತಪ್ಪೇನಿದೆ
14
22
कमेंट
Your browser does not support JavaScript!