INSTALL
@newskarnataka
News Karnataka
@newskarnataka
24,225
ಫಾಲೋವರ್ಸ್
0
ಫಾಲೋಯಿಂಗ್
37,437
ಪೋಸ್ಟ್ಸ್
Official handle of newskarnataka.com
Follow
News Karnataka
525 ವೀಕ್ಷಿಸಿದ್ದಾರೆ
•
5 ಗಂಟೆಗಳ ಹಿಂದೆ
ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ವಿದ್ಯಾರ್ಥಿ ಸಾವು, ಯುವತಿಗೆ ಗಂಭೀರ ಗಾಯ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ವಿದ್ಯಾರ್ಥಿ ಸಾವು, ಯುವತಿಗೆ ಗಂಭೀರ ಗಾಯ
ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾ...
23
10
ಕಾಮೆಂಟ್
News Karnataka
2.8K ವೀಕ್ಷಿಸಿದ್ದಾರೆ
•
5 ಗಂಟೆಗಳ ಹಿಂದೆ
ಗಂಡನ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಗಂಡನ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ
ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ.
35
29
ಕಾಮೆಂಟ್
News Karnataka
2.7K ವೀಕ್ಷಿಸಿದ್ದಾರೆ
•
5 ಗಂಟೆಗಳ ಹಿಂದೆ
ಪ್ರವಾಸಿ ತಾಣ ಮೇಲುಕೋಟೆಯಲ್ಲಿ ಭಾರೀ ಗಾತ್ರದ ಚಿರತೆ ಸೆರೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಪ್ರವಾಸಿ ತಾಣ ಮೇಲುಕೋಟೆಯಲ್ಲಿ ಭಾರೀ ಗಾತ್ರದ ಚಿರತೆ ಸೆರೆ
ಪ್ರವಾಸಿ ತಾಣ ಮೇಲುಕೋಟೆಯಲ್ಲಿ ಭಾರೀ ಗಾತ್ರದ ಚಿರತೆ ಸೆರೆಯಾಗಿದೆ. ಜಾನುವಾರುಗಳನ್ನು ತಿಂದು ಉಪಟಳ ನೀಡ್ತಿದ್ದ ಚಿರತೆ ಕಡೆಗೂ ಸಿಕ್ಕಿದೆ. ಮೇಲುಕೋಟೆ ಚಲುವನಾರಾಯಸ್ವಾಮಿ ದೇಗುಲದ ಸಮೀಪವೇ ಇಟ್ಟ...
32
34
ಕಾಮೆಂಟ್
News Karnataka
527 ವೀಕ್ಷಿಸಿದ್ದಾರೆ
•
6 ಗಂಟೆಗಳ ಹಿಂದೆ
ಉಡುಪಿ: ರಸ್ತೆ ಮೇಲೆ ಉರುಳಿಬಿದ್ದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಉಡುಪಿ: ರಸ್ತೆ ಮೇಲೆ ಉರುಳಿಬಿದ್ದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ
ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಾಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರಾದರು.
12
21
ಕಾಮೆಂಟ್
News Karnataka
504 ವೀಕ್ಷಿಸಿದ್ದಾರೆ
•
6 ಗಂಟೆಗಳ ಹಿಂದೆ
ಉಡುಪಿ ಶ್ರೀಕೃಷ್ಣಮಠಕ್ಕೆ ನಟಿ ತಾರಾ ಅನುರಾಧಾ ಭೇಟಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಉಡುಪಿ ಶ್ರೀಕೃಷ್ಣಮಠಕ್ಕೆ ನಟಿ ತಾರಾ ಅನುರಾಧಾ ಭೇಟಿ
ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಹಿರಿಯ ಕನ್ನಡ ಚಲನಚಿತ್ರ ನಟಿ ತಾರಾ ಅನುರಾಧಾ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.
26
15
ಕಾಮೆಂಟ್
News Karnataka
500 ವೀಕ್ಷಿಸಿದ್ದಾರೆ
•
6 ಗಂಟೆಗಳ ಹಿಂದೆ
ನಾರಿ ಶಕ್ತಿ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಿದ ಬಿಜೆಪಿ: ಕೃಪಾ ಆಳ್ವ ಆರೋಪ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ನಾರಿ ಶಕ್ತಿ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಿದ ಬಿಜೆಪಿ: ಕೃಪಾ ಆಳ್ವ ಆರೋಪ
"ನಾರಿ ಶಕ್ತಿ” ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಬಿಜೆಪಿ ಸರಕಾರವು ಕೆಲವೊಂದು ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ಮಹಿಳೆಯರ ಸಬಲೀಕರಣದ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣ...
23
18
ಕಾಮೆಂಟ್
News Karnataka
544 ವೀಕ್ಷಿಸಿದ್ದಾರೆ
•
6 ಗಂಟೆಗಳ ಹಿಂದೆ
ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ
ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ...
20
14
ಕಾಮೆಂಟ್
News Karnataka
591 ವೀಕ್ಷಿಸಿದ್ದಾರೆ
•
6 ಗಂಟೆಗಳ ಹಿಂದೆ
ಎಸ್ಜೆಇಸಿ ಮಹಿಳಾ ವಾಲಿಬಾಲ್ ತಂಡ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಎಸ್ಜೆಇಸಿ ಮಹಿಳಾ ವಾಲಿಬಾಲ್ ತಂಡ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಮಹಿಳಾ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಆದ್ಯಾರ್ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಮೆಂ...
8
12
ಕಾಮೆಂಟ್
News Karnataka
1.4K ವೀಕ್ಷಿಸಿದ್ದಾರೆ
•
6 ಗಂಟೆಗಳ ಹಿಂದೆ
ಎಸ್ಜೆಇಸಿ ಪುರುಷರ ವಾಲಿಬಾಲ್ ತಂಡ ರನ್ನರ್-ಅಪ್ ಸ್ಥಾನ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಎಸ್ಜೆಇಸಿ ಪುರುಷರ ವಾಲಿಬಾಲ್ ತಂಡ ರನ್ನರ್-ಅಪ್ ಸ್ಥಾನ
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಪುರುಷರ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಅಡ್ಯಾರ್ ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ವಾಲಿಬಾಲ್ ಟೂರ...
13
15
ಕಾಮೆಂಟ್
News Karnataka
504 ವೀಕ್ಷಿಸಿದ್ದಾರೆ
•
11 ಗಂಟೆಗಳ ಹಿಂದೆ
ಉಡುಪಿ: 35 ಆಳದ ಬಾವಿಯೊಳಗೆ ಇಳಿದಿದ್ದ ವ್ಯಕ್ತಿಯ ರಕ್ಷಣೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಉಡುಪಿ: 35 ಆಳದ ಬಾವಿಯೊಳಗೆ ಇಳಿದಿದ್ದ ವ್ಯಕ್ತಿಯ ರಕ್ಷಣೆ
ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.
21
20
ಕಾಮೆಂಟ್
Your browser does not support JavaScript!