INSTALL
@newskarnataka
News Karnataka
@newskarnataka
24,210
ಫಾಲೋವರ್ಸ್
0
ಫಾಲೋಯಿಂಗ್
37,380
ಪೋಸ್ಟ್ಸ್
Official handle of newskarnataka.com
Follow
News Karnataka
283 ವೀಕ್ಷಿಸಿದ್ದಾರೆ
•
1 ಗಂಟೆಗಳ ಹಿಂದೆ
ಬೈಕ್ ಕಳ್ಳತನ ಪ್ರಕರಣ – ಓರ್ವ ಆರೋಪಿ ಬಂಧನ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಬೈಕ್ ಕಳ್ಳತನ ಪ್ರಕರಣ – ಓರ್ವ ಆರೋಪಿ ಬಂಧನ
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ...
5
11
ಕಾಮೆಂಟ್
News Karnataka
505 ವೀಕ್ಷಿಸಿದ್ದಾರೆ
•
3 ಗಂಟೆಗಳ ಹಿಂದೆ
ಉಡುಪಿ: ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಉಡುಪಿ: ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಪರಿಶೀಲನೆ ನಡೆಸಿದರು.
15
19
ಕಾಮೆಂಟ್
News Karnataka
567 ವೀಕ್ಷಿಸಿದ್ದಾರೆ
•
3 ಗಂಟೆಗಳ ಹಿಂದೆ
ಕಲ್ಲಂಗಡಿ ಹಣ್ಣು ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತ್ಯು!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕಲ್ಲಂಗಡಿ ಹಣ್ಣು ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತ್ಯು!
ಕಲ್ಲಂಗಡಿ ಹಣ್ಣು ಸೇವಿಸಿ ದಂಪತಿ ಹಾಗೂ ಅವರ ಇಬ್ಬರು ಪುತ್ರಿಯರು ಮೃತಪಟ್ಟಿರುವ ಘಟನೆ ದಕ್ಷಿಣ ಮುಂಬೈನಲ್ಲಿ ನಡೆದ ಕೌಟುಂಬಿಕ ಸಮಾರಂಭವೊಂದರಲ್ಲಿ ನಡೆದಿದೆ.
12
15
ಕಾಮೆಂಟ್
News Karnataka
523 ವೀಕ್ಷಿಸಿದ್ದಾರೆ
•
3 ಗಂಟೆಗಳ ಹಿಂದೆ
ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಜಗಳ ಕೊಲೆಯಲ್ಲಿ ಅಂತ್ಯ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಜಗಳ ಕೊಲೆಯಲ್ಲಿ ಅಂತ್ಯ
ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಆರಂಭವಾದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
19
17
ಕಾಮೆಂಟ್
News Karnataka
521 ವೀಕ್ಷಿಸಿದ್ದಾರೆ
•
3 ಗಂಟೆಗಳ ಹಿಂದೆ
ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆಗೆ ಕ್ರಮಕ್ಕೆ ಆಗ್ರಹಿಸಿ ಉಡುಪಿ ಎಸ್.ಪಿ ಅವರಿಗೆ ಉಡುಪಿ ಬಿಜೆಪಿ ಒಬಿಸಿ ಮೋರ್ಚಾದಿಂದ ದೂರು
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆಗೆ ಕ್ರಮಕ್ಕೆ ಆಗ್ರಹಿಸಿ ಉಡುಪಿ ಎಸ್.ಪಿ ಅವರಿಗೆ ಉಡುಪಿ ಬಿಜೆಪಿ ಒಬಿಸಿ ಮೋರ್ಚಾದಿಂದ ದೂರು
ವಿಶ್ವದ ಜನಪ್ರಿಯ ನಾಯಕ ಹಾಗೂ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ...
19
11
ಕಾಮೆಂಟ್
News Karnataka
615 ವೀಕ್ಷಿಸಿದ್ದಾರೆ
•
4 ಗಂಟೆಗಳ ಹಿಂದೆ
ಕಾರಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಮೂವರು ಪೊಲೀಸರ ವಶಕ್ಕೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕಾರಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಮೂವರು ಪೊಲೀಸರ ವಶಕ್ಕೆ!
ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 50 ಗ್ರಾಂ ಎಂಡಿಎಮ್ಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
11
10
ಕಾಮೆಂಟ್
News Karnataka
503 ವೀಕ್ಷಿಸಿದ್ದಾರೆ
•
4 ಗಂಟೆಗಳ ಹಿಂದೆ
ಕೈಯಂಬಳ್ಳಿ ಗ್ರಾಮದಲ್ಲಿ ಅದ್ದೂರಿ ಭೀಮೋತ್ಸವ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕೈಯಂಬಳ್ಳಿ ಗ್ರಾಮದಲ್ಲಿ ಅದ್ದೂರಿ ಭೀಮೋತ್ಸವ
ತಿ. ನರಸೀಪುರ ತಾಲ್ಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ. ಆರ್.ಅಂಬೇಡ್ಕರ್ ರವರ 135ನೇ ಜನ್ಮದಿನಾಚರಣೆ ಅಂಗವಾಗಿ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಭೀಮೋತ್ಸ...
17
23
ಕಾಮೆಂಟ್
News Karnataka
470 ವೀಕ್ಷಿಸಿದ್ದಾರೆ
•
4 ಗಂಟೆಗಳ ಹಿಂದೆ
ಬಾಬಾ ಸಾಹೇಬರ ಸಮ ಸಮಾಜ ನಿರ್ಮಾಣವಾಗಲಿ; ಪಿಎಸ್ಐ ಬಿ.ಬಸವರಾಜು ಅಭಿಪ್ರಾಯ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಬಾಬಾ ಸಾಹೇಬರ ಸಮ ಸಮಾಜ ನಿರ್ಮಾಣವಾಗಲಿ; ಪಿಎಸ್ಐ ಬಿ.ಬಸವರಾಜು ಅಭಿಪ್ರಾಯ
ಬಾಬಾ ಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ರವರ ಕನಸಿನ ಸಮ ಸಮಾಜ ನಿರ್ಮಾಣವಾಗಲಿ, ದೇಶದಲ್ಲಿ ಜಾಗೃತ ಸಮಾಜ ನಿರ್ಮಾಣವಾಗಬೇಕು ಎಂದು ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಿ.ಬಸವರಾಜು ಅಭಿಪ್ರಾಯ ವ್ಯಕ್ತಪ...
20
19
ಕಾಮೆಂಟ್
News Karnataka
543 ವೀಕ್ಷಿಸಿದ್ದಾರೆ
•
5 ಗಂಟೆಗಳ ಹಿಂದೆ
ಮಂಗಳೂರು:ಏ.29- 30 ರಂದು “ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನ”
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮಂಗಳೂರು:ಏ.29- 30 ರಂದು “ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನ”
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಎಪ್ರಿಲ್ 29 ಮತ್ತು 30 ರಂದು ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎ...
14
15
ಕಾಮೆಂಟ್
News Karnataka
4.1K ವೀಕ್ಷಿಸಿದ್ದಾರೆ
•
5 ಗಂಟೆಗಳ ಹಿಂದೆ
ವಿವಿಧ ಬೇಡಿಕೆಗೆ ಆಗ್ರಹಿಸಿ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ಮೌನ ಪ್ರತಿಭಟನೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ವಿವಿಧ ಬೇಡಿಕೆಗೆ ಆಗ್ರಹಿಸಿ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ಮೌನ ಪ್ರತಿಭಟನೆ
: ವಿವಿಧ ಬೇಡಿಕೆಗೆ ಆಗ್ರಹಿಸಿ ತಾಲೂಕು ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರ...
32
31
ಕಾಮೆಂಟ್
Your browser does not support JavaScript!