INSTALL
@newskarnataka
News Karnataka
@newskarnataka
24,205
ಫಾಲೋವರ್ಸ್
0
ಫಾಲೋಯಿಂಗ್
37,367
ಪೋಸ್ಟ್ಸ್
Official handle of newskarnataka.com
Follow
News Karnataka
193 ವೀಕ್ಷಿಸಿದ್ದಾರೆ
•
34 ನಿಮಿಷಗಳ ಹಿಂದೆ
ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ- ಪ್ರಸಾದ್ ರಾಜ್ ಕಾಂಚನ್
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ- ಪ್ರಸಾದ್ ರಾಜ್ ಕಾಂಚನ್
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ...
2
6
ಕಾಮೆಂಟ್
News Karnataka
301 ವೀಕ್ಷಿಸಿದ್ದಾರೆ
•
50 ನಿಮಿಷಗಳ ಹಿಂದೆ
ತುಂಬೆ ನೀರಿನ ಮಟ್ಟ ಭಾರೀ ಇಳಿಕೆ, ಈಗಿನ ಮಟ್ಟ 4.47 ಮೀ. , ಕಳೆದ ಏಳು ವರ್ಷದಲ್ಲೇ ಕನಿಷ್ಠ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ತುಂಬೆ ನೀರಿನ ಮಟ್ಟ ಭಾರೀ ಇಳಿಕೆ, ಈಗಿನ ಮಟ್ಟ 4.47 ಮೀ. , ಕಳೆದ ಏಳು ವರ್ಷದಲ್ಲೇ ಕನಿಷ್ಠ
ಕಳೆದ ಕೆಲ ವಾರದಿಂದ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಮಂಗಳೂರು ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯ ಕುಸಿತ ಕಾಣುತ್ತಿದೆ.
7
4
ಕಾಮೆಂಟ್
News Karnataka
296 ವೀಕ್ಷಿಸಿದ್ದಾರೆ
•
1 ಗಂಟೆಗಳ ಹಿಂದೆ
ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್: ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್: ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ
ಬಹುಬೇಡಿಕೆಯ ಬೆಂಗಳೂರು- ಮಂಗಳೂರು – ಮಡಗಾಂವ್ ವಂದೇ ಭಾರತ್ ರೈಲು ಮಳೆಗಾಲದ ಮೊದಲೇ ಹಳಿಯೇರುವ ಸಾಧ್ಯತೆ ಇದೆ.
4
7
ಕಾಮೆಂಟ್
News Karnataka
543 ವೀಕ್ಷಿಸಿದ್ದಾರೆ
•
1 ಗಂಟೆಗಳ ಹಿಂದೆ
ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ
ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
13
6
ಕಾಮೆಂಟ್
News Karnataka
322 ವೀಕ್ಷಿಸಿದ್ದಾರೆ
•
1 ಗಂಟೆಗಳ ಹಿಂದೆ
ಬಂಟ್ವಾಳ: ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಬಂಟ್ವಾಳ: ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ!
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಭಾನುವಾರ ರಾತ್ರಿ ವೇಳೆ ನಡೆದಿದೆ.
10
10
ಕಾಮೆಂಟ್
News Karnataka
334 ವೀಕ್ಷಿಸಿದ್ದಾರೆ
•
2 ಗಂಟೆಗಳ ಹಿಂದೆ
ಇನ್ಮುಂದೆ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಇನ್ಮುಂದೆ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ!
ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.
11
12
ಕಾಮೆಂಟ್
News Karnataka
406 ವೀಕ್ಷಿಸಿದ್ದಾರೆ
•
2 ಗಂಟೆಗಳ ಹಿಂದೆ
ಚಾರ್ಮಾಡಿ ಘಾಟ್ ನಲ್ಲಿ ಖಾಸಗಿ ಬಸ್ ಪಲ್ಟಿ- 20ಕ್ಕೂ ಹೆಚ್ಚು ಜನರಿಗೆ ಗಾಯ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಚಾರ್ಮಾಡಿ ಘಾಟ್ ನಲ್ಲಿ ಖಾಸಗಿ ಬಸ್ ಪಲ್ಟಿ- 20ಕ್ಕೂ ಹೆಚ್ಚು ಜನರಿಗೆ ಗಾಯ!
ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
14
16
ಕಾಮೆಂಟ್
News Karnataka
504 ವೀಕ್ಷಿಸಿದ್ದಾರೆ
•
15 ಗಂಟೆಗಳ ಹಿಂದೆ
ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಇಳಿಸಿದ್ರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ: ವಾಟಾಳ್ ನಾಗರಾಜ್
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಇಳಿಸಿದ್ರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ: ವಾಟಾಳ್ ನಾಗರಾಜ್
ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯೋ ವಿಚಾರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
18
21
ಕಾಮೆಂಟ್
News Karnataka
525 ವೀಕ್ಷಿಸಿದ್ದಾರೆ
•
15 ಗಂಟೆಗಳ ಹಿಂದೆ
ಮೈಸೂರು: ಹಾವು ಕಡಿದು ಬಾಲಕ ಸಾವು
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮೈಸೂರು: ಹಾವು ಕಡಿದು ಬಾಲಕ ಸಾವು
ಹಾವು ಕಡಿದು ಬಾಲಕ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರದಲ್ಲಿ ನಡೆದಿದೆ.
16
18
ಕಾಮೆಂಟ್
News Karnataka
581 ವೀಕ್ಷಿಸಿದ್ದಾರೆ
•
17 ಗಂಟೆಗಳ ಹಿಂದೆ
ಸ್ಯಾಂಟ್ರೋ ಕಾರ್ ಬೈಕ್ ಢಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಸ್ಯಾಂಟ್ರೋ ಕಾರ್ ಬೈಕ್ ಢಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ!
ಸ್ಯಾಂಟ್ರೋ ಕಾರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣ...
16
19
ಕಾಮೆಂಟ್
Your browser does not support JavaScript!