INSTALL
@newskarnataka
News Karnataka
@newskarnataka
24,205
ಫಾಲೋವರ್ಸ್
0
ಫಾಲೋಯಿಂಗ್
37,364
ಪೋಸ್ಟ್ಸ್
Official handle of newskarnataka.com
Follow
News Karnataka
0 ವೀಕ್ಷಣೆ
•
12 ನಿಮಿಷಗಳ ಹಿಂದೆ
ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ
ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶೇರ್
ಲೈಕ್
ಕಾಮೆಂಟ್
News Karnataka
0 ವೀಕ್ಷಣೆ
•
17 ನಿಮಿಷಗಳ ಹಿಂದೆ
ಬಂಟ್ವಾಳ: ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಬಂಟ್ವಾಳ: ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ!
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬಳಿಗೆ ಹೆರಿಗೆಯಾದ ಘಟನೆ ಬಿಸಿರೋಡಿನಲ್ಲಿ ಭಾನುವಾರ ರಾತ್ರಿ ವೇಳೆ ನಡೆದಿದೆ.
ಶೇರ್
ಲೈಕ್
ಕಾಮೆಂಟ್
News Karnataka
212 ವೀಕ್ಷಿಸಿದ್ದಾರೆ
•
58 ನಿಮಿಷಗಳ ಹಿಂದೆ
ಇನ್ಮುಂದೆ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಇನ್ಮುಂದೆ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ!
ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.
3
6
ಕಾಮೆಂಟ್
News Karnataka
249 ವೀಕ್ಷಿಸಿದ್ದಾರೆ
•
1 ಗಂಟೆಗಳ ಹಿಂದೆ
ಚಾರ್ಮಾಡಿ ಘಾಟ್ ನಲ್ಲಿ ಖಾಸಗಿ ಬಸ್ ಪಲ್ಟಿ- 20ಕ್ಕೂ ಹೆಚ್ಚು ಜನರಿಗೆ ಗಾಯ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಚಾರ್ಮಾಡಿ ಘಾಟ್ ನಲ್ಲಿ ಖಾಸಗಿ ಬಸ್ ಪಲ್ಟಿ- 20ಕ್ಕೂ ಹೆಚ್ಚು ಜನರಿಗೆ ಗಾಯ!
ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
8
4
ಕಾಮೆಂಟ್
News Karnataka
502 ವೀಕ್ಷಿಸಿದ್ದಾರೆ
•
14 ಗಂಟೆಗಳ ಹಿಂದೆ
ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಇಳಿಸಿದ್ರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ: ವಾಟಾಳ್ ನಾಗರಾಜ್
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಇಳಿಸಿದ್ರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ: ವಾಟಾಳ್ ನಾಗರಾಜ್
ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯೋ ವಿಚಾರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
18
21
ಕಾಮೆಂಟ್
News Karnataka
525 ವೀಕ್ಷಿಸಿದ್ದಾರೆ
•
14 ಗಂಟೆಗಳ ಹಿಂದೆ
ಮೈಸೂರು: ಹಾವು ಕಡಿದು ಬಾಲಕ ಸಾವು
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಮೈಸೂರು: ಹಾವು ಕಡಿದು ಬಾಲಕ ಸಾವು
ಹಾವು ಕಡಿದು ಬಾಲಕ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರದಲ್ಲಿ ನಡೆದಿದೆ.
16
18
ಕಾಮೆಂಟ್
News Karnataka
580 ವೀಕ್ಷಿಸಿದ್ದಾರೆ
•
15 ಗಂಟೆಗಳ ಹಿಂದೆ
ಸ್ಯಾಂಟ್ರೋ ಕಾರ್ ಬೈಕ್ ಢಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಸ್ಯಾಂಟ್ರೋ ಕಾರ್ ಬೈಕ್ ಢಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ!
ಸ್ಯಾಂಟ್ರೋ ಕಾರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣ...
16
19
ಕಾಮೆಂಟ್
News Karnataka
552 ವೀಕ್ಷಿಸಿದ್ದಾರೆ
•
15 ಗಂಟೆಗಳ ಹಿಂದೆ
ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಕಿಡಿಗೇಡಿಗಳನ್ನು ಬಂಧಿಸುವಂತೆ ದಸಂಸ ಆಗ್ರಹ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಕಿಡಿಗೇಡಿಗಳನ್ನು ಬಂಧಿಸುವಂತೆ ದಸಂಸ ಆಗ್ರಹ
ಏ.14 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತೋತ್ಸವ ದಿನವೇ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ಖಂಡನೀಯ. ಕೂಡಲೇ ಕಿಡಿಗೇಡಿಯನ್ನು ಬಂಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
13
12
ಕಾಮೆಂಟ್
News Karnataka
554 ವೀಕ್ಷಿಸಿದ್ದಾರೆ
•
16 ಗಂಟೆಗಳ ಹಿಂದೆ
ಜೆಪ್ಪು ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ದಾನಿಗಳ ದಿನಾಚರಣೆ ಮತ್ತು ಬಿಷಪ್ ಅವರ ಜನ್ಮದಿನದ ಸಂಭ್ರಮ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಜೆಪ್ಪು ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ದಾನಿಗಳ ದಿನಾಚರಣೆ ಮತ್ತು ಬಿಷಪ್ ಅವರ ಜನ್ಮದಿನದ ಸಂಭ್ರಮ
ಜೆಪ್ಪುವಿನ ಸಂತ ಅಂತೋನಿ ಚಾರಿಟಿ ಸಂಸ್ಥೆಯ ವತಿಯಿಂದ, ಆಶ್ರಮದ ಅಭಿವೃದ್ಧಿಗೆ ಸಹಕರಿಸುತ್ತಿರುವ ದಾನಿಗಳು ಮತ್ತು ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸುವ ‘ದಾನಿಗಳ ದಿನಾಚರಣೆ’ಯನ್ನು 2026ರ ಏಪ್ರಿ...
13
14
ಕಾಮೆಂಟ್
News Karnataka
518 ವೀಕ್ಷಿಸಿದ್ದಾರೆ
•
16 ಗಂಟೆಗಳ ಹಿಂದೆ
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ- ಹಲವು ಅಂಗಡಿಗಳು ಬೆಂಕಿಗಾಹುತಿ
#🆕ಲೇಟೆಸ್ಟ್ ಅಪ್ಡೇಟ್ಸ್ 📰
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ- ಹಲವು ಅಂಗಡಿಗಳು ಬೆಂಕಿಗಾಹುತಿ
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ.
19
15
ಕಾಮೆಂಟ್
Your browser does not support JavaScript!