#Sumalatha Ambareesh
'ಚಾಲೆಂಜಿಂಗ್ ಸ್ಟಾರ್' ದರ್ಶನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಆ ದೇವರು ನಿಮ್ಮ ಸಂಕಷ್ಟಗಳನ್ನೆಲ್ಲ ದೂರ ಮಾಡಲಿ, ಇನ್ನೂ ಹೆಚ್ಚಿನ ಕಲಾ ಸೇವೆಗಾಗಿ ಉತ್ತಮ ಆಯುಷ್ಯ, ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ಹಾರೈಸುತ್ತೇನೆ.
#Sharan Hruday
ಹುಟ್ಟುಹಬ್ಬದ ಶುಭಾಶಯಗಳು ಸರ್ 🙏
ಆದಷ್ಟು ಬೇಗ ಎಲ್ಲವೋ ಸರಿ ಹೋಗಿ ನಿಮ್ಮನ್ನ ಬೆಳ್ಳಿತೆರೆಯ ಮೇಲೆ ನೋಡಬಯಸುವ ನಿಮ್ಮ ಎಲ್ಲಾ ಅಭಿಮಾನಿಗಳ್ಳಲ್ಲಿ ನಾನೂ ಒಬ್ಬ 🙏
ಆ ಭಗವಂತನ ಅನುಗ್ರಹ ಸಂಪೂರ್ಣವಾಗಿ ನಿಮ್ಮ ಮೇಲಿರಲಿ ಸರ್ 🙏
#Mankal S Vaidya
ಮಹಾಶಿವರಾತ್ರಿ ಜಾಗರಣೋತ್ಸವ ಕಾರ್ಯಕ್ರಮ ಇದೇ 15-02-2026 ಸಂಜೆ 6.00 ಗಂಟೆಯಿಂದ ಹಾಗೂ 16-02-2026 ಬೆಳಿಗ್ಗೆ 6.00 ಗಂಟೆ ತನಕ ನಡೆಯಲಿದ್ದು ಸರ್ವ ಶಿವ ಭಕ್ತರಿಗೂ ಆದರದ ಸ್ವಾಗತ ಕೋರುತ್ತಿದ್ದೇನೆ.
#murdeshwar #shivaratri #jagaraneutsava #shivaratri
#narendra modi
ಶ್ರೀ ಹೆಚ್.ಡಿ. ದೇವೇಗೌಡ ಅವರೊಂದಿಗೆ ಸಂವಾದ ನಡೆಸಲಾಯಿತು. ಪ್ರಮುಖ ವಿಷಯಗಳ ಕುರಿತು ಅವರ ಅರ್ಥಪೂರ್ಣ ವಿಚಾರಗಳು ಗಮನಾರ್ಹವಾಗಿವೆ. ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಉತ್ಸಾಹವು ಅಷ್ಟೇ ಪ್ರಶಂಸನೀಯವಾಗಿದೆ.
@H_D_Devegowda
#narendra modi
ಶ್ರೀ ಹೆಚ್.ಡಿ. ದೇವೇಗೌಡ ಅವರೊಂದಿಗೆ ಸಂವಾದ ನಡೆಸಲಾಯಿತು. ಪ್ರಮುಖ ವಿಷಯಗಳ ಕುರಿತು ಅವರ ಅರ್ಥಪೂರ್ಣ ವಿಚಾರಗಳು ಗಮನಾರ್ಹವಾಗಿವೆ. ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಉತ್ಸಾಹವು ಅಷ್ಟೇ ಪ್ರಶಂಸನೀಯವಾಗಿದೆ.
@H_D_Devegowda