ಕನ್ನಡದ ರಣ ವಿಕ್ರಮ ಸಿನಿಮಾದ ಮೂಲಕ ಕನ್ನಡ ಸಿನಿಪ್ರೇಮಿಗಳಿಗೂ ಪರಿಚಿತರಾದ ಅದಾ ಶರ್ಮಾ (Adah Sharma) ಇತ್ತೀಚಿನ ವರ್ಷಗಳಲ್ಲಿ ದಿ ಕೇರಳ ಸ್ಟೋರಿ ಚಿತ್ರದ ಮೂಲಕ ದೇಶದಾದ್ಯಂತ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಇತ್ತೀಚೆಗೆ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅದಾ ಶರ್ಮಾ ಒಂದು ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋ ಆರಂಭದಲ್ಲೇ ಅವರು 'ನಾನು ತಾಯಿಯಾಗಲಿದ್ದೇನೆ' ಎಂದು ಹೇಳಿದ್ದು, ಇದನ್ನು ನೋಡಿದ ಅಭಿಮಾನಿಗಳು ಕೆಲ ಕ್ಷಣಗಳ ಕಾಲ ಅಚ್ಚರಿಗೊಂಡರು. #🫣ಮದುವೆಗೂ ಮುಂಚೆಯೇ ತಾಯಿಯಾಗುತ್ತಿರುವ ಖ್ಯಾತ ನಟಿ !😱
ಶಾಸ್ತ್ರೀಯ ಗಾಯನ, ರಂಗಭೂಮಿ ಸಂಗೀತ ಮತ್ತು ನಟನೆಯ ಮೂಲಕ ಅಭಿಮಾನಿಗಳ ಹೃದಯವನ್ನು ಆಳುವ ಪಂಡಿತ್. ಚಂದ್ರಕಾಂತ್ ಲಿಮಾಯೆ ಅವರ ನಿಧನದೊಂದಿಗೆ, ಮಹಾರಾಷ್ಟ್ರದ ಸಂಗೀತ ಜಗತ್ತಿನಲ್ಲಿ ಪ್ರಭಾವಿ ಧ್ವನಿ ಶಾಶ್ವತವಾಗಿ ಕಣ್ಮರೆಯಾಯಿತು. #😭ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಇನ್ನಿಲ್ಲ💔
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ, ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ಇಂದು ದೈವಧೀನರಾಗಿದ್ದಾರೆ. #😭ಖ್ಯಾತ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ನಿಧನ💔
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಎಸ್ಯುವಿ 1,000 ಅಡಿಗಳಿಗಿಂತ ಹೆಚ್ಚು ಆಳದ ಕಂದಕಕ್ಕೆ ಉರುಳಿದ ನಂತರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 'ಅಪ್ಪಿ ಅಮ್ಚಿ ಕಲೆಕ್ಟರ್' ಪಾತ್ರಕ್ಕೆ ಹೆಸರುವಾಸಿಯಾದ ಮಹೇಶ್ ಪವಾರ್ ಕೂಡಾ ಮೃತಪಟ್ಟಿದ್ದಾರೆ. ಅವರಿಗೆ ಜಸ್ಟ್ 25 ವರ್ಷ. #💔ಖ್ಯಾತ ಯುವ ನಟ ಭೀಕರ ಅಪಘಾತದಲ್ಲಿ ನಿಧನ😭
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ವೈದ್ಯೆ ಸಂಜನಾ ಬಿ ರಾಜ್ ಅವರೊಂದಿಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಈ ಸಮಾರಂಭದಲ್ಲಿ ಆಪ್ತರು ಮಾತ್ರ ಭಾಗಿಯಾಗಿದ್ದರು. ಸಂಜನಾ ಬಿ ರಾಜ್ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ. #💝ಖ್ಯಾತ ನಟನ ಮನೆಯಲ್ಲಿ ಮದುವೆ ಸಂಭ್ರಮ🤩
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದ್ದು, ನಟ , ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ದಿಲೀಪ್ ರಾಜ್ ಗೆ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ರೂ, ಚಿಕಿತ್ಸೆ ಫಲಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. #😭ಖ್ಯಾತ ನಟ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ದೊಡ್ಡ ಶಾಕ್💔
ನಟಿ ಕೃತಿ ಖರ್ಬಂದಾ ರಜೆಯಲ್ಲಿದ್ದಾಗ ಗಾಯಗೊಂಡರು. ಸೋಮವಾರ ತಮ್ಮ ಇತ್ತೀಚಿನ ಸಾಮಾಜಿಕ ಮಾಧ್ಯಮ ಕಥೆಗಳ ಮೂಲಕ, 'ಪಾಗಲ್ಪಂತಿ' ನಟಿ ತಮ್ಮ ಪ್ರವಾಸದ ಸಮಯದಲ್ಲಿ ಎಡವಿ ಬಿದ್ದು ಸ್ವತಃ ಗಾಯಗೊಂಡಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. #💔ಖ್ಯಾತ ನಟಿ ಕಾಲಿಗೆ ಏಟು; ಬ್ಯಾಂಡೇಜ್ ಕಟ್ಟಿದ ಫೋಟೋ ವೈರಲ್😢













