Sathyapatha news plus kannada
ShareChat
click to see wallet page
@sathyapathanewsplusadmin
sathyapathanewsplusadmin
Sathyapatha news plus kannada
@sathyapathanewsplusadmin
“ಸತ್ಯವೇ ನಮ್ಮ ಪಥ – ಸುದ್ದಿಯ ನಂಬಿಕಸ್ಥ ತಾಣ”
T20 ವಿಶ್ವಕಪ್‌: ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶ #🏏ಅರ್ಶದೀಪ್ ಸಿಂಗ್ 🔥 #ವಿಮೆನ್ಸ್ T20 ಲೀಗ್🏆 #🏆 ಏಷಿಯನ್ ಕ್ರಿಕೆಟ್ ಕಪ್ #🏏ಭಾರತ vs ನ್ಯೂಜಿಲೆಂಡ್ - 1st T20 ಭಾರತಕ್ಕೆ 48 ರನ್ ಗಳ ಭರ್ಜರಿ ಜಯ🔥 #🫂ಕಿಂಗ್ ಕೊಹ್ಲಿ❤️️🫂
🏏ಅರ್ಶದೀಪ್ ಸಿಂಗ್ 🔥 - sathyapathanewsplus com ಸತ್ತಪಥ NoIVSIIIUS TASKII 3 DAS 10 বাব तठि ಭಾರತದಲ್ಲಿ T20 ವಿಶ್ವಕಪ್ ಆಡಲ್ಲ: ಬಾಂಗ್ಲಾದೇಶ . ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ನಡೆಯಲಿರುವ ICC T20 ವಿಶ್ವಕಪ್ ೊ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ . ಭದ್ರತಾ" ತಮ್ಮ ಕಾರಣಗಳಿಂದಾಗಿ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಿದರೆ ಮಾತ್ರ ನಿಲುವು ಬದಲಾಗಬಹುದು ಎಂದು ತಿಳಿಸಿದೆ ಇದಕ್ಕೆ ಪ್ರತಿಕ್ರಿಯಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC), ಬಾಂಗ್ಲಾ ತಂಡವು ಪಂದ್ಯಗಳನ್ನು ಭಾರತದಲ್ಲೇ ಆಡಬೇಕು ಎಂದು ಖಡಾಖಂಡಿತವಾಗಿ ಹೇಳಿದೆ. ಈ ಹಿನ್ನೆಲೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಭಾರತದಲ್ಲಿ ಆಡದಿರುವ" ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ. ಸತ್ಯಪಥನ್ಯೂಸ್ಪ್ಲಸ್ Mbl.9880834166 sathyapathanewsplus com ಸತ್ತಪಥ NoIVSIIIUS TASKII 3 DAS 10 বাব तठि ಭಾರತದಲ್ಲಿ T20 ವಿಶ್ವಕಪ್ ಆಡಲ್ಲ: ಬಾಂಗ್ಲಾದೇಶ . ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ನಡೆಯಲಿರುವ ICC T20 ವಿಶ್ವಕಪ್ ೊ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ . ಭದ್ರತಾ" ತಮ್ಮ ಕಾರಣಗಳಿಂದಾಗಿ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಿದರೆ ಮಾತ್ರ ನಿಲುವು ಬದಲಾಗಬಹುದು ಎಂದು ತಿಳಿಸಿದೆ ಇದಕ್ಕೆ ಪ್ರತಿಕ್ರಿಯಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC), ಬಾಂಗ್ಲಾ ತಂಡವು ಪಂದ್ಯಗಳನ್ನು ಭಾರತದಲ್ಲೇ ಆಡಬೇಕು ಎಂದು ಖಡಾಖಂಡಿತವಾಗಿ ಹೇಳಿದೆ. ಈ ಹಿನ್ನೆಲೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಭಾರತದಲ್ಲಿ ಆಡದಿರುವ" ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ. ಸತ್ಯಪಥನ್ಯೂಸ್ಪ್ಲಸ್ Mbl.9880834166 - ShareChat
🟪🔥 ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ 🔴💥 ಕೃಷ್ಣ ಜೆ. ರಾವ್ ಸಂತ್ರಸ್ತೆಯನ್ನು ಮದುವೆಯಾಗಲು ಒಪ್ಪಿಗೆ? 🟦🛑 ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ https://www.sathyapathanewsplus.com/post/pulase #BreakingNews #Kannada #Kannadanews #news
news - ShareChat
ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ: ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ
ಮಂಗಳೂರು: ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ 'ಲವ್-ಸೆಕ್ಸ್-ಧೋಖಾ' ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಪ್ರಕ್ರಿಯೆಗೆ ಜನವರಿ 31ರ ಗಡುವು ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ಮಗುವಿನ ನಾಮಕರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿ, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.ಆರೋಪಿ ಕೃಷ್ಣ ಜೆ. ರಾವ್ ಕುಟುಂಬದವರು ಮದುವೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ, ಜ. 24ಕ್ಕೆ ನಿಗದಿಯಾಗಿದ್ದ ಮಗುವಿನ ತೊಟ್ಟ
*🔴🔥 ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದ ರೂಪಾಯಿ ಮೌಲ್ಯ* https://youtu.be/LS9TtI3uvv8?si=D40UHbjzGcGI6bh0 #news
youtube-preview
🟪🔰 ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ https://www.sathyapathanewsplus.com/post/modea #news #morarjiDesaiResidentialSchool #atalbiharivajpayee100 VajpayeeResidentialSchool #Class6Admission #6thClassAdmission #Residentialschooladmission #SchoolAdmission2026 #StudentAdmissions #EducationOpportunity #governmentschoolstudents #FreeEducation #KarnatakaEducation #educationnewsindia #🎓 ಪರೀಕ್ಷೆ/ಉದ್ಯೋಗ ಸೂಚನೆ 🎓 #💯ಎಕ್ಸಾಮ್ ಪ್ರಶ್ನೋತ್ತರ 💯 #👍 ಸ್ಪರ್ಧಾ ಸ್ಫೂರ್ತಿ 👍 #👮 ನೌಕರಿ ತಯಾರಿ 👮
🎓 ಪರೀಕ್ಷೆ/ಉದ್ಯೋಗ ಸೂಚನೆ 🎓 - ShareChat
ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ,ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ/ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ
*🟪🔥 ಸುಳ್ಳು ವಿಡಿಯೋ ಪ್ರಕರಣ : ವ್ಯಕ್ತಿಯ ಆತ್ಮಹತ್ಯೆಗೆ ಕಾರಣವಾದ ಶಿಂಜಿತಾ ಮುಸ್ತಫಾ ಬಂಧನ* https://www.sathyapathanewsplus.com/post/suvipr #news
news - ShareChat
ಸುಳ್ಳು ವಿಡಿಯೋ ಪ್ರಕರಣ : ವ್ಯಕ್ತಿಯ ಆತ್ಮಹತ್ಯೆಗೆ ಕಾರಣವಾದ ಶಿಂಜಿತಾ ಮುಸ್ತಫಾ ಬಂಧನ
ತಿರುವನಂತಪುರಂ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೊಂಡು, ಅವರ ಸಾವಿಗೆ ಕಾರಣವಾದ ಆರೋಪದಡಿ ಶಿಂಜಿತಾ ಮುಸ್ತಫಾ ಎಂಬಾಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ದೀಪಕ್ ಎಂಬುವವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಶಿಂಜಿತಾ ವಿಡಿಯೋ ಮಾಡಿ ವೈರಲ್ ಮಾಡಿದ್ದಳು. ಇದರಿಂದ ಮನನೊಂದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆಯ ವೇಳೆ ಬಸ್ ಚಾಲಕ ಮತ್ತು ಕಂಡಕ್ಟರ್ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸಾಕ್ಷ್ಯ ನೀಡಿದ್ದಾರೆ. ದೀಪಕ್ ಪೋಷಕರ ದೂರಿನನ್ವಯ ಆತ್ಮಹ
*🟦🛑 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ* https://www.sathyapathanewsplus.com/post/amakuka #🎓 ಪರೀಕ್ಷೆ/ಉದ್ಯೋಗ ಸೂಚನೆ 🎓 #🧠 ಸಾಮಾನ್ಯ ಜ್ಞಾನ & ಕರೆಂಟ್ ಅಫೇರ್ಸ್ 🧠 #👮 ನೌಕರಿ ತಯಾರಿ 👮 #💯ಎಕ್ಸಾಮ್ ಪ್ರಶ್ನೋತ್ತರ 💯 #👍 ಸ್ಪರ್ಧಾ ಸ್ಫೂರ್ತಿ 👍
ಡಾಲರ್ ಎದುರು ರೂಪಾಯಿ ಭಾರಿ ಕುಸಿತ #news
news - ShareChat
00:34
“ಬಸ್ಸಿನ ಪ್ರಯಾಣ ಕೊನೆಯ ಪಯಣ: ಸಾಮಾಜಿಕ ಜಾಲತಾಣದ ‘ನೈತಿಕ ಪೊಲೀಸ್‌ಗಿರಿ’ಗೆ ಬಲಿಯಾದ ಕೇರಳದ ದೀಪಕ್”. #news
news - ShareChat
00:55
ಅಯ್ಯಪ್ಪ ಮಾಲಾಧಾರಿಯ ರಕ್ಷಣೆ #news
news - ShareChat
00:42
ಮೈಸೂರ್ ದಸರಾ 2025 #Mysore #dasara #navarathri #navarathri #🪔 ನವರಾತ್ರಿ ವ್ರತ ಪೂಜೆ ವಿಧಾನ & ನಿಯಮಗಳು
Mysore - ShareChat
00:20