Sathyapatha news plus kannada
ShareChat
click to see wallet page
@sathyapathanewsplusadmin
sathyapathanewsplusadmin
Sathyapatha news plus kannada
@sathyapathanewsplusadmin
“ಸತ್ಯವೇ ನಮ್ಮ ಪಥ – ಸುದ್ದಿಯ ನಂಬಿಕಸ್ಥ ತಾಣ”
🙁ವೈರಲ್ ರೀಲ್ಸ್ ಸ್ಟಾರ್ ಆಶಾ ಪಂಡಿತ್ ನಿಧನ! #news
news - ShareChat
00:38
ಟ್ರಾಂಪ್ ಕಿವಿಯಲ್ಲಿ ಪಿಸುಗುಟ್ಟಿದ ಪಾಕಿಸ್ತಾನ ಪ್ರಧಾನಿ #news
news - ShareChat
00:33
ಟ್ರಂಪ್ ಕಿವಿಯಲ್ಲಿ ಪಿಸುಗುಟ್ಟಿದ ಪಾಕ್ ಪ್ರಧಾನಿ ಶೆಹಬಾಜ್, ಶಾಂತಿ ಮಂಡಳಿಗೆ ಸಹಿ ಹಾಕಿದ್ದಕ್ಕೆ ಟೀಕೆ #news #donaldtrump #KannadaNews #peacecouncil l #ᴠɪʀᴀʟᴠɪᴅᴇᴏ
news - ShareChat
00:33
T20 ವಿಶ್ವಕಪ್‌: ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶ #🏏ಅರ್ಶದೀಪ್ ಸಿಂಗ್ 🔥 #ವಿಮೆನ್ಸ್ T20 ಲೀಗ್🏆 #🏆 ಏಷಿಯನ್ ಕ್ರಿಕೆಟ್ ಕಪ್ #🏏ಭಾರತ vs ನ್ಯೂಜಿಲೆಂಡ್ - 1st T20 ಭಾರತಕ್ಕೆ 48 ರನ್ ಗಳ ಭರ್ಜರಿ ಜಯ🔥 #🫂ಕಿಂಗ್ ಕೊಹ್ಲಿ❤️️🫂
🏏ಅರ್ಶದೀಪ್ ಸಿಂಗ್ 🔥 - sathyapathanewsplus com ಸತ್ತಪಥ NoIVSIIIUS TASKII 3 DAS 10 বাব तठि ಭಾರತದಲ್ಲಿ T20 ವಿಶ್ವಕಪ್ ಆಡಲ್ಲ: ಬಾಂಗ್ಲಾದೇಶ . ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ನಡೆಯಲಿರುವ ICC T20 ವಿಶ್ವಕಪ್ ೊ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ . ಭದ್ರತಾ" ತಮ್ಮ ಕಾರಣಗಳಿಂದಾಗಿ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಿದರೆ ಮಾತ್ರ ನಿಲುವು ಬದಲಾಗಬಹುದು ಎಂದು ತಿಳಿಸಿದೆ ಇದಕ್ಕೆ ಪ್ರತಿಕ್ರಿಯಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC), ಬಾಂಗ್ಲಾ ತಂಡವು ಪಂದ್ಯಗಳನ್ನು ಭಾರತದಲ್ಲೇ ಆಡಬೇಕು ಎಂದು ಖಡಾಖಂಡಿತವಾಗಿ ಹೇಳಿದೆ. ಈ ಹಿನ್ನೆಲೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಭಾರತದಲ್ಲಿ ಆಡದಿರುವ" ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ. ಸತ್ಯಪಥನ್ಯೂಸ್ಪ್ಲಸ್ Mbl.9880834166 sathyapathanewsplus com ಸತ್ತಪಥ NoIVSIIIUS TASKII 3 DAS 10 বাব तठि ಭಾರತದಲ್ಲಿ T20 ವಿಶ್ವಕಪ್ ಆಡಲ್ಲ: ಬಾಂಗ್ಲಾದೇಶ . ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ನಡೆಯಲಿರುವ ICC T20 ವಿಶ್ವಕಪ್ ೊ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ . ಭದ್ರತಾ" ತಮ್ಮ ಕಾರಣಗಳಿಂದಾಗಿ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಿದರೆ ಮಾತ್ರ ನಿಲುವು ಬದಲಾಗಬಹುದು ಎಂದು ತಿಳಿಸಿದೆ ಇದಕ್ಕೆ ಪ್ರತಿಕ್ರಿಯಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC), ಬಾಂಗ್ಲಾ ತಂಡವು ಪಂದ್ಯಗಳನ್ನು ಭಾರತದಲ್ಲೇ ಆಡಬೇಕು ಎಂದು ಖಡಾಖಂಡಿತವಾಗಿ ಹೇಳಿದೆ. ಈ ಹಿನ್ನೆಲೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಭಾರತದಲ್ಲಿ ಆಡದಿರುವ" ತಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ. ಸತ್ಯಪಥನ್ಯೂಸ್ಪ್ಲಸ್ Mbl.9880834166 - ShareChat
🟪🔥 ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ 🔴💥 ಕೃಷ್ಣ ಜೆ. ರಾವ್ ಸಂತ್ರಸ್ತೆಯನ್ನು ಮದುವೆಯಾಗಲು ಒಪ್ಪಿಗೆ? 🟦🛑 ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ https://www.sathyapathanewsplus.com/post/pulase #BreakingNews #Kannada #Kannadanews #news
news - ShareChat
ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ: ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ
ಮಂಗಳೂರು: ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ 'ಲವ್-ಸೆಕ್ಸ್-ಧೋಖಾ' ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಪ್ರಕ್ರಿಯೆಗೆ ಜನವರಿ 31ರ ಗಡುವು ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ಮಗುವಿನ ನಾಮಕರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿ, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.ಆರೋಪಿ ಕೃಷ್ಣ ಜೆ. ರಾವ್ ಕುಟುಂಬದವರು ಮದುವೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ, ಜ. 24ಕ್ಕೆ ನಿಗದಿಯಾಗಿದ್ದ ಮಗುವಿನ ತೊಟ್ಟ
*🔴🔥 ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದ ರೂಪಾಯಿ ಮೌಲ್ಯ* https://youtu.be/LS9TtI3uvv8?si=D40UHbjzGcGI6bh0 #news
youtube-preview
🟪🔰 ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ https://www.sathyapathanewsplus.com/post/modea #news #morarjiDesaiResidentialSchool #atalbiharivajpayee100 VajpayeeResidentialSchool #Class6Admission #6thClassAdmission #Residentialschooladmission #SchoolAdmission2026 #StudentAdmissions #EducationOpportunity #governmentschoolstudents #FreeEducation #KarnatakaEducation #educationnewsindia #🎓 ಪರೀಕ್ಷೆ/ಉದ್ಯೋಗ ಸೂಚನೆ 🎓 #💯ಎಕ್ಸಾಮ್ ಪ್ರಶ್ನೋತ್ತರ 💯 #👍 ಸ್ಪರ್ಧಾ ಸ್ಫೂರ್ತಿ 👍 #👮 ನೌಕರಿ ತಯಾರಿ 👮
🎓 ಪರೀಕ್ಷೆ/ಉದ್ಯೋಗ ಸೂಚನೆ 🎓 - ShareChat
ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ,ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ/ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ
ಅಯ್ಯಪ್ಪ ಮಾಲಾಧಾರಿಯ ರಕ್ಷಣೆ #news
news - ShareChat
00:42
ಮೈಸೂರ್ ದಸರಾ 2025 #Mysore #dasara #navarathri #navarathri #🪔 ನವರಾತ್ರಿ ವ್ರತ ಪೂಜೆ ವಿಧಾನ & ನಿಯಮಗಳು
Mysore - ShareChat
00:20