ತಮಿಳುನಾಡಿನಲ್ಲಿ ದೇವಸ್ಥಾನ ಹಾಗೂ ಶಾಲೆಗಳ ಹತ್ತಿರ ಕಾರ್ಯನಿರ್ವಹಿಸುತ್ತಿದ್ದ 700ಕ್ಕೂ ಹೆಚ್ಚು ಬಾರ್ ಮತ್ತು ವೈನ್ ಶಾಪ್ಗಳನ್ನು ಬಂದ್ ಮಾಡಿಸಿದ ಸಿ.ಎಂ. ವಿಜಯ್ ಜೋಸೆಫ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸಾಮಾಜಿಕ ಜವಾಬ್ದಾರಿ ಮತ್ತು ಯುವಜನರ ಭವಿಷ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
#🧠 ಸಾಮಾನ್ಯ ಜ್ಞಾನ & ಕರೆಂಟ್ ಅಫೇರ್ಸ್ 🧠 #💓ಮನದಾಳದ ಮಾತು #🖋️ ನನ್ನ ಬರಹ