Vijay Karnataka
ShareChat
click to see wallet page
@vijaykarnataka
vijaykarnataka
Vijay Karnataka
@vijaykarnataka
News Publisher
-
ತಮಿಳುನಾಡಿನ ಸಾಹಿತ್ಯ ಪ್ರೇಮಿಗಳು, ಚಲನಚಿತ್ರ ಪ್ರೇಮಿಗಳಿಗೆ ಚಿರಪರಿಚಿತವಾಗಿರುವ ವೈರಮುತ್ತು ರಾಮಸಾಮಿಗೆ ಜ್ಞಾನಪೀಠ ಪ್ರಶಸ್ತಿ ಗೌರವ! ಯಾರು ಈ ವೈರಮುತ್ತು? ಅವರ ಸಾಧನೆಗಳೇನು? #Jnanpith Award
ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ ತಂಡದ ಆಟಗಾರರ ಕಳಪೆ ಪ್ರದರ್ಶನಕ್ಕಾಗಿ 50 ಲಕ್ಷ ರೂಪಾಯಿ ದಂಡ ವಿಧಿಸಲು ಯೋಜಿಸಿದೆ ಎಂದು ಮಾಧ್ಯಮಗಳಲ್ಲಿ ವರದಿ ಸಹ ಆಗಿತ್ತು. ಆಗ ಬಾಯಿಬಿಡದ ಪಿಸಿಬಿ ಈಗ ಹೇಳಿದ್ದೇನು? #ICC t20 World Cup 2026
ಅಮೆರಿಕವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ವಿರೋಧಿಸಿ ಇದೀಗ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಆಯೋಗದಲ್ಲಿದ್ದ ಏಕೈಕ ಮುಸ್ಲಿಂ ಮಹಿಳೆ ಸಮೀರಾ ಮುನ್ಶಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಏನಿದು ಬೆಳವಣಿಗೆ? #Middle East Conflict
ಬ್ಲೆಸ್ಸಿಂಗ್ ಮುಝರಬಾನಿ ಅವರು PSL ತೊರೆದು IPL ಆಡಲು ಸಜ್ಜಾಗಿರುವುದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಕೆರಳಿಸಿದೆ. ಮಾತ್ರವಲ್ಲದೆ ಅವರ ವಿರುದ್ಧ ಕ್ರಮಕ್ಕೆ ಮುಂದಾಗುವುದಾಗಿಯೂ ಬೆದರಿಕೆಯನ್ನು ಹಾಕಿದೆ. #IPL 2026
IPL 2026 - ShareChat
IPL 2026- ಕೆಕೆಆರ್ ಪರ ಆಡಲು ಪಿಎಸ್ಎಲ್ ತೊರೆದ ಬ್ಲೆಸ್ಸಿಂಗ್ ಮುಝರಬಾನಿಗೆ ಈಗ ಪಾಕ್ ಕ್ರಿಕೆಟ್ ಮಂಡಳಿ ಕಿರಿಕ್ ಶುರು
ಜಿಂಬಾಬ್ವೆಯ ಮಧ್ಯಮ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಪಾಕಿಸ್ತಾನ ಸೂಪರ್ ಲೀಗ್ (PSL) ತೊರೆದು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅನ್ನು ಅಪ್ಪಿಕೊಂಡಿರುವುದು ಪಾಕ್ ಕ್ರಿಕೆಟ್ ಮಂಡಳಿಗೆ ತೀವ್ರ ಮುಜುಗರಕ್ಕೆ ಕಾರಣವಾಗಿದೆ. ಮಾತ್ರವಲ್ಲದೆ ಅವರ ವಿರುದ್ಧ ಒಪ್ಪಂದ ಉಲ್ಲಂಘನೆ ಆರೋಪದಡಿ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಮುಗಿದ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಮುಝರಬಾನಿ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹ್ಮಾನ್ ಅವರ ಬದಲಿಗೆ ಆಯ್ಕೆ ಮಾಡಿಕೊಂಡಿದ್ದು ಶೀಘ್ರದಲ್ಲೇ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ.