ಬಸವಾದಿ ಶರಣ ಶರಣೆಯರು

3K Posts • 296K views
ಕಾಯಕವೇ ಕೈಲಾಸ..
737 views 19 days ago
"ಆದಿ ಅನಾದಿಗಳಿಂದತ್ತಲಯ್ಯಾ ಬಸವಣ್ಣನು. ಮೂದೇವರ ಮೂಲಸ್ಥಾನವಯ್ಯಾ ಬಸವಣ್ಣನು. ನಾದ ಬಿಂದು ಕಳಾತೀತ ಆದಿ ನಿರಂಜನನಯ್ಯಾ ಬಸವಣ್ಣನು. ಆ ನಾದಸ್ವರೂಪೇ ಬಸವಣ್ಣನಾದ ಕಾರಣ, ಆ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.. ✍️ ವೈರಾಗ್ಯ ನಿಧಿ ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
17 likes
7 shares