ವಚನಗಳು

3K Posts • 981K views
"ಗಾಂಧಾರಿ ಮಾಂಧಾರಿಯೆಂಬ ಆಹೋ ರಾತ್ರಿಯಲ್ಲಿ ಲಿಂಗವ ಪೂಜಿಸಬೇಕು. ಊರ ಕೋಳಿ ಕೂಗವ ಮುನ್ನ, ಕಾಡ ನವಿಲು ಒದರದ ಮುನ್ನ, ಲಿಂಗವ ಪೂಜಿಸಬೇಕು. ಗೋವುಗಳ ಕೊಲುವ ಪಾಪಿಯ ದ್ವನಿ ಕೇಳದ ಮುನ್ನ, ತುಂಬಿ ಮುಟ್ಟಿ ಪುಷ್ಪ ನಿಮ೯ಲ್ಯವಾಗದ ಮುನ್ನ, ಲಿಂಗವ ಪೂಜಿಸಬೇಕು. ಶುದ್ಧಾಂತ: ಕರಣವಾಗಿ ಶಿವಪೂಜೆಯ ಮಾಡಬೇಕು. ತನ್ನೊಡನೆ ಮಲಗಿದ೯ ಸತಿಯನೆಬ್ಬಿಸದೆ ಶಿವಲಿಂಗಕ್ಕೆರೆದ ಸದ್ಬಕ್ತನ ಶ್ರೀಪಾದವ ತೋರಿ ಬದುಕಿಸಯ್ಯಾ ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
17 likes
19 shares