ವಚನ

188 Posts • 167K views
ಕಾಯಕವೇ ಕೈಲಾಸ..
790 views 20 days ago
"ಬೇವಿನ ಬೀಜವ ಬಿತ್ತಿ. ಬೆಲ್ಲದ ಕಟ್ಟೆಯ ಕಟ್ಟಿ. ಆಕಳ ಹಾಲನೆರೆದು. ಜೇನುತುಪ್ಪವ ಹೊಯ್ದಡೆ. ಸಿಹಿಯಾಗಬಲ್ಲುದೆ. ಕಹಿಯಹುದಲ್ಲದೆ??? ಶಿವಭಕ್ತರಲ್ಲದವರ ಕೂಡೆ ನುಡಿಯಲಾಗದು. ಕೂಡಲಸಂಗಮದೇವಾ.. ✍️ ಲಿಂಗಾಯತ ಧರ್ಮ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//
7 likes
16 shares
ಕಾಯಕವೇ ಕೈಲಾಸ..
528 views 15 days ago
"ಸೋಮವಾರ ಮಂಗಳವಾರ ಶಿವರಾತ್ರಿಯೆಂದು ಮಾಡುವ ಭಕ್ತರ ಲಿಂಗಭಕ್ತಂಗೆ ನಾನೆಂತು ಸರಿಯೆಂಬೆನಯ್ಯಾ? ದಿನ ಶ್ರೇಷ್ಠವೋ ಲಿಂಗ ಶ್ರೇಷ್ಠವೋ? ದಿನ ಶ್ರೇಷ್ಠವೆಂದು ಮಾಡುವ ಪಂಚಮಹಾಪಾತಕರ ಮುಖವ ನೋಡಲಾಗದು. ಸೋಮೇ ಭೌಮೇ ವ್ಯತೀಪಾತೇ ಸಂಕ್ರಾಂತಿ ಶಿವರಾತ್ರಯೋಃ ಏಕಭಕ್ತೋಪವಾಸೇನ ನರಕೇ ಕಾಲಮಕ್ಷಯಂ ಇದು ಕಾರಣ ಕೂಡಲಚೆನ್ನಸಂಗಯ್ಯಾ ಇಂಥವರ ಮುಖವ ನೋಡಲಾಗದು.. ✍️ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
14 likes
12 shares