🆕ಲೇಟೆಸ್ಟ್ ಅಪ್ಡೇಟ್ಸ್ 📰
80K Posts • 391M views
ಆರಾಧ್ಯ creation
43K views 28 days ago
#😭ಭೀಕರ ಅಪಘಾತದಲ್ಲಿ ಹಿರಿಯ IAS ಅಧಿಕಾರಿ ನಿಧನ💔 #😞 ಮೂಡ್ ಆಫ್ ಸ್ಟೇಟಸ್ #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰 ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಜಿಲ್ಲೆಯ (kalaburagi news) ಅತ್ಯಂತ ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಅವರು ಭೀಕರ ಕಾರು ಅಪಘಾತದಲ್ಲಿ (Road Accident) ಸಹೋದರರೊಂದಿಗೆ ದುರ್ಮರಣ ಹೊಂದಿದ್ದಾರೆ.ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿ ಲಂಚಕ್ಕೆ ಬೇಡಿಕೆ ಇಡದ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ಅವರನ್ನು ಬಲ್ಲವರು ಹೇಳುತ್ತಾರೆ. ಅವರ ಪ್ರಾಮಾಣಿಕತೆ ಹಾಗೂ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಒಂದು ಹೃದಯಸ್ಪರ್ಶಿ ಕತೆ ಇದೆ ಎಂದು ಗೊತ್ತಾಗಿದೆ.
667 likes
8 comments 752 shares
ಆರಾಧ್ಯ creation
11K views 12 days ago
#😍ಗುಡ್ ನ್ಯೂಸ್ -Gruhalakshmi ಬಾಕಿ ₹2,000 ಹಣ ಜಮೆ💰💸 ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 3 ತಿಂಗಳಿಗೊಮ್ಮೆ ಕಾಂಗ್ರಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊ ಒಂದಾದ 'ಗೃಹಲಕ್ಷ್ಮಿ' ಹಣವನ್ನ ನೀಡುತ್ತೇವೆ. ನಾವು ಆರ್ಥಿಕವಾಗಿ ಗಟ್ಟಿಯಾಗಿದ್ದೇವೆ. ಜಿಎಸ್‌ಟಿ ಸಂಗ್ರಹದಲ್ಲಿ ಕೇಂದ್ರದವರು ಅರ್ಧ ಹಣ ಕೊಡಬೇಕು, ಅವರು ಕೊಡುವುದು ವಿಳಂಬ ಆಗುತ್ತದೆ. ಆದ್ದರಿಂದ ಹಣ ಹೊಂದಿಸುವುದು ತಡವಾಗುತ್ತದೆ ಅಷ್ಟೇ. 3 ತಿಂಗಳಿಗೊಮ್ಮೆ ಆದರೂ ಗೃಹಲಕ್ಷ್ಮಿ ಹಣವನ್ನೂ ನೀಡುತ್ತೇವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.ಗೃಹಲಕ್ಷ್ಮಿಯರಿಗೆ ಇದರಿಂದ ಶಾಕ್‌ ಕೊಟ್ಟಂತಾಗಿದೆ. ಇನ್ನೂ ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, ಯೋಜನೆ ಆರಂಭ ಆದಗಿನಿಂದ ಈ ಯೋಜನೆ ಅಡಿಯಲ್ಲಿ 1.24 ಕೋಟಿ ಮಹಿಳೆಯರಿಗೆ 54,000 ಕೋಟಿ ರೂಪಾಯಿ ಹಣ ಜಮೆ ಮಾಡಲಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿ ಆದ ಪ್ರತಿ ಕುಟುಂಬದ ಯಜಮಾನಿಗೆ ತಲಾ 46,000 ರೂಪಾಯಿ ನೀಡಲಾಗಿದೆ ಎಂದು ಹೇಳಿದರು.ಈ ಹಿಂದೆ ಇಲಾಖೆಯಿಂದಲೇ ಫಲಾನುಭವಿಗಳ ಖಾತೆಗೆ 2,000 ರೂಪಾಯೊ ಹಣ ಜಮೆ ಮಾಡಲಾಗುತ್ತಿತ್ತು. ಸದ್ಯ ತಾಲ್ಲೂಕು ಪಂಚಾಯಿತಿಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ಬದಲಾವಣೆ ಮಾಡಲಾಗಿದೆ. ಆದ್ದರಿಂದ ಕೆಲ ತಿಂಗಳ ಕಂತುಗಳ ಹಣ ವಿಳಂಬ ಆಗಿದೆ ಎಂದು ಸ್ಪಷ್ಟನೆ ನೀಡಿದರು. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ತುಂಬಾ ಬಡ ಕುಟುಂಬಗಳಿಗೆ ಆಧಾರವಾಗಿದೆ. ಅದೆಷ್ಟೋ ಜನ ಇದರಿಂದ ಮನೆಗೆ ಬೇಕಾದ ಅಗತ್ಯ ವಸ್ತುಗಳಿಂದ ಹಿಡಿದು, ವಾಹನ ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಈ ಹಣದಿಂದ ತಮ್ಮ ಮಕ್ಕಳ ವಿದ್ಯಾಭ್ಯಾಸ, ಕೃಷಿ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಉದಾಹರಣೆಗಳಿವೆ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
32 likes
3 comments 46 shares