ಕಾಯಕವೇ ಕೈಲಾಸ..
740 views • 1 months ago
"ಸಮಚಿತ್ತವೆಂಬ ನೇಮದ ಹಲಗೆಯ ಹಿಡಿದು, ಶಿವಚಿತ್ತವೆಂಬ ಕೂರಲಗ ಕೊಂಡು, ಶರಣಾರ್ಥಿಯೆಂಬ ಶ್ರವವ ಕಲಿತರೆ, ಆಳುತನಕ್ಕೆ ದೇಸಿಯಪ್ಪೆ , ನೋಡಾ. ಮಾರಂಕ ಜಂಗಮ ಮನೆಗೆ ಬಂದಲ್ಲಿ ಇದಿರೆದ್ದು ನಡೆವುದು; ಕೂಡಲಸಂಗಮದೇವನನೊಲಿಸುವೊಡಿದು ಚಿಹ್ನ! ✍🏻 ಕ್ರಾಂತಿಯೋಗಿ ಬಸವಣ್ಣನವರ ವಚನ... ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
14 likes
13 shares