ಊರಿನ ಉತ್ಸವ

6 Posts • 187K views
Sadhguru Kannada
3K views 3 days ago
ಸರ್ಪ ಸೇವೆಯು ನಾಗ ಸನ್ನಿಧಿಯಲ್ಲಿ ಕೆತ್ತಲಾದ 112 ಸರ್ಪಗಳೊಂದಿಗೆ ನಡೆಸಲ್ಪಡುವ ಒಂದು ಶಕ್ತಿಯುತ ಪ್ರಕ್ರಿಯೆಯಾಗಿದೆ. ಈ ಸೇವೆಯು ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ (ವಿಶೇಷವಾಗಿ ಮಹಿಳೆಯರಿಗೆ) ಆರೋಗ್ಯ ಮತ್ತು ಯೋಗಕ್ಷೇಮವನ್ನು ತರುತ್ತದೆ, ಚರ್ಮದ ಕಾಯಿಲೆಗಳನ್ನು ಪರಿಹರಿಸುತ್ತದೆ, ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ, ನಾಗ ದೋಷ ಮತ್ತು ಕುಲ ದೋಷದಿಂದ ಮುಕ್ತಿ ನೀಡುತ್ತದೆ ಹಾಗೂ ಅತೀಂದ್ರಿಯ ಸಾಮರ್ಥ್ಯಗಳನ್ನು ಬಯಸುವವರಿಗೆ ಬೆಂಬಲಿಸುತ್ತದೆ. ನೋಂದಾಯಿಸಲು: http://bhairavi.co/nagapanchami-kan #ನಾಗ ಪಂಚಮಿ #sadhguru #Sadhguru Kannada #@isha foundation chikkaballapura #festival
36 likes
17 shares
Sadhguru Kannada
1K views 8 days ago
ಚಿಕ್ಕಬಳ್ಳಾಪುರ ಸಮೀಪದ “ಸದ್ಗುರು ಸನ್ನಿಧಿ ಬೆಂಗಳೂರು“ನಲ್ಲಿ ನಾಗರಪಂಚಮಿಯು ಒಂದು ವಿಶೇಷವಾದ ಮತ್ತು ಅತ್ಯಂತ ಮಂಗಳಕರವಾದ ದಿನವಾಗಿದ್ದು, ನಾಗನ ಅನುಗ್ರಹವನ್ನು ಪಡೆಯಲು ಒಂದು ಉತ್ತಮ ಅವಕಾಶವಾಗಿದೆ. ಸದ್ಗುರುಗಳು ರೂಪಿಸಿರುವ ಈ ಶಕ್ತಿಯುತ ಆಚರಣೆಗಳಲ್ಲಿ ಖುದ್ದಾಗಿ ಪಾಲ್ಗೊಂಡು, ಅದರ ಅನುಭವವನ್ನು ಪಡೆಯಿರಿ ಮತ್ತು ನಾಗನಿಗೆ ಪವಿತ್ರವಾದ ಅರ್ಪಣೆಗಳನ್ನು ಮಾಡಿ. ಈ ಸಂಜೆಯು ನಾಗ ಅಭಿಷೇಕ, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಜಾತ್ರೆಯನ್ನು ಒಳಗೊಂಡಿರುತ್ತದೆ. ದಿನವಿಡೀ ಅರ್ಪಣೆಗಳು ಲಭ್ಯವಿರುತ್ತವೆ. ಖುದ್ದಾಗಿ ಪಾಲ್ಗೊಳ್ಳಲು ನೋಂದಾಯಿಸಿ ಅಥವಾ ಅರ್ಪಣೆ ಮಾಡಲು ಭೇಟಿ ನೀಡಿ: http://bhairavi.co/nagapanchami-kan #ishakannada #ನಾಗ ಪಂಚಮಿ #ನಾಗರಪಂಚಮಿ ಶುಭಾಶಯಗಳು #festival #sadhguru
15 likes
17 shares